6
  • Latest
Sirsi-Kumata Night traffic ban!

ಶಿರಸಿ-ಕುಮಟಾ: ರಾತ್ರಿ ಸಂಚಾರ ನಿಷೇಧ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಶಿರಸಿ-ಕುಮಟಾ: ರಾತ್ರಿ ಸಂಚಾರ ನಿಷೇಧ!

AchyutKumar by AchyutKumar
June 15, 2025
in ರಾಜ್ಯ
Sirsi-Kumata Night traffic ban!
advt advt advt
ADVERTISEMENT

ದೇವಿಮನೆ ಘಟ್ಟ ಪ್ರದೇಶದಲ್ಲಿ ಕಳೆದ ಮೂರು ದಿನದ ಅವಧಿಯಲ್ಲಿ ನಾಲ್ಕು ಬಾರಿ ಗುಡ್ಡ ಕುಸಿತ ಉಂಟಾಗಿದೆ. ರಾತ್ರಿ ವೇಳೆಯಲ್ಲಿಯೇ ಗುಡ್ಡ ಕುಸಿತ ಆಗುವುದನ್ನು ಪರಿಗಣಿಸಿ ಈ ಮಾರ್ಗವಾಗಿ ರಾತ್ರಿ ಸಂಚಾರ ನಿಷೇಧಿಸಲಾಗಿದೆ.

ಸದ್ಯ ಈ ರಸ್ತೆ ಅಭಿವೃದ್ಧಿ ಕೆಲಸ ನಡೆಯುತ್ತಿದ್ದು, ಈ ಹಿಂದೆ ಭಾರೀ ವಾಹನಗಳ ಓಡಾಟ ನಿಷೇಧಿಸಲಾಗಿತ್ತು. ಕೆಲ ದಿನದ ಹಿಂದೆ ಸೇತುವೆ ಪಕ್ಕದ ರಸ್ತೆ ಕೊಚ್ಚಿಹೋದ ಕಾರಣ ಲಘು ವಾಹನ ಓಡಾಟಕ್ಕೂ ಸಮಸ್ಯೆಯಾಗಿತ್ತು. ಜಿಲ್ಲಾಡಳಿತ ತ್ವರಿತವಾಗಿ ಸ್ಪಂದಿಸಿ ಸೇತುವೆ ಅಂಚಿನ ರಸ್ತೆ ಸರಿಪಡಿಸಿದ್ದರಿಂದ ಲಘು ವಾಹನ ಓಡಾಟಕ್ಕೆ ಸಮಸ್ಯೆಯಿರಲಿಲ್ಲ.

Advertisement. Scroll to continue reading.
ADVERTISEMENT
ADVERTISEMENT

ಸದ್ಯ ಭಾರೀ ಪ್ರಮಾಣದ ಮಳೆ ಆಗುತ್ತಿರುವ ಹಿನ್ನಲೆ ದೇವಿಮನೆ ಘಟ್ಟ ಪ್ರದೇಶದಲ್ಲಿ ಪದೇ ಪದೇ ಗುಡ್ಡ ಕುಸಿಯುತ್ತಿದೆ. ಈಗಾಗಲೇ ನಾಲ್ಕು ಬಾರಿ ರಸ್ತೆ ಮೇಲೆ ಬಿದ್ದ ಮಣ್ಣು ತೆರವು ಮಾಡಲಾಗಿದೆ. ಅದಾಗಿಯೂ, ಮಣ್ಣು ಸಡಿಲಗೊಂಡಿದ್ದರಿAದ ಮತ್ತೆ ಕುಸಿಯುವ ಆತಂಕವಿದೆ. ಈ ಹಿನ್ನಲೆ ಸಂಜೆ 6 ಗಂಟೆಯಿAದ ಬೆಳಗ್ಗೆ 6 ಗಂಟೆ ಅವಧಿಯಲ್ಲಿ ಶಿರಸಿ-ಕುಮಟಾ ರಸ್ತೆ ಮಾರ್ಗವಾಗಿ ಯಾವುದೇ ವಾಹನ ಓಡಾಟ ನಿಷೇಧಿಸಲಾಗಿದೆ. ಜನರು ಸಹ ಈ ಅವಧಿಯಲ್ಲಿ ಓಡಾಟ ನಡೆಸುವ ಹಾಗಿಲ್ಲ.

Advertisement. Scroll to continue reading.

ಜನರ ಓಡಾಟ ತಡೆಯಲು ರಸ್ತೆಗೆ ಅಡ್ಡಲಾಗಿ ಪೊಲೀಸರು ಬ್ಯಾರಿಕೇಟ್ ಅಳವಡಿಸಿದ್ದಾರೆ. ಜೊತೆಗೆ ಚಕ್‌ಪೋಸ್ಟ್’ಗಳಲ್ಲಿಯೂ ರಸ್ತೆ ಪ್ರವೇಶ ನಿಷೇಧದ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ.

ShareSendTweetShare
ADVERTISEMENT
Previous Post

ರಸ್ತೆ ಅಪಘಾತ: ಕಾರವಾರದ ಯುವಕ ಮೃತ್ಯು

Next Post

ಹೊನ್ನಾವರದ ಕಾರ್ಮಿಕನೇ ಕುಮಟಾದ ಗಾಂಜಾ ಮಾರಾಟಗಾರ!

Next Post
A laborer from Honnavar is the ganja seller from Kumta!

ಹೊನ್ನಾವರದ ಕಾರ್ಮಿಕನೇ ಕುಮಟಾದ ಗಾಂಜಾ ಮಾರಾಟಗಾರ!

Kumta-Yellapur Government bus.. free ticket.. MLAs benefited from the journey!

ಕುಮಟಾ-ಯಲ್ಲಾಪುರ: ಸರ್ಕಾರಿ ಬಸ್ಸು.. ಉಚಿತ ಟಿಕೇಟು.. ಪ್ರಯಾಣದ ಪ್ರಯೋಜನಪಡೆದ ಶಾಸಕರು!

An unknown call shocked the authorities!

ಅಧಿಕಾರಿಗಳನ್ನು ಬೆಚ್ಚಿ ಬೀಳಿಸಿದ ಅಪರಿಚಿತ ಕರೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.