6
  • Latest
Car crashes into shop damages bike injures woman

ಅಂಗಡಿಗೆ ನುಗ್ಗಿದ ಕಾರು: ಬೈಕ್ ಜಖಂ-ಮಹಿಳೆಗೆ ಗಾಯ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಂಗಡಿಗೆ ನುಗ್ಗಿದ ಕಾರು: ಬೈಕ್ ಜಖಂ-ಮಹಿಳೆಗೆ ಗಾಯ

AchyutKumar by AchyutKumar
June 15, 2025
in ಸ್ಥಳೀಯ
Car crashes into shop damages bike injures woman
advt advt advt
ADVERTISEMENT

ಕುಮಟಾದ ಕೋಡ್ಕಣಿಯಲ್ಲಿನ ಅಂಗಡಿಗೆ ಕಾರು ನುಗ್ಗಿದ್ದು, ಅಂಗಡಿಯಲ್ಲಿದ್ದ ಮಹಿಳೆಯೊಬ್ಬರಿಗೆ ಗಾಯವಾಗಿದೆ. ಆ ಮಹಿಳೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಂಗಳೂರು ಮೂಲದ ಜನ ಕಾರಿನ ಮೂಲಕ ಗೋಕರ್ಣಕ್ಕೆ ಬಂದಿದ್ದರು. ಭಾನುವಾರ ಪೂಜೆ ಸಲ್ಲಿಸಿ ಅವರು ಊರಿಗೆ ಮರಳುವಾಗ ವೇಗವಾಗಿ ಕಾರು ಚಲಾಯಿಸಿದರು. ಪರಿಣಾಮ ಕುಮಟಾದ ಕೋಡ್ಕಣಿ ಕ್ರಾಸಿನ ಬಳಿಯಿದ್ದ ಮಾರುತಿ ನಾಯ್ಕ ಅವರ ಅಂಗಡಿಗೆ ಆ ಕಾರು ಗುದ್ದಿತು. ಅಂಗಡಿಯಲ್ಲಿದ್ದ ನಿರ್ಮಲಾ ಅವರು ಕಾರು ಗುದ್ದಿದ್ದರಿಂದ ಗಾಯಗೊಂಡರು.

Advertisement. Scroll to continue reading.
ADVERTISEMENT
ADVERTISEMENT

ಅಪಘಾತ ನೋಡಿದ ಅಲ್ಲಿನವರು ನಿರ್ಮಲಾ ಅವರನ್ನು ಉಪಚರಿಸಿದರು. 108ಗೆ ಫೋನ್ ಮಾಡಿ ಅವರನ್ನು ಆಸ್ಪತ್ರೆಗೆ ಸಾಗಿಸಿದರು. ಕುಮಟಾ ಸರ್ಕಾರಿ ಆಸ್ಪತ್ರೆಯಲ್ಲಿ ನಿರ್ಮಲಾ ಅವರಿಗೆ ಚಿಕಿತ್ಸೆ ಮುಂದುವರೆದಿದೆ. ಕಾರು ಅಂಗಡಿಗೆ ನುಗ್ಗುವ ಮುನ್ನ ಒಮ್ಮೆ ಪಲ್ಟಿಯಾಗಿದ್ದು, ರಸ್ತೆ ಅಂಚಿನಲ್ಲಿದ್ದ ಬೈಕುಗಳನ್ನು ಜಖಂ ಮಾಡಿದೆ.

Advertisement. Scroll to continue reading.

ಬೈಕು ಕಾರಿನ ಅಡಿ ಸಿಲುಕಿದೆ. ಅಂಗಡಿಗೆ ಹೊದಸಲಾಗಿದ್ದ ಮೇಲ್ಚಾವಣಿಯೂ ಹಾರಿ ಹೋಗಿದೆ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ShareSendTweetShare
ADVERTISEMENT
Previous Post

ಅತಿಕ್ರಮಣದಾರರ ಸಂಕಲ್ಪ: ನಾಟಿಗೆ ಸಿದ್ದವಾದ 5 ಲಕ್ಷ ಗಿಡ

Next Post

ಪೊಲೀಸ್ ನಡೆಗೆ ಆಕ್ಷೇಪ: ನ್ಯಾಯವಾದಿಗಳಿಗೆ ಅನ್ಯಾಯ!

Next Post
Objection to police action Injustice to lawyers!

ಪೊಲೀಸ್ ನಡೆಗೆ ಆಕ್ಷೇಪ: ನ್ಯಾಯವಾದಿಗಳಿಗೆ ಅನ್ಯಾಯ!

Forest officer apologizes for tractor running over planted tree

ನಾಟಿ ಮಾಡಿದ ಗಿಡದ ಮೇಲೆ ಟಾಕ್ಟರ್ ಓಡಾಟ: ಕ್ಷಮೆ ಕೋರಿದ ಅರಣ್ಯಾಧಿಕಾರಿ

``The municipality is responsible for the rain disruption''

`ಮಳೆ ಅವಾಂತರಕ್ಕೆ ನಗರಸಭೆಯೇ ಕಾರಣ'

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.