6
  • Latest
Objection to police action Injustice to lawyers!

ಪೊಲೀಸ್ ನಡೆಗೆ ಆಕ್ಷೇಪ: ನ್ಯಾಯವಾದಿಗಳಿಗೆ ಅನ್ಯಾಯ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪೊಲೀಸ್ ನಡೆಗೆ ಆಕ್ಷೇಪ: ನ್ಯಾಯವಾದಿಗಳಿಗೆ ಅನ್ಯಾಯ!

AchyutKumar by AchyutKumar
in ಸ್ಥಳೀಯ
Objection to police action Injustice to lawyers!

ಪೊಲೀಸರ ಏಕಪಕ್ಷೀಯ ನಡವಳಿಕೆ ಬಗ್ಗೆ ಆಕ್ಷೇಪವ್ಯಕ್ತಪಡಿಸಿರುವ ದಾಂಡೇಲಿಯ ನ್ಯಾಯವಾದಿಗಳು `ತಮಗೆ ರಕ್ಷಣೆ ನೀಡಿ’ ಎಂದು ಮುಖ್ಯಮಂತ್ರಿಗಳಿಗೆ ಪತ್ರ ರವಾನಿಸಿದ್ದಾರೆ. ಇದರೊಂದಿಗೆ ವಿವಿಧ ಬೇಡಿಕೆಗಳ ಈಡೇರಿಕೆಗೂ ಒತ್ತಾಯಿಸಿದ್ದಾರೆ.

ADVERTISEMENT

ಅಖಿಲ ಭಾರತ ವಕೀಲರ ಒಕ್ಕೂಟದ ದಾಂಡೇಲಿ ಸಮಿತಿಯಿಂದ ಮುಖ್ಯಮಂತ್ರಿಗಳಿಗೆ ಪತ್ರ ರವಾನಿಸಲಾಗಿದೆ. `ಪೊಲೀಸರ ಏಕಪಕ್ಷೀಯ ವರ್ತನೆಗಳಿಂದ ವಕೀಲರಿಗೆ ರಕ್ಷಣೆ ನೀಡಬೇಕು. ವಕೀಲರ ಸಂರಕ್ಷಣೆ ಕಾಯ್ದೆ 2024ಕ್ಕೆ ಸೂಕ್ತ ತಿದ್ದುಪಡಿ ತರಬೇಕು. ಸರ್ವೋಚ್ಚ ನ್ಯಾಯಾಲಯ ಮತ್ತು ಉಚ್ಚ ನ್ಯಾಯಾಲಯದ ಮಾರ್ಗಸೂಚಿಯನ್ನು ಪಾಲಿಸಬೇಕು’ ಎಂದು ವಕೀಲರು ಆಗ್ರಹಿಸಿದ್ದರೆ.

`ಅಖಂಡ ಅಖಿಲ ಭಾರತ ಬಾರ್ ಪರೀಕ್ಷೆ ರದ್ದುಪಡಿಸಬೇಕು. ಕಿರಿಯ ವಕೀಲರಿಗೆ 2 ವರ್ಷಗಳ ಕಾಲ ಮಾಸಿಕ 10 ಸಾವಿರ ರೂ ಸಹಾಯಧನ ನೀಡಬೇಕು. ತಾಲೂಕು ವಕೀಲರ ಸಂಘಕ್ಕೆ ವರ್ಷಕ್ಕೆ 5 ಲಕ್ಷ ಹಾಗೂ ಜಿಲ್ಲಾ ಸಂಘಕ್ಕೆ 10 ಲಕ್ಷ ರೂ ಅನುದಾನ ನೀಡಬೇಕು. ವಕೀಲರಿಗೆ ವೈದ್ಯಕೀಯ ಮತ್ತು ಜೀವ ವಿಮಾ ಸೌಲಭ್ಯ ನೀಡಬೇಕು’ ಎಂದು ಒತ್ತಾಯಿಸಿದ್ದಾರೆ.

Advertisement. Scroll to continue reading.

ಹೆಚ್ಚುವರಿ ನ್ಯಾಯಾಲಯಗಳ ಸ್ಥಾಪನೆ ಹಾಗೂ ಮೂಲಭೂತ ಸೌಲಭ್ಯದ ಬಗ್ಗೆಯೂ ಪತ್ರದಲ್ಲಿ ಬರೆದಿದ್ದಾರೆ. ವಕೀಲರ ವಾಹನಗಳಿಗೆ ಟೋಲ್ ಶುಲ್ಕಪಡೆಯಬಾರದು’ ಎಂಬ ಬೇಡಿಕೆಯನ್ನು ಮುಂದಿಟ್ಟಿದ್ದು, 1 ತಿಂಗಳ ಒಳಗೆ ಬೇಡಿಕೆ ಈಡೇರದೇ ಇದ್ದರೆ ವಿಧಾನಸೌಧದ ಎದುರು ಪ್ರತಿಭಟಿಸುವುದಾಗಿ ಎಚ್ಚರಿಸಿದ್ದಾರೆ.

Advertisement. Scroll to continue reading.

ವಕೀಲರುಗಳಾದ ವಿಶ್ವನಾಥ ಜಾಧವ, ಎಸ್ ಸಾಲಿ, ಮಂಜುನಾಥ ಬಿ ಕಾರೆಕರ್, ರತ್ನದೀಪ ಎನ್ ಎಂ ಸುಮಿತ್ರಾ ಕೆ, ಕೋಮಲ್ ಶಿಂದೆ, ಅಪೂರ್ವ ಮಹೇಶ್ವರಿ ಈ ಪತ್ರ ರವಾನಿಸಿದ ವಕೀಲರು.

Previous Post

ಅಂಗಡಿಗೆ ನುಗ್ಗಿದ ಕಾರು: ಬೈಕ್ ಜಖಂ-ಮಹಿಳೆಗೆ ಗಾಯ

Next Post

ನಾಟಿ ಮಾಡಿದ ಗಿಡದ ಮೇಲೆ ಟಾಕ್ಟರ್ ಓಡಾಟ: ಕ್ಷಮೆ ಕೋರಿದ ಅರಣ್ಯಾಧಿಕಾರಿ

Next Post
Forest officer apologizes for tractor running over planted tree

ನಾಟಿ ಮಾಡಿದ ಗಿಡದ ಮೇಲೆ ಟಾಕ್ಟರ್ ಓಡಾಟ: ಕ್ಷಮೆ ಕೋರಿದ ಅರಣ್ಯಾಧಿಕಾರಿ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ