6
  • Latest
Thieves bypass tight security: Headmaster faces money laundering charges!

ಜೂನ್ 17: ಕರಾವಳಿ ಜೊತೆ ಮಲೆನಾಡಿನ ಶಾಲೆಗೂ ಮಳೆ ರಜೆ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಜೂನ್ 17: ಕರಾವಳಿ ಜೊತೆ ಮಲೆನಾಡಿನ ಶಾಲೆಗೂ ಮಳೆ ರಜೆ!

AchyutKumar by AchyutKumar
June 16, 2025
in ಸ್ಥಳೀಯ
Thieves bypass tight security: Headmaster faces money laundering charges!
advt advt advt
ADVERTISEMENT

ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುತ್ತಿರುವುದನ್ನು ಪರಿಗಣಿಸಿ ಉತ್ತರ ಕನ್ನಡ ಜಿಲ್ಲೆಯ ಎಂಟು ತಾಲೂಕಿನ ಶಾಲೆ-ಅಂಗನವಾಡಿಗಳಿಗೆ ಜೂನ್ 17ರಂದು ರಜೆ ಘೋಷಿಸಲಾಗಿದೆ.

ಜೂನ್ 17ರವರೆಗೆ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಹಿನ್ನಲೆ ಜಿಲ್ಲೆಯಲ್ಲಿ ರೆಡ್ ಅಲರ್ಟ ಘೋಷಿಸಲಾಗಿದೆ. ಮಕ್ಕಳ ಸುರಕ್ಷತೆ ದೃಷ್ಠಿಯಿಂದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರದ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗೆ ಜಿಲ್ಲಾಧಿಕಾರಿ ಕೆ ಲಕ್ಷಿಪ್ರಿಯಾ ಅವರು ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಸದ್ಯ ಜೂನ್ 17ರ ಒಂದು ದಿನಕ್ಕೆ ಮಾತ್ರ ಸೀಮಿತವಾಗಿ ರಜೆ ಘೋಷಣೆಯಾಗಿದೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಮಳೆಯಿಂದ ಮಕ್ಕಳಿಗೆ ಆಗುವ ಸಮಸ್ಯೆ ಕುರಿತು ಶಿಕ್ಷಣಾಧಿಕಾರಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯವರು ಜಿಲ್ಲಾಡಳಿತಕ್ಕೆ ಪತ್ರ ಬರೆದಿದ್ದರು. ಹೀಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆಯವರ ಮೂಲಕ ರಜೆ ಮಾಹಿತಿಯನ್ನು ಮಕ್ಕಳ ಪಾಲಕರಿಗೆ ತಿಳಿಸಲು ಸೂಚಿಸಲಾಗಿದೆ. ರಜಾ ಅವಧಿಯ ಪಠ್ಯವನ್ನು ಮುಂದಿನ ದಿನದಲ್ಲಿ ಹೊಂದಾಣಿಕೆ ಮಾಡಿಕೊಂಡು ಪಾಠ ಮಾಡಬೇಕು ಎಂದು ಡೀಸಿ ಸೂಚಿಸಿದ್ದಾರೆ.

ಹಳಿಯಾಳ, ದಾಂಡೇಲಿ, ಜೊಯಿಡಾ, ಮುಂಡಗೋಡು ತಾಲೂಕಿಗೆ ಈ ರಜೆ ನಿಯಮ ಅನ್ವಯವಾಗುವುದಿಲ್ಲ. ಕಾಲೇಜುಗಳಿಗೆ ಸಹ ರಜೆ ಇಲ್ಲ.

ShareSendTweetShare
ADVERTISEMENT
Previous Post

ವಿದೇಶಿ ಯೋಧನಿಗೆ ಗೋಕರ್ಣದಲ್ಲಿ ಮುಕ್ತಿ!

Next Post

ಗಾಳಿ-ಮಳೆ-ಭೂ ಕುಸಿತ: ನೆರೆ ಪ್ರದೇಶಕ್ಕೆ ತಹಶೀಲ್ದಾರ್ ದೌಡು!

Next Post
Wind-rain-landfall Tahsildar rushes to neighboring area!

ಗಾಳಿ-ಮಳೆ-ಭೂ ಕುಸಿತ: ನೆರೆ ಪ್ರದೇಶಕ್ಕೆ ತಹಶೀಲ್ದಾರ್ ದೌಡು!

Karwar KSRTC bus falls into a gutter!

ಕಾರವಾರ: ಗಟಾರಕ್ಕಿಳಿದ KSRTC ಬಸ್ಸು!

The roar of the waves A container has fallen into the sea!

ಅಲೆಗಳ ಅಬ್ಬರ: ಕಡಲಿಗೆ ಬಂದ ಕಂಟೇನರ್!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.