6
  • Latest
Haliyala Sweet for the mouths of sugarcane growers!

ಹಳಿಯಾಳ: ಕಬ್ಬು ಬೆಳೆಗಾರರ ಬಾಯಿಗೆ ಸಿಹಿ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಹಳಿಯಾಳ: ಕಬ್ಬು ಬೆಳೆಗಾರರ ಬಾಯಿಗೆ ಸಿಹಿ!

AchyutKumar by AchyutKumar
in ಸ್ಥಳೀಯ
Haliyala Sweet for the mouths of sugarcane growers!

ರೈತ ಮುಖಂಡರು ಹಾಗೂ ಕಬ್ಬು ಬೆಳೆಗಾರರ ಜೊತೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಸಭೆ ನಡೆಸಿದ್ದು, ರೈತರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಹಲವು ಕ್ರಮ ಜರುಗಿಸಿದರು.

ADVERTISEMENT

`ಹಳಿಯಾಳದ ಐಇಡಿ ಪ್ಯಾರಿ ಸಕ್ಕರೆ ಕಾರ್ಖಾನೆಯ ಒಳಭಾಗದಲ್ಲಿ ಕಬ್ಬು ತೂಕ ಮಾಡುವ ಯಂತ್ರವನ್ನು ಅಳವಡಿಸಲಾಗಿದೆ. ಇದರಿಂದಾಗಿ ಕಬ್ಬಿನ ತೂಕದ ಪ್ರಮಾಣದ ಪ್ರತಿ ಬಾರಿ ಗೊಂದಲವಾಗುತ್ತಿದೆ’ ಎಂದು ರೈತರು ಹೇಳಿದರು. ಕಾರ್ಖಾನೆಯ ಮುಂಭಾಗದಲ್ಲಿ ತೂಕದ ಯಂತ್ರ ಅಳವಡಿಸುವಂತೆ ಕಬ್ಬು ಬೆಳೆಗಾರರು ಕೇಳಿಕೊಂಡಿದ್ದು, `ಕಾರ್ಖಾನೆಯ ಮುಂಭಾಗದಲ್ಲಿ ತೂಕದ ಯಂತ್ರ ಅಳವಡಿಸಲು ಸ್ಥಳವಿಲ್ಲ’ ಎಂದು ಕಾರ್ಖಾನೆ ಅಧಿಕಾರಿಗಳು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ `ಸ್ಥಳಾವಕಾಶದ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸಿ’ ಎಂದು ಕಂದಾಯ, ಪೊಲೀಸ್ ಹಾಗೂ ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

`ಕಬ್ಬು ಅರೆಯುವ ಹಂಗಾಮು ಪ್ರಾರಂಭದಿoದ ಮುಕ್ತಾಯದವರೆಗಿನ ಸಕ್ಕರೆ ಇಳುವರಿ ಕುರಿತಂತೆ ವಿವಿಧ ತಂಡಗಳಿAದ ತಪಾಸಣೆ ನಡೆಸಲಾಗಿದೆ. ಈ ಕುರಿತಂತೆ ಯಾವುದೂ ದೂರುಗಳು ಬಂದಿಲ್ಲ. ತೂಕ ಮತ್ತು ಅಳತೆ ಇಲಾಖೆಯಿಂದ ಸಕ್ಕರೆ ಕಾರ್ಖಾನೆಯ ತೂಕ ಯಂತ್ರದ ತಪಾಸಣೆ ನಡೆಸಲಾಗಿದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. `ಕಳೆದ ಸಾಲಿನ ಕಬ್ಬಿನ ಉಪಉತ್ಪನ್ನಗಳ ಉತ್ಪಾದನೆ ಮತ್ತು ಮಾರಾಟದ ಬಗ್ಗೆ ವಿವರಗಳನ್ನು ಸಲ್ಲಿಸಿ’ ಎಂದು ಡೀಸಿ ಸೂಚಿಸಿದರು. `ಕಾರ್ಖಾನೆಯ ನೀರು ರೈತರ ಜಮೀನುಗಳಿಗೆ ಹೋಗದಂತೆ ನೋಡಿಕೊಳ್ಳಬೇಕು. ಪರಿಸರ ಮಾಲಿನ್ಯಕ್ಕೆ ಆಸ್ಪದ ಕೊಡಬಾರದು’ ಎಂದು ಪರಿಸರ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

Advertisement. Scroll to continue reading.

`ಕಬ್ಬು ಕಟಾವಿನ ಕುರಿತ ಲಗಾಣಿಯಲ್ಲಿ ಯಾವುದೇ ದೂರುಗಳು ಬಂದಲ್ಲಿ ಸಂಬAಧಪಟ್ಟವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಿ’ ಎಂದು ಪೊಲೀಸರಿಗೆ ಸೂಚಿಸಿದರು. ವಿದ್ಯುತ್ ಅವಘಡದಿಂದ 43 ಗ್ರಾಮಗಳಲ್ಲಿ 1278 ಟನ್ ಕಬ್ಬು ಹಾಳಾಗಿದ್ದು ಈ ಬಗ್ಗೆ ಹೆಸ್ಕಾಂ ವರದಿ ನೀಡಬೇಕು’ ಎಂದರು. ಸಭೆಯಲ್ಲಿ ಕಬ್ಬು ಸಾಗಾಣಿಕೆ ವೆಚ್ಚ ಪಾವತಿ ಬಗ್ಗೆ ಚರ್ಚೆ ನಡೆಯಿತು. ದಾಂಡೇಲಿ ಭಾಗದಲ್ಲಿ ಕಾಡಾನೆಗಳ ಹಾವಳಿ ಅಧಿಕವಾಗಿದ್ದು ವನ್ಯಜೀವಿ ನಿಯಂತ್ರಣ ಹಾಗೂ ಹಾನಿಗೆ ಪರಿಹಾರದ ಬಗ್ಗೆ ಕಬ್ಬು ಬೆಳೆಗಾರರು ಒತ್ತಾಯಿಸಿದರು.

Advertisement. Scroll to continue reading.

ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಉಪ ವಿಭಾಗಾಧಿಕಾರಿ ಕನಿಷ್ಕ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ಮಂಜುನಾಥ ರೇವಣಕರ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಕಬ್ಬು ಬೆಳಗಾರರ ಸಂಘದ ಪ್ರತಿನಿಧಿಗಳು ಮತ್ತು ಕಬ್ಬು ಬೆಳಗಾರರು ಉಪಸ್ಥಿತರಿದ್ದರು.

 

Previous Post

ಅಧಿಕಾರಿಗಳನ್ನು ಬೆಚ್ಚಿ ಬೀಳಿಸಿದ ಅಪರಿಚಿತ ಕರೆ!

Next Post

ಆನ್‌ಲೈನ್ ಷೇರು: ಜಾಪರ್ ತಲೆಗೆ ಮಕ್ಮಲ್ ಟೋಪಿ – ದುಬೈ ಗಣಪತಿಗೆ ಕೋಟಿ ರೂ ನಷ್ಟ!

Next Post
Vijay Mallya Airlines scam: Naval Commandant's account also affected!

ಆನ್‌ಲೈನ್ ಷೇರು: ಜಾಪರ್ ತಲೆಗೆ ಮಕ್ಮಲ್ ಟೋಪಿ - ದುಬೈ ಗಣಪತಿಗೆ ಕೋಟಿ ರೂ ನಷ್ಟ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ