6
  • Latest
Panic in Ankola Leopard hiding in house Attacks man who went there unknowingly

ಅಂಕೋಲಾದಲ್ಲಿ ಆತಂಕ | ಮನೆಯಲ್ಲಿ ಅಡಗಿದ್ದ ಚಿರತೆ: ಅರಿವಿಲ್ಲದೇ ಅಲ್ಲಿಗೆ ಹೋದವನ ಮೇಲೆ ಆಕ್ರಮಣ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಂಕೋಲಾದಲ್ಲಿ ಆತಂಕ | ಮನೆಯಲ್ಲಿ ಅಡಗಿದ್ದ ಚಿರತೆ: ಅರಿವಿಲ್ಲದೇ ಅಲ್ಲಿಗೆ ಹೋದವನ ಮೇಲೆ ಆಕ್ರಮಣ

AchyutKumar by AchyutKumar
in ಸ್ಥಳೀಯ
Panic in Ankola Leopard hiding in house Attacks man who went there unknowingly

ಅಂಕೋಲಾದ ಮನೆಯೊಂದರಲ್ಲಿ ಚಿರತೆ ಅಡಗಿ ಕುಳಿತಿದ್ದು, ಅದರ ಅರಿವಿಲ್ಲದೇ ಅಲ್ಲಿಗೆ ಹೋದ ಯುವಕನ ಮೇಲೆ ಏಕಾಏಕಿ ದಾಳಿ ನಡೆಸಿದೆ.

ADVERTISEMENT

ವಾಸರಕುದ್ರಿಗೆ ಗ್ರಾಮ ಪಂಚಾಯತ ವುಆಪ್ತಿಯ ಉಳಗದ್ದೆ ಗ್ರಾಮದಲ್ಲಿ ಶನಿವಾರ ಚಿರತೆಯೊಂದು ಕಾಣಿಸಿಕೊಂಡಿದೆ. ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಚಿರತೆ ಆಶ್ರಯಪಡೆದಿದ್ದು, ಅಲ್ಲಿಗೆ ಹೋಗಿದ್ದ ಸಂತೋಷ ಗೌಡ ಆಕ್ರಮಣಕ್ಕೆ ಒಳಗಾಗಿದ್ದಾರೆ. ಚಿರತೆ ಆಕ್ರಮಣದಿಂದ ತತ್ತರಿಸಿದ ಸಂತೋಷ ಗೌಡ ದೊಡ್ಡದಾಗಿ ಬೊಬ್ಬೆ ಹೊಡೆದು ಪ್ರಾಣ ಉಳಿಸಿಕೊಂಡಿದ್ದಾರೆ.

ಹೊಸ ಮನೆ ಕಟ್ಟಡದಲ್ಲಿ ಕುಟುಂಬದವರು ಬಟ್ಟೆ ಒಣಗಿಸಿದ್ದರು. ಶನಿವಾರ ಅದನ್ನು ತರಲು ಹೋದ ಮಹಿಳೆ ಮೊದಲು ಚಿರತೆ ನೋಡಿದರು. ಸಂತೋಷ ಗೌಡ ಸಹ ಆ ಮಾರ್ಗದಲ್ಲಿ ಬರುತ್ತಿದ್ದು, ದಿಢೀರ್ ಆಗಿ ಚಿರತೆ ದಾಳಿ ನಡೆಸಿತು. ಇದರಿಂದ ಸಂತೋಷ್ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಎರಡು ಕೈಗಳಿಗೆ ಚಿರತೆ ಪರಚಿದೆ.

Advertisement. Scroll to continue reading.

ಚಿರತೆ ಮನೆಯೊಳಗೆ ನುಗ್ಗಿ ಮನುಷ್ಯನ ಮೇಲೆ ದಾಳಿ ನಡೆಸಿದ್ದು ಇದೇ ಮೊದಲು. ಹೀಗಾಗಿ ಅಂಕೋಲಾದ ಜನ ಆತಂಕದಲ್ಲಿದ್ದಾರೆ. ಚಿರತೆ ಸ್ಥಳಾಂತರಕ್ಕಾಗಿ ಅಗಸೂರು ಗ್ರಾಪಂ ಸದಸ್ಯ ಆನಂದು ಗೌಡ ಆಗ್ರಹಿಸಿದ್ದಾರೆ.

Advertisement. Scroll to continue reading.
Previous Post

ನಾಟಿ ಮಾಡಿದ ಗಿಡ ಮೇಲೆ ಟಾಕ್ಟರ್ ಓಡಾಟ: ಸಾಮಾಜಿಕ ನ್ಯಾಯ ಮರೆತ ಸಾಮಾಜಿಕ ಅರಣ್ಯಾಧಿಕಾರಿ!

Next Post

ಬಿಜೆಪಿಗನ ಹೋರಾಟಕ್ಕೆ ಕಾಂಗ್ರೆಸ್ಸಿಗರ ಬೆಂಬಲ.. ಜೆಡಿಎಸ್’ನಿಂದಲೂ ಸಹಕಾರ!

Next Post
Congressmen support BJP's struggle.. Cooperation from JDS too!

ಬಿಜೆಪಿಗನ ಹೋರಾಟಕ್ಕೆ ಕಾಂಗ್ರೆಸ್ಸಿಗರ ಬೆಂಬಲ.. ಜೆಡಿಎಸ್'ನಿಂದಲೂ ಸಹಕಾರ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ