6
  • Latest
Road accident Youth from Karwar dies

ರಸ್ತೆ ಅಪಘಾತ: ಕಾರವಾರದ ಯುವಕ ಮೃತ್ಯು

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ರಸ್ತೆ ಅಪಘಾತ: ಕಾರವಾರದ ಯುವಕ ಮೃತ್ಯು

AchyutKumar by AchyutKumar
June 15, 2025
in ಸ್ಥಳೀಯ
Road accident Youth from Karwar dies
advt advt advt
ADVERTISEMENT

ಕಾರವಾರದಲ್ಲಿ ಎರಡು ಬೈಕುಗಳ ನಡುವೆ ಅಪಘಾತ ನಡೆದಿದ್ದು, ಮುದುಗಾದ ತನುಷ್ ದುರ್ಗೇಕರ್ (26) ಸಾವನಪ್ಪಿದ್ದಾರೆ. ಇನ್ನಿಬ್ಬರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರವಾರದಿಂದ ಮುದುಗಾ ಕಡೆ ತನುಷ್ ದುರ್ಗೇಕರ್ ಅವರು ಬೈಕಿನಲ್ಲಿ ಸ್ನೇಹಿತರ ಜೊತೆ ಹೋಗುತ್ತಿದ್ದರು. ಎದುರಿನಿಂದ ಬಂದ ಇನ್ನೊಂದು ಬೈಕು ಮುದುಗಾದ ಅಯ್ಯಪ್ಪ ಸ್ವಾಮಿ ದೇವಾಲಯದ ಎದುರು ಡಿಕ್ಕಿಯಾಯಿತು. ಎದುರಿನಿಂದ ಬಂದ ಬೈಕು ಕಾರವಾರ ನೌಕಾನೆಲೆ ಸಿಬ್ಬಂದಿಯದ್ದಾಗಿದೆ. ಅಪಘಾತದ ರಭಸಕ್ಕೆ ತನುಷ್ ದುರ್ಗೇಕರ್ ಅವರ ತಲೆಗೆ ಗಂಭೀರ ಪ್ರಮಾಣದ ಪೆಟ್ಟಾಯಿತು. ತನುಷ್ ಹೆದ್ದಾರಿ ಮೇಲೆಯೇ ಪ್ರಾಣಬಿಟ್ಟರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಅಪಘಾತದಲ್ಲಿ ತನುಷ್ ಜೊತೆಯಿದ್ದ ಸ್ನೇಹಿತ ಗಾಯಗೊಂಡರು. ನೌಕಾನೆಲೆ ಸಿಬ್ಬಂದಿ ಸಹ ಪೆಟ್ಟು ಮಾಡಿಕೊಂಡರು. ಎರಡು ಬೈಕ್ ಜಖಂ ಆಗಿದ್ದು, ಅವು ಸ್ಥಳದಲ್ಲಿಯೇ ಬಿದ್ದುಕೊಂಡಿದ್ದವು. ಗಾಯಗೊಂಡ ಇಬ್ಬರನ್ನು ಸ್ಥಳೀಯರು ಉಪಚರಿಸಿದರು. ಅದಾದ ನಂತರ ಗಾಯಾಳುವನ್ನು ಊರಿನವರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

ShareSendTweetShare
ADVERTISEMENT
Previous Post

ಸೆಂಟ್ ಮಿಲಾಗ್ರಿಸ್: ಸಾಲ ನೀಡಿದ ಸೊಸೈಟಿಗೆ ಮೂರು ನಾಮ!

Next Post

ಶಿರಸಿ-ಕುಮಟಾ: ರಾತ್ರಿ ಸಂಚಾರ ನಿಷೇಧ!

Next Post
Sirsi-Kumata Night traffic ban!

ಶಿರಸಿ-ಕುಮಟಾ: ರಾತ್ರಿ ಸಂಚಾರ ನಿಷೇಧ!

A laborer from Honnavar is the ganja seller from Kumta!

ಹೊನ್ನಾವರದ ಕಾರ್ಮಿಕನೇ ಕುಮಟಾದ ಗಾಂಜಾ ಮಾರಾಟಗಾರ!

Kumta-Yellapur Government bus.. free ticket.. MLAs benefited from the journey!

ಕುಮಟಾ-ಯಲ್ಲಾಪುರ: ಸರ್ಕಾರಿ ಬಸ್ಸು.. ಉಚಿತ ಟಿಕೇಟು.. ಪ್ರಯಾಣದ ಪ್ರಯೋಜನಪಡೆದ ಶಾಸಕರು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.