6
  • Latest
Objection to police action Injustice to lawyers!

ಪೊಲೀಸ್ ನಡೆಗೆ ಆಕ್ಷೇಪ: ನ್ಯಾಯವಾದಿಗಳಿಗೆ ಅನ್ಯಾಯ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪೊಲೀಸ್ ನಡೆಗೆ ಆಕ್ಷೇಪ: ನ್ಯಾಯವಾದಿಗಳಿಗೆ ಅನ್ಯಾಯ!

AchyutKumar by AchyutKumar
June 15, 2025
in ಸ್ಥಳೀಯ
Objection to police action Injustice to lawyers!
advt advt advt
ADVERTISEMENT

ಪೊಲೀಸರ ಏಕಪಕ್ಷೀಯ ನಡವಳಿಕೆ ಬಗ್ಗೆ ಆಕ್ಷೇಪವ್ಯಕ್ತಪಡಿಸಿರುವ ದಾಂಡೇಲಿಯ ನ್ಯಾಯವಾದಿಗಳು `ತಮಗೆ ರಕ್ಷಣೆ ನೀಡಿ’ ಎಂದು ಮುಖ್ಯಮಂತ್ರಿಗಳಿಗೆ ಪತ್ರ ರವಾನಿಸಿದ್ದಾರೆ. ಇದರೊಂದಿಗೆ ವಿವಿಧ ಬೇಡಿಕೆಗಳ ಈಡೇರಿಕೆಗೂ ಒತ್ತಾಯಿಸಿದ್ದಾರೆ.

ಅಖಿಲ ಭಾರತ ವಕೀಲರ ಒಕ್ಕೂಟದ ದಾಂಡೇಲಿ ಸಮಿತಿಯಿಂದ ಮುಖ್ಯಮಂತ್ರಿಗಳಿಗೆ ಪತ್ರ ರವಾನಿಸಲಾಗಿದೆ. `ಪೊಲೀಸರ ಏಕಪಕ್ಷೀಯ ವರ್ತನೆಗಳಿಂದ ವಕೀಲರಿಗೆ ರಕ್ಷಣೆ ನೀಡಬೇಕು. ವಕೀಲರ ಸಂರಕ್ಷಣೆ ಕಾಯ್ದೆ 2024ಕ್ಕೆ ಸೂಕ್ತ ತಿದ್ದುಪಡಿ ತರಬೇಕು. ಸರ್ವೋಚ್ಚ ನ್ಯಾಯಾಲಯ ಮತ್ತು ಉಚ್ಚ ನ್ಯಾಯಾಲಯದ ಮಾರ್ಗಸೂಚಿಯನ್ನು ಪಾಲಿಸಬೇಕು’ ಎಂದು ವಕೀಲರು ಆಗ್ರಹಿಸಿದ್ದರೆ.

ADVERTISEMENT
ADVERTISEMENT

`ಅಖಂಡ ಅಖಿಲ ಭಾರತ ಬಾರ್ ಪರೀಕ್ಷೆ ರದ್ದುಪಡಿಸಬೇಕು. ಕಿರಿಯ ವಕೀಲರಿಗೆ 2 ವರ್ಷಗಳ ಕಾಲ ಮಾಸಿಕ 10 ಸಾವಿರ ರೂ ಸಹಾಯಧನ ನೀಡಬೇಕು. ತಾಲೂಕು ವಕೀಲರ ಸಂಘಕ್ಕೆ ವರ್ಷಕ್ಕೆ 5 ಲಕ್ಷ ಹಾಗೂ ಜಿಲ್ಲಾ ಸಂಘಕ್ಕೆ 10 ಲಕ್ಷ ರೂ ಅನುದಾನ ನೀಡಬೇಕು. ವಕೀಲರಿಗೆ ವೈದ್ಯಕೀಯ ಮತ್ತು ಜೀವ ವಿಮಾ ಸೌಲಭ್ಯ ನೀಡಬೇಕು’ ಎಂದು ಒತ್ತಾಯಿಸಿದ್ದಾರೆ.

Advertisement. Scroll to continue reading.
Advertisement. Scroll to continue reading.

ಹೆಚ್ಚುವರಿ ನ್ಯಾಯಾಲಯಗಳ ಸ್ಥಾಪನೆ ಹಾಗೂ ಮೂಲಭೂತ ಸೌಲಭ್ಯದ ಬಗ್ಗೆಯೂ ಪತ್ರದಲ್ಲಿ ಬರೆದಿದ್ದಾರೆ. ವಕೀಲರ ವಾಹನಗಳಿಗೆ ಟೋಲ್ ಶುಲ್ಕಪಡೆಯಬಾರದು’ ಎಂಬ ಬೇಡಿಕೆಯನ್ನು ಮುಂದಿಟ್ಟಿದ್ದು, 1 ತಿಂಗಳ ಒಳಗೆ ಬೇಡಿಕೆ ಈಡೇರದೇ ಇದ್ದರೆ ವಿಧಾನಸೌಧದ ಎದುರು ಪ್ರತಿಭಟಿಸುವುದಾಗಿ ಎಚ್ಚರಿಸಿದ್ದಾರೆ.

ವಕೀಲರುಗಳಾದ ವಿಶ್ವನಾಥ ಜಾಧವ, ಎಸ್ ಸಾಲಿ, ಮಂಜುನಾಥ ಬಿ ಕಾರೆಕರ್, ರತ್ನದೀಪ ಎನ್ ಎಂ ಸುಮಿತ್ರಾ ಕೆ, ಕೋಮಲ್ ಶಿಂದೆ, ಅಪೂರ್ವ ಮಹೇಶ್ವರಿ ಈ ಪತ್ರ ರವಾನಿಸಿದ ವಕೀಲರು.

ShareSendTweetShare
ADVERTISEMENT
Previous Post

ಅಂಗಡಿಗೆ ನುಗ್ಗಿದ ಕಾರು: ಬೈಕ್ ಜಖಂ-ಮಹಿಳೆಗೆ ಗಾಯ

Next Post

ನಾಟಿ ಮಾಡಿದ ಗಿಡದ ಮೇಲೆ ಟಾಕ್ಟರ್ ಓಡಾಟ: ಕ್ಷಮೆ ಕೋರಿದ ಅರಣ್ಯಾಧಿಕಾರಿ

Next Post
Forest officer apologizes for tractor running over planted tree

ನಾಟಿ ಮಾಡಿದ ಗಿಡದ ಮೇಲೆ ಟಾಕ್ಟರ್ ಓಡಾಟ: ಕ್ಷಮೆ ಕೋರಿದ ಅರಣ್ಯಾಧಿಕಾರಿ

``The municipality is responsible for the rain disruption''

`ಮಳೆ ಅವಾಂತರಕ್ಕೆ ನಗರಸಭೆಯೇ ಕಾರಣ'

Sting operation in the high school girl case They are innocent but how much money did they get!!

ಹೈಸ್ಕೂಲ್ ಹುಡುಗಿಯರ ಸ್ಟಿಂಗ್ ಆಪರೇಶನ್: ಅವರು ಅಮಾಯಕರೇ ಆದರೆ ಇಷ್ಟು ಹಣ ಹೇಗೆ ಬಂತು?!!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.