6
  • Latest
Forest officer apologizes for tractor running over planted tree

ನಾಟಿ ಮಾಡಿದ ಗಿಡದ ಮೇಲೆ ಟಾಕ್ಟರ್ ಓಡಾಟ: ಕ್ಷಮೆ ಕೋರಿದ ಅರಣ್ಯಾಧಿಕಾರಿ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನಾಟಿ ಮಾಡಿದ ಗಿಡದ ಮೇಲೆ ಟಾಕ್ಟರ್ ಓಡಾಟ: ಕ್ಷಮೆ ಕೋರಿದ ಅರಣ್ಯಾಧಿಕಾರಿ

AchyutKumar by AchyutKumar
in ಸ್ಥಳೀಯ
Forest officer apologizes for tractor running over planted tree

ಶಿರಸಿ ರಂಗಾಪುರದಲ್ಲಿ ರೈತರ ಬೆಳೆ ಹಾಳು ಮಾಡಿದ್ದ ಅರಣ್ಯಾಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಕ್ಷಮೆ ಕೋರಿದ್ದಾರೆ. ಕ್ಷಮೆ ಕೋರಿದ ಅಧಿಕಾರಿಗಳನ್ನು ರೈತರು ಮನ್ನಿಸಿದ್ದು, ಈ ಪ್ರಕರಣ ಅಲ್ಲಿಗೆ ಮುಕ್ತಾಯವಾಗಿದೆ.

ADVERTISEMENT

ಶನಿವಾರ ಕಾಡಿನಲ್ಲಿ ಗಿಡ ನೆಡುವುದಕ್ಕೆ ಹೋಗುವ ಅರಣ್ಯಾಧಿಕಾರಿಗಳು ರೈತರು ಹೊಲದಲ್ಲಿ ಬೆಳೆದಿದ್ದ ಜೋಳ ತುಳಿದಿದ್ದರು. ರೈತರು ಬೆಳೆದ ಬೆಳೆಗಳ ಮೇಲೆ ಟಾಕ್ಟರ್ ಹಾಯಿಸಿ ಉದ್ದಟತನ ಮೆರೆದಿದ್ದರು. ಈ ಬಗ್ಗೆ ಪ್ರಶ್ನಿಸಿದವರಿಗೂ ಹಾರಿಕೆ ಉತ್ತರ ನೀಡಿದ್ದರು. ಆ ಭಾಗದ ಜನ ಇದರಿಂದ ಆಕ್ರೋಶವ್ಯಕ್ತಪಡಿಸಿದ್ದು, ಆಕ್ರೋಶಕ್ಕೆ ಮಣಿದ ಅರಣ್ಯಾಧಿಕಾರಿಗಳು ಈ ದಿನ ರೈತರನ್ನು ಸಮಾಧಾನ ಮಾಡಿದ್ದಾರೆ.

ಸಾಮಾಜಿಕ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ರೈತರಿಗೆ ಆದ ಅನ್ಯಾಯ ನೋಡಿದರು. ಜಾನುವಾರು ಮೇವಿಗೆ ಮೀಸಲಿರುವ ಗೋಮಾಳದಲ್ಲಿಯೂ ಅರಣ್ಯ ಗಿಡ ನೆಡುವುದಿಲ್ಲ ಎಂದು ಭರವಸೆ ನೀಡಿದರು. `ಟಾಕ್ಟರ್ ಚಾಲಕ ಬೆಳೆ ಮೇಲೆ ವಾಹನ ಹಾಯಿಸಿ ತಪ್ಪು ಮಾಡಿದ್ದು, ಆತನ ಪರವಾಗಿ ನಾವು ಕ್ಷಮೆ ಕೇಳುತ್ತೇವೆ’ ಎಂದು ರೈತರ ಮನವೊಲೈಸಿದರು.

Advertisement. Scroll to continue reading.

ರೈತರ ಪರವಾಗಿ ಹೋರಾಟ ನಡೆಸಿದ ರೈತ ಮುಖಂಡ ರಾಘವೇಂದ್ರ ನಾಯ್ಕ ಕಿರವತ್ತಿ, ರೈತ ಸಂಘದ ತಾಲೂಕಾ ಅಧ್ಯಕ್ಷ ಪ್ರಮೋದ ಜಕ್ಲಣ್ಣನವರ್, ಬಸವರಾಜ ತಳವಾರ್, ಪ್ರಭು ಕ್ಯಾತಣ್ಣನವರ್ ಅಧಿಕಾರಿಗಳು ಕ್ಷಮೆ ಕೇಳಿದ ಕಾರಣ ಈ ಪ್ರಕರಣವನ್ನು ಅಲ್ಲಿಗೆ ಮುಗಿಸಿದರು.

Advertisement. Scroll to continue reading.
Previous Post

ಪೊಲೀಸ್ ನಡೆಗೆ ಆಕ್ಷೇಪ: ನ್ಯಾಯವಾದಿಗಳಿಗೆ ಅನ್ಯಾಯ!

Next Post

`ಮಳೆ ಅವಾಂತರಕ್ಕೆ ನಗರಸಭೆಯೇ ಕಾರಣ’

Next Post
``The municipality is responsible for the rain disruption''

`ಮಳೆ ಅವಾಂತರಕ್ಕೆ ನಗರಸಭೆಯೇ ಕಾರಣ'

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ