6
  • Latest
ವಿದೇಶಿ ಯೋಧನಿಗೆ ಗೋಕರ್ಣದಲ್ಲಿ ಮುಕ್ತಿ!

ವಿದೇಶಿ ಯೋಧನಿಗೆ ಗೋಕರ್ಣದಲ್ಲಿ ಮುಕ್ತಿ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ವಿದೇಶಿ ಯೋಧನಿಗೆ ಗೋಕರ್ಣದಲ್ಲಿ ಮುಕ್ತಿ!

AchyutKumar by AchyutKumar
June 16, 2025
in ದೇಶ - ವಿದೇಶ
ಸೆರ್ಗೆಯ್ ಬಾಬಾ

ಸೆರ್ಗೆಯ್ ಬಾಬಾ

advt advt advt
ADVERTISEMENT

ರಷ್ಯಾ ಹಾಗೂ ಉಕ್ರೇನ್ ಯುದ್ಧದಲ್ಲಿ ಮಡಿದ ರಷ್ಯಾದ ಯೋಧ ಸೆರ್ಗಯ್ ಗ್ರಾಬ್ಲವ್ ಅವರಿಗೆ ಗೋಕರ್ಣದಲ್ಲಿ ಮುಕ್ತಿ ಸಿಕ್ಕಿದೆ. ನಾರಾಯಣ ಬಲಿ ಕಾರ್ಯ ನಡೆಸಿ ಯೋಧ ಸೆರ್ಗಯ್ ಗ್ರಾಬ್ಲವ್ ಅವರಿಗೆ ಮೋಕ್ಷ ಸಿಗಲಿ ಎಂದು ಪ್ರಾರ್ಥಿಸಲಾಗಿದೆ.

ದಶಕದ ಹಿಂದೆ ಭಾರತಕ್ಕೆ ಬಂದಿದ್ದ ರಷ್ಯಾದ ಯೋಧ ಸೆರ್ಗಯ್ ಗ್ರಾಬ್ಲವ್ ಇಲ್ಲಿನ ಸಂಸ್ಕೃತಿಯನ್ನು ಅಪಾರವಾಗಿ ಪ್ರೀತಿಸುತ್ತಿದ್ದರು. ಆ ಪ್ರೀತಿ ಅವರನ್ನು ಗೋಕರ್ಣಕ್ಕೆ ಕರೆತಂದಿತು. ಹಿಂದುತ್ವದ ಕಡೆ ಆಕರ್ಷಣೆ ಹೊಂದಿದ ಅವರು ವಾರಣಾಸಿಯಲ್ಲಿ ಕಾಲ ಕಳೆದಿದ್ದರು. ಅಲ್ಲಿ ವೇದ ಮಂತ್ರಗಳ ಜೊತೆ ಸಂಸ್ಕೃತವನ್ನು ಅಧ್ಯಯನ ಮಾಡಿದ್ದರು. ಅದಾದ ನಂತರ ಸ್ವತಃ ಹೋಮ-ಹವನ ಮಾಡುವಷ್ಟು ಪ್ರಾವೀಣ್ಯತೆಪಡೆದಿದ್ದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಸೆರ್ಗೆಯ್ ಬಾಬಾ ಆಗಿ ಬದಲಾಗಿದ್ದ ಸೆರ್ಗಯ್ ಗ್ರಾಬ್ಲವ್ ಗೋಕರ್ಣವನ್ನು ನೆಚ್ಚಿಕೊಂಡಿದ್ದರು. ಭಾರತಕ್ಕೆ ಭೇಟಿ ನೀಡಿದಾಗಲೆಲ್ಲ ಅವರು ಗೋಕರ್ಣಕ್ಕೆ ಬರುತ್ತಿದ್ದರು. 18 ವರ್ಷಗಳಿಂದ ಗೋಕರ್ಣದ ಒಡನಾಟ ಹೊಂದಿದ ಅವರು ಸಾವಿರಕ್ಕೂ ಅಧಿಕ ಭಕ್ತರನ್ನು ಸಂಪಾದಿಸಿದ್ದರು. ಸೇನೆ ತೊರೆದಿದ್ದ ಅವರು ರಷ್ಯಾ-ಉಕ್ರೇನ್ ಯುದ್ಧ ಘೋಷಣೆ ಆದ ಕೂಡಲೇ ಮತ್ತೆ ಸೈನ್ಯ ಸೇರಿದ್ದರು.

ಏಪ್ರಿಲ್ 26ರಂದು ಅವರು ಯುದ್ಧದಲ್ಲಿ ಮಡಿದರು. ಹೀಗಾಗಿ ಅವರಿಗೆ ಗೋಕರ್ಣದಲ್ಲಿ ಪಿಂಡ ಪ್ರಧಾನ ಮಾಡಲಾಗಿದೆ. ಈ ಬಗ್ಗೆ ಅವರ ಒಡನಾಡಿ ಪರಮೇಶ್ವರ ಶಾಸ್ತಿ ಮಾಹಿತಿ ಹಂಚಿಕೊoಡಿದ್ದಾರೆ.

ShareSendTweetShare
ADVERTISEMENT
Previous Post

ಸಾಲವನ್ನು ಪಡೆದಿಲ್ಲ.. ಜಾಮೀನು ಹಾಕಲಿಲ್ಲ… ಅಡಿಕೆ ವಕಾರಿ ಮಾಡಲು ಹೋಗಿ ಭೂಮಿ ಹಕ್ಕು ಕಳೆದುಕೊಂಡ ಕೃಷಿಕ!

Next Post

ಜೂನ್ 17: ಕರಾವಳಿ ಜೊತೆ ಮಲೆನಾಡಿನ ಶಾಲೆಗೂ ಮಳೆ ರಜೆ!

Next Post
Thieves bypass tight security: Headmaster faces money laundering charges!

ಜೂನ್ 17: ಕರಾವಳಿ ಜೊತೆ ಮಲೆನಾಡಿನ ಶಾಲೆಗೂ ಮಳೆ ರಜೆ!

Wind-rain-landfall Tahsildar rushes to neighboring area!

ಗಾಳಿ-ಮಳೆ-ಭೂ ಕುಸಿತ: ನೆರೆ ಪ್ರದೇಶಕ್ಕೆ ತಹಶೀಲ್ದಾರ್ ದೌಡು!

Karwar KSRTC bus falls into a gutter!

ಕಾರವಾರ: ಗಟಾರಕ್ಕಿಳಿದ KSRTC ಬಸ್ಸು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.