6
  • Latest
Forest officer apologizes for tractor running over planted tree

ನಾಟಿ ಮಾಡಿದ ಗಿಡದ ಮೇಲೆ ಟಾಕ್ಟರ್ ಓಡಾಟ: ಕ್ಷಮೆ ಕೋರಿದ ಅರಣ್ಯಾಧಿಕಾರಿ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನಾಟಿ ಮಾಡಿದ ಗಿಡದ ಮೇಲೆ ಟಾಕ್ಟರ್ ಓಡಾಟ: ಕ್ಷಮೆ ಕೋರಿದ ಅರಣ್ಯಾಧಿಕಾರಿ

AchyutKumar by AchyutKumar
June 15, 2025
in ಸ್ಥಳೀಯ
Forest officer apologizes for tractor running over planted tree
advt advt advt
ADVERTISEMENT

ಶಿರಸಿ ರಂಗಾಪುರದಲ್ಲಿ ರೈತರ ಬೆಳೆ ಹಾಳು ಮಾಡಿದ್ದ ಅರಣ್ಯಾಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಕ್ಷಮೆ ಕೋರಿದ್ದಾರೆ. ಕ್ಷಮೆ ಕೋರಿದ ಅಧಿಕಾರಿಗಳನ್ನು ರೈತರು ಮನ್ನಿಸಿದ್ದು, ಈ ಪ್ರಕರಣ ಅಲ್ಲಿಗೆ ಮುಕ್ತಾಯವಾಗಿದೆ.

ಶನಿವಾರ ಕಾಡಿನಲ್ಲಿ ಗಿಡ ನೆಡುವುದಕ್ಕೆ ಹೋಗುವ ಅರಣ್ಯಾಧಿಕಾರಿಗಳು ರೈತರು ಹೊಲದಲ್ಲಿ ಬೆಳೆದಿದ್ದ ಜೋಳ ತುಳಿದಿದ್ದರು. ರೈತರು ಬೆಳೆದ ಬೆಳೆಗಳ ಮೇಲೆ ಟಾಕ್ಟರ್ ಹಾಯಿಸಿ ಉದ್ದಟತನ ಮೆರೆದಿದ್ದರು. ಈ ಬಗ್ಗೆ ಪ್ರಶ್ನಿಸಿದವರಿಗೂ ಹಾರಿಕೆ ಉತ್ತರ ನೀಡಿದ್ದರು. ಆ ಭಾಗದ ಜನ ಇದರಿಂದ ಆಕ್ರೋಶವ್ಯಕ್ತಪಡಿಸಿದ್ದು, ಆಕ್ರೋಶಕ್ಕೆ ಮಣಿದ ಅರಣ್ಯಾಧಿಕಾರಿಗಳು ಈ ದಿನ ರೈತರನ್ನು ಸಮಾಧಾನ ಮಾಡಿದ್ದಾರೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಸಾಮಾಜಿಕ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ರೈತರಿಗೆ ಆದ ಅನ್ಯಾಯ ನೋಡಿದರು. ಜಾನುವಾರು ಮೇವಿಗೆ ಮೀಸಲಿರುವ ಗೋಮಾಳದಲ್ಲಿಯೂ ಅರಣ್ಯ ಗಿಡ ನೆಡುವುದಿಲ್ಲ ಎಂದು ಭರವಸೆ ನೀಡಿದರು. `ಟಾಕ್ಟರ್ ಚಾಲಕ ಬೆಳೆ ಮೇಲೆ ವಾಹನ ಹಾಯಿಸಿ ತಪ್ಪು ಮಾಡಿದ್ದು, ಆತನ ಪರವಾಗಿ ನಾವು ಕ್ಷಮೆ ಕೇಳುತ್ತೇವೆ’ ಎಂದು ರೈತರ ಮನವೊಲೈಸಿದರು.

ರೈತರ ಪರವಾಗಿ ಹೋರಾಟ ನಡೆಸಿದ ರೈತ ಮುಖಂಡ ರಾಘವೇಂದ್ರ ನಾಯ್ಕ ಕಿರವತ್ತಿ, ರೈತ ಸಂಘದ ತಾಲೂಕಾ ಅಧ್ಯಕ್ಷ ಪ್ರಮೋದ ಜಕ್ಲಣ್ಣನವರ್, ಬಸವರಾಜ ತಳವಾರ್, ಪ್ರಭು ಕ್ಯಾತಣ್ಣನವರ್ ಅಧಿಕಾರಿಗಳು ಕ್ಷಮೆ ಕೇಳಿದ ಕಾರಣ ಈ ಪ್ರಕರಣವನ್ನು ಅಲ್ಲಿಗೆ ಮುಗಿಸಿದರು.

ShareSendTweetShare
ADVERTISEMENT
Previous Post

ಪೊಲೀಸ್ ನಡೆಗೆ ಆಕ್ಷೇಪ: ನ್ಯಾಯವಾದಿಗಳಿಗೆ ಅನ್ಯಾಯ!

Next Post

`ಮಳೆ ಅವಾಂತರಕ್ಕೆ ನಗರಸಭೆಯೇ ಕಾರಣ’

Next Post
``The municipality is responsible for the rain disruption''

`ಮಳೆ ಅವಾಂತರಕ್ಕೆ ನಗರಸಭೆಯೇ ಕಾರಣ'

Sting operation in the high school girl case They are innocent but how much money did they get!!

ಹೈಸ್ಕೂಲ್ ಹುಡುಗಿಯರ ಸ್ಟಿಂಗ್ ಆಪರೇಶನ್: ಅವರು ಅಮಾಯಕರೇ ಆದರೆ ಇಷ್ಟು ಹಣ ಹೇಗೆ ಬಂತು?!!

Saint Milagres Three names for the society that gave the loan!

ಸೆಂಟ್ ಮಿಲಾಗ್ರಿಸ್: ಸಾಲ ನೀಡಿದ ಸೊಸೈಟಿಗೆ ಮೂರು ನಾಮ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.