6
  • Latest
ವೃದ್ಧೆಯ ಮೇಲೆ ಕಾಮದ ಕಣ್ಣು: ಆರೋಪಿಗೆ ಗುಂಡೇಟು!

ವೃದ್ಧೆಯ ಮೇಲೆ ಕಾಮದ ಕಣ್ಣು: ಆರೋಪಿಗೆ ಗುಂಡೇಟು!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ವೃದ್ಧೆಯ ಮೇಲೆ ಕಾಮದ ಕಣ್ಣು: ಆರೋಪಿಗೆ ಗುಂಡೇಟು!

AchyutKumar by AchyutKumar
June 14, 2025
in ಸ್ಥಳೀಯ
advt advt advt
ADVERTISEMENT

ವೃದ್ಧೆಯನ್ನು ಅರಣ್ಯ ಪ್ರದೇಶಕ್ಕೆ ಎಳೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.

ಗುರುವಾರ ವೃದ್ಧೆಯೊಬ್ಬರು ಸಂಬoಧಿಕರ ಮನೆಗೆ ಹೋಗಿದ್ದರು. ಅಲ್ಲಿಂದ ಮರಳುವಾಗ ವೃದ್ಧೆಯನ್ನು ಅಡ್ಡಗಟ್ಟಿದ ಬೈಲೆಪಾರಿನ ಫೈರೋಜ ಯರಘಟ್ಟಿ ಅವರನ್ನು ಕಾಡಿನ ಕಡೆ ಎಳೆದೊಯ್ದಿದ್ದರು. ಐಪಿಎಂ ಅರಣ್ಯ ಪ್ರದೇಶದಲ್ಲಿ ಅತ್ಯಾಚಾರವೆಸಗಿ ಪರಾರಿಯಾಗಿದ್ದ ಆರೋಪಿಯ ಹುಡುಕಾಟ ನಡೆದಿತ್ತು. ಡಿವೈಎಸ್ಪಿ ಶಿವಾನಂದ ಮದರಕಂಡಿ, ಸಿಪಿಐ ಜಯಪಾಲ ಪಾಟೀಲ, ಪಿಎಸ್‌ಐ ಕಿರಣ ಪಾಟೀಲ್ ಸ್ಥಳಕ್ಕೆ ತೆರಳಿ ಸಾಕ್ಷಿ ಹುಡುಕಾಟ ನಡೆಸಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಶನಿವಾರ ಆರೋಪಿ ದಾಂಡೇಲಿಯಿ0ದ 3ಕಿಮೀ ದೂರದ ಅರಣ್ಯ ಪ್ರದೇಶದಲ್ಲಿ ಅಲೆದಾಡುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತು. ಪೊಲೀಸರು ಅಲ್ಲಿಗೆ ತೆರಳಿದಾಗ ಆರೋಪಿ ಶರಣಾಗಲು ಒಪ್ಪಲಿಲ್ಲ. ಅದಾಗಿಯೂ ಪೊಲೀಸರು ಆತನನ್ನು ವಶಕ್ಕೆಪಡೆದಿದ್ದು, ಪೊಲೀಸ್ ಠಾಣೆಗೆ ಕರೆತರುವಾಗ ಪೊಲೀಸರ ಮೇಲೆ ದಾಳಿಗೆ ಪ್ರಯತ್ನಿಸಿದರು. ಚಾಕುವಿನಿಂದ ಪೊಲೀಸರನ್ನು ತಿವಿದ ಕಾರಣ ಪೊಲೀಸರು ಪ್ರತಿ ದಾಳಿ ನಡೆಸಿದರು. ಅದಾಗಿಯೂ ಆರೋಪಿ ನಿಯಂತ್ರಣಕ್ಕೆ ಸಿಗದಿದ್ದಾಗ ಪೊಲೀಸರು ಗುಂಡಿನ ದಾಳಿ ನಡೆಸಿದರು.

Advertisement. Scroll to continue reading.

ಸದ್ಯ ಆತನನ್ನು ಆಸ್ಪತ್ರೆಗೆ ತರಲಾಗಿದೆ. ಸಂತ್ರಸ್ತ ವೃದ್ಧೆ ಸಹ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಪಡೆಯುತ್ತಿದ್ದಾರೆ.

ShareSendTweetShare
ADVERTISEMENT
Previous Post

ಬಿಜೆಪಿಗನ ಹೋರಾಟಕ್ಕೆ ಕಾಂಗ್ರೆಸ್ಸಿಗರ ಬೆಂಬಲ.. ಜೆಡಿಎಸ್’ನಿಂದಲೂ ಸಹಕಾರ!

Next Post

ಪೊಲೀಸರ ಮೇಲೆ ಚಾಕುವಿನ ದಾಳಿ: ದಾಂಡೇಲಿ ಡಿಶುಂ ಡಿಶುಂ ಬಗ್ಗೆ SP ತುರ್ತು ಸುದ್ದಿಗೋಷ್ಠಿ

Next Post
ಪೊಲೀಸರ ಮೇಲೆ ಚಾಕುವಿನ ದಾಳಿ: ದಾಂಡೇಲಿ ಡಿಶುಂ ಡಿಶುಂ ಬಗ್ಗೆ SP ತುರ್ತು ಸುದ್ದಿಗೋಷ್ಠಿ

ಪೊಲೀಸರ ಮೇಲೆ ಚಾಕುವಿನ ದಾಳಿ: ದಾಂಡೇಲಿ ಡಿಶುಂ ಡಿಶುಂ ಬಗ್ಗೆ SP ತುರ್ತು ಸುದ್ದಿಗೋಷ್ಠಿ

Devimane Ghat Hillside landslide causes death of trees and endangers traffic

ದೇವಿಮನೆ ಘಟ್ಟ: ಗುಡ್ಡ ಕುಸಿತದಿಂದ ಗಿಡ-ಮರಗಳ ಮರಣ-ಸಂಚಾರಕ್ಕೂ ಸಂಚಕಾರ

Human death due to rain Tragic end to the life of a child who was swept away by a canal

ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.