6
  • Latest
Road accident Youth from Karwar dies

ರಸ್ತೆ ಅಪಘಾತ: ಕಾರವಾರದ ಯುವಕ ಮೃತ್ಯು

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ರಸ್ತೆ ಅಪಘಾತ: ಕಾರವಾರದ ಯುವಕ ಮೃತ್ಯು

AchyutKumar by AchyutKumar
in ಸ್ಥಳೀಯ
Road accident Youth from Karwar dies

ಕಾರವಾರದಲ್ಲಿ ಎರಡು ಬೈಕುಗಳ ನಡುವೆ ಅಪಘಾತ ನಡೆದಿದ್ದು, ಮುದುಗಾದ ತನುಷ್ ದುರ್ಗೇಕರ್ (26) ಸಾವನಪ್ಪಿದ್ದಾರೆ. ಇನ್ನಿಬ್ಬರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ADVERTISEMENT

ಕಾರವಾರದಿಂದ ಮುದುಗಾ ಕಡೆ ತನುಷ್ ದುರ್ಗೇಕರ್ ಅವರು ಬೈಕಿನಲ್ಲಿ ಸ್ನೇಹಿತರ ಜೊತೆ ಹೋಗುತ್ತಿದ್ದರು. ಎದುರಿನಿಂದ ಬಂದ ಇನ್ನೊಂದು ಬೈಕು ಮುದುಗಾದ ಅಯ್ಯಪ್ಪ ಸ್ವಾಮಿ ದೇವಾಲಯದ ಎದುರು ಡಿಕ್ಕಿಯಾಯಿತು. ಎದುರಿನಿಂದ ಬಂದ ಬೈಕು ಕಾರವಾರ ನೌಕಾನೆಲೆ ಸಿಬ್ಬಂದಿಯದ್ದಾಗಿದೆ. ಅಪಘಾತದ ರಭಸಕ್ಕೆ ತನುಷ್ ದುರ್ಗೇಕರ್ ಅವರ ತಲೆಗೆ ಗಂಭೀರ ಪ್ರಮಾಣದ ಪೆಟ್ಟಾಯಿತು. ತನುಷ್ ಹೆದ್ದಾರಿ ಮೇಲೆಯೇ ಪ್ರಾಣಬಿಟ್ಟರು.

ಅಪಘಾತದಲ್ಲಿ ತನುಷ್ ಜೊತೆಯಿದ್ದ ಸ್ನೇಹಿತ ಗಾಯಗೊಂಡರು. ನೌಕಾನೆಲೆ ಸಿಬ್ಬಂದಿ ಸಹ ಪೆಟ್ಟು ಮಾಡಿಕೊಂಡರು. ಎರಡು ಬೈಕ್ ಜಖಂ ಆಗಿದ್ದು, ಅವು ಸ್ಥಳದಲ್ಲಿಯೇ ಬಿದ್ದುಕೊಂಡಿದ್ದವು. ಗಾಯಗೊಂಡ ಇಬ್ಬರನ್ನು ಸ್ಥಳೀಯರು ಉಪಚರಿಸಿದರು. ಅದಾದ ನಂತರ ಗಾಯಾಳುವನ್ನು ಊರಿನವರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement. Scroll to continue reading.

 

Advertisement. Scroll to continue reading.
Previous Post

ಸೆಂಟ್ ಮಿಲಾಗ್ರಿಸ್: ಸಾಲ ನೀಡಿದ ಸೊಸೈಟಿಗೆ ಮೂರು ನಾಮ!

Next Post

ಶಿರಸಿ-ಕುಮಟಾ: ರಾತ್ರಿ ಸಂಚಾರ ನಿಷೇಧ!

Next Post
Sirsi-Kumata Night traffic ban!

ಶಿರಸಿ-ಕುಮಟಾ: ರಾತ್ರಿ ಸಂಚಾರ ನಿಷೇಧ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ