6
  • Latest
``The municipality is responsible for the rain disruption''

`ಮಳೆ ಅವಾಂತರಕ್ಕೆ ನಗರಸಭೆಯೇ ಕಾರಣ’

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

`ಮಳೆ ಅವಾಂತರಕ್ಕೆ ನಗರಸಭೆಯೇ ಕಾರಣ’

ಚರಂಡಿ ವ್ಯವಸ್ಥೆ ಸರಿಪಡಿಸಲು ಆಗ್ರಹ

AchyutKumar by AchyutKumar
in ಸ್ಥಳೀಯ
``The municipality is responsible for the rain disruption''

`ಕಾರವಾರದಲ್ಲಿ ಚರಂಡಿ ವ್ಯವಸ್ಥೆ ಸರಿಪಡಿಸಲು ನಗರಸಭೆ ಸರಿಯಾದ ಯೋಜನೆ ರೂಪಿಸಬೇಕು’ ಎಂದು ಜಯಕರ್ನಾಟಕ ಜನಪರ ವೇದಿಕೆ ಅಧ್ಯಕ್ಷ ದಿಲೀಪ್ ಅರ್ಗೇಕರ್ ಆಗ್ರಹಿಸಿದ್ದಾರೆ.

ADVERTISEMENT

`ಎರಡು ದಿನಗಳ ಹಿಂದೆ ಸುರಿದ ಬಾರಿ ಮಳೆಯಿಂದ ಕಾರವಾರ ನಗರದಲ್ಲಿ ಹಲವೆಡೆ ನೀರು ತುಂಬಿದೆ. ನೀರು ಮುಂದೆ ಸಾಗಲು ದಾರಿಯಿಲ್ಲದೇ ಸಾಕಷ್ಟು ಹಾನಿಯಾಗಿದೆ. ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದಿರುವುದೇ ಇದಕ್ಕೆ ಮುಖ್ಯ ಕಾರಣ’ ಎಂದವರು ಹೇಳಿದ್ದಾರೆ.

`ನಗರದ ಕೋಣೆನಾಲದಲ್ಲಿ ಸೇರುವ ಚರಂಡಿಗಳ ಮೇಲೆ ಹಲವೆಡೆ ಕಟ್ಟಡ, ಕಾಂಪೌAಡ್ ನಿರ್ಮಿಸಲಾಗಿದೆ. ಚರಂಡಿ ಮುಚ್ಚಿದರೂ ನಗರಸಭೆಯವರು ಗಮನಿಸುತ್ತಿಲ್ಲ. ಇದರ ಪರಿಣಾಮ ನೀರು ಮುಂದೆ ಹೋಗಲು ದಾರಿಯಿಲ್ಲದೇ ರಸ್ತೆಗಳ ಮೇಲೆ, ಮನೆಗಳ ಒಳಗೆ ನುಗ್ಗುತ್ತಿದೆ’ ಎಂದವರು ವಿವರಿಸಿದ್ದಾರೆ.

Advertisement. Scroll to continue reading.

`ಕಳೆದ ಐದಾರು ವರ್ಷಗಳಿಂದ ಕಾರವಾರ ಸಾಕಷ್ಟು ದೊಡ್ಡ ಪ್ರಮಾಣದಲ್ಲಿ ಬೆಳೆಯುತ್ತಿದೆ. ಮುಂದೆ ನೌಕಾದಳ ದೊಡ್ಡದಾಗಿ ಬೆಳೆಯುವುದರಿಂದ ಕಾರವಾರ ನಗರ ಸಹ ಇನ್ನು ಹೆಚ್ಚಿನ ಮಟ್ಟದಲ್ಲಿ ಬೆಳೆಯಲಿದ್ದು ನಗರಸಭೆಯವರು ಭವಿಷ್ಯದ ದೃಷ್ಟಿಯಲ್ಲಿ ಯೋಚಿಸಬೇಕು’ ಎಂದು ಸಲಹೆ ನೀಡಿದ್ದಾರೆ.

Advertisement. Scroll to continue reading.

`ನಗರಸಭೆ ಅಧಿಕಾರಿಗಳು ಈ ಬಗ್ಗೆ ನೀಲಿನಕ್ಷೆಯನ್ನ ತಯಾರಿಸಬೇಕಾಗಿದೆ. ನಗರದ ಎಲ್ಲಾ ವಾರ್ಡ್ ಗಳಲ್ಲಿ ಚರಂಡಿ ವ್ಯವಸ್ಥೆ ಸರಿ ಪಡಿಸಬೇಕು. ಅಲ್ಲದೇ ಕೋಣೆನಾಲಕ್ಕೆ ಸೇರುವ ಚರಂಡಿ ಅತಿಕ್ರಮಣ ಆದ ಸ್ಥಳದಲ್ಲಿ ಸರಿಪಡಿಸಬೇಕು. ಜೊತೆಗೆ ಖಾಲಿ ನಿವೇಶನಗಳಲ್ಲಿ ನೀರು ನಿಲ್ಲದಂತೆ ಕ್ರಮ ಕೈಗೊಳ್ಳಬೇಕು. ನಗರಕ್ಕೆ ಒಳಚರಂಡಿ ವ್ಯವಸ್ಥೆಯನ್ನು ಜಾರಿತರಬೇಕು. ಇಲ್ಲದಿದ್ದರೇ ಪ್ರತಿ ಮಳೆಗಾಲದಲ್ಲಿ ಇಂತಹ ಸಮಸ್ಯೆ ತಪ್ಪಿದ್ದಲ್ಲ’ ಎಂದು ಹೇಳಿದ್ದಾರೆ.

Previous Post

ನಾಟಿ ಮಾಡಿದ ಗಿಡದ ಮೇಲೆ ಟಾಕ್ಟರ್ ಓಡಾಟ: ಕ್ಷಮೆ ಕೋರಿದ ಅರಣ್ಯಾಧಿಕಾರಿ

Next Post

ಹೈಸ್ಕೂಲ್ ಹುಡುಗಿಯರ ಸ್ಟಿಂಗ್ ಆಪರೇಶನ್: ಅವರು ಅಮಾಯಕರೇ ಆದರೆ ಇಷ್ಟು ಹಣ ಹೇಗೆ ಬಂತು?!!

Next Post
Sting operation in the high school girl case They are innocent but how much money did they get!!

ಹೈಸ್ಕೂಲ್ ಹುಡುಗಿಯರ ಸ್ಟಿಂಗ್ ಆಪರೇಶನ್: ಅವರು ಅಮಾಯಕರೇ ಆದರೆ ಇಷ್ಟು ಹಣ ಹೇಗೆ ಬಂತು?!!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ