6
  • Latest
An unknown call shocked the authorities!

ಅಧಿಕಾರಿಗಳನ್ನು ಬೆಚ್ಚಿ ಬೀಳಿಸಿದ ಅಪರಿಚಿತ ಕರೆ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಧಿಕಾರಿಗಳನ್ನು ಬೆಚ್ಚಿ ಬೀಳಿಸಿದ ಅಪರಿಚಿತ ಕರೆ!

AchyutKumar by AchyutKumar
in ಸ್ಥಳೀಯ
An unknown call shocked the authorities!

`ಇಲ್ಲೊಂದು ಕೊಲೆ ನಡೆದಿದೆ. ಶವವನ್ನು ನದಿಯಲ್ಲಿ ಎಸೆದಿದ್ದಾರೆ’ ಎಂದು ಸರ್ಕಾರಿ ಸಹಾಯವಾಣಿಗೆ ಫೋನ್ ಬಂದಿದ್ದು, ಕಂದಾಯ ಅಧಿಕಾರಿಗಳ ಜೊತೆ ಪೊಲೀಸರು ಶವ ಹುಡುಕಾಟ ನಡೆಸಿದರು. ಆದರೆ, ಅಲ್ಲಿ ಶವವೂ ಸಿಗಲಿಲ್ಲ.. ಫೋನ್ ಮಾಡಿದ ವ್ಯಕ್ತಿಯೂ ಇರಲಿಲ್ಲ!

ADVERTISEMENT

ಭಟ್ಕಳದ ಸರ್ಕಾರಿ ಸಹಾಯವಾಣಿಗೆ ಅಪರಿಚಿತ ವ್ಯಕ್ತಿಯೊಬ್ಬರು ಫೋನ್ ಮಾಡಿ ಕೊಲೆ ಮಾಹಿತಿ ನೀಡಿದ್ದಾರೆ. `ವೆಂಕಟಾಪುರ ನದಿಯಲ್ಲಿ ಶವ ತೇಲುತ್ತಿದೆ’ ಎಂದು ಆತ ಹೇಳಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿದ ಅಧಿಕಾರಿಗಳು ಅಲ್ಲಿ ದೌಡಾಯಿಸಿದ್ದಾರೆ. ಗಾಬರಿಯಿಂದ ಎಲ್ಲಾ ಕಡೆ ಶೋಧ ಕಾರ್ಯ ನಡೆಸಿದ್ದಾರೆ. ತಹಶೀಲ್ದಾರ್ ನಾಗೇಂದ್ರ ಕೋಳಶೆಟ್ಟಿ ಹಾಗೂ 112 ವಾಹನದ ಪೊಲೀಸ್ ಸಿಬ್ಬಂದಿ ತಾಸುಗಳ ಕಾಲ ನದಿಯಲ್ಲಿ ಹುಡುಕಾಟ ಮಾಡಿದ್ದಾರೆ. ಆದರೆ, ಅಲ್ಲಿ ಯಾವ ಕೊಲೆಯೂ ನಡೆದಿಲ್ಲ. ಶವವೂ ಸಿಗಲಿಲ್ಲ. ಗ್ರಾಮದ ಜನ ಸಹ ಸುದ್ದಿ ಕೇಳಿ ಆತಂಕಕ್ಕೆ ಒಳಗಾಗಿದ್ದು, ಕೊನೆಗೆ ಯಾವ ಕೊಲೆಯೂ ನಡೆದಿಲ್ಲ ಎಂದು ಅರಿತು ನಿಟ್ಟುಸಿರು ಬಿಟ್ಟಿದ್ದಾರೆ.

ಫೋನ್ ಮಾಡಿದ ವ್ಯಕ್ತಿಗೆ ಮತ್ತೆ ಅಧಿಕಾರಿಗಳು ಫೋನ್ ಮಾಡಿದಾಗ ಸಂಪರ್ಕ ಸಾಧ್ಯವಾಗಿಲ್ಲ. ಆತ ತನ್ನ ಹೆಸರು-ವಿವರವನ್ನು ಸಹ ಹೇಳಿಲ್ಲ. ಯಾವ ಉದ್ದೇಶಕ್ಕೆ ಆತ ಹಾಗೇ ಮಾಡಿದ ಎಂದು ಸಹ ಗೊತ್ತಾಗಿಲ್ಲ. ಸದ್ಯ ಸುಳ್ಳು ಹೇಳಿ ಸರ್ಕಾರಿ ಅಧಿಕಾರಿ-ಸಿಬ್ಬಂದಿಗೆ ಯಾಮಾರಿಸಿದವನಿಗಾಗಿ ಹುಡುಕಾಟ ನಡೆದಿದೆ. ಆತ ಸಿಕ್ಕಿದ ನಂತರ ವಿಚಾರಣೆ ನಡೆಸುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

Advertisement. Scroll to continue reading.
Advertisement. Scroll to continue reading.
Previous Post

ಕುಮಟಾ-ಯಲ್ಲಾಪುರ: ಸರ್ಕಾರಿ ಬಸ್ಸು.. ಉಚಿತ ಟಿಕೇಟು.. ಪ್ರಯಾಣದ ಪ್ರಯೋಜನಪಡೆದ ಶಾಸಕರು!

Next Post

ಹಳಿಯಾಳ: ಕಬ್ಬು ಬೆಳೆಗಾರರ ಬಾಯಿಗೆ ಸಿಹಿ!

Next Post
Haliyala Sweet for the mouths of sugarcane growers!

ಹಳಿಯಾಳ: ಕಬ್ಬು ಬೆಳೆಗಾರರ ಬಾಯಿಗೆ ಸಿಹಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ