6
  • Latest
Wind-rain-landfall Tahsildar rushes to neighboring area!

ಗಾಳಿ-ಮಳೆ-ಭೂ ಕುಸಿತ: ನೆರೆ ಪ್ರದೇಶಕ್ಕೆ ತಹಶೀಲ್ದಾರ್ ದೌಡು!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗಾಳಿ-ಮಳೆ-ಭೂ ಕುಸಿತ: ನೆರೆ ಪ್ರದೇಶಕ್ಕೆ ತಹಶೀಲ್ದಾರ್ ದೌಡು!

AchyutKumar by AchyutKumar
June 16, 2025
in ಸ್ಥಳೀಯ
Wind-rain-landfall Tahsildar rushes to neighboring area!
advt advt advt
ADVERTISEMENT

ಉತ್ತರ ಕನ್ನಡ ಜಿಲ್ಲೆಯ ಹಲವು ಕಡೆ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಕುಮಟಾದಲ್ಲಿಯೂ ಮಳೆಯಿಂದ ನೆರೆ ಪ್ರವಾಹ, ಗುಡ್ಡ ಕುಸಿತದ ಆತಂಕ ಸೃಷ್ಠಿಯಾಗಿದೆ.

ಶಿರಸಿ-ಸಿದ್ದಾಪುರ ಭಾಗದಲ್ಲಿ ಸದ್ಯ ಮಳೆಯಾಗುತ್ತಿದ್ದು, ಘಟ್ಟದ ಮೇಲ್ಬಾಗದಲ್ಲಿ ಆದ ಮಳೆಯಿಂದ ಕುಮಟಾದಲ್ಲಿ ನೆರೆ ಪ್ರವಾಹದ ಸಾಧ್ಯತೆ ಹೆಚ್ಚಿದೆ. ಈಗಾಗಲೇ ನದಿ-ಕೊಳ್ಳಗಳು ತುಂಬಿಕೊoಡಿದೆ. ಈ ಹಿನ್ನಲೆ ಕುಮಟಾ ತಹಶೀಲ್ದಾರ್ ಶ್ರೀಕೃಷ್ಣ ಕಾಮಕರ್ ಸೋಮವಾರ ನೆರೆ ಸಂಭವನೀಯ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ADVERTISEMENT
ADVERTISEMENT

ಐಗಳಕೂರ್ವೆ, ಕೋಡ್ಕಣಿಯ ಶಶಿಹಿತ್ತಲ ಮಜರೆ ಹಾಗೂ ಚಿಪ್ಪಿಬೋಳೆಯ ಗುಡ್ಡ ಕುಸಿಯಬಹುದಾದ ಸ್ಥಳಕ್ಕೆ ಭೇಟಿ ನೀಡಿ ಮುನ್ನಚ್ಚರಿಕೆ ಬಗ್ಗೆ ಮಾತನಾಡಿದರು. ತೋರ್ಕೆ ಬಳಿಯ ದೇವಣದಲ್ಲಿ ಮಣ್ಣು ಕುಸಿತವಾಗಿದ್ದು, ಕಂದಾಯ ಅಧಿಕಾರಿಗಳು ಆ ಭಾಗದವರಿಗೆ ಸುರಕ್ಷತ ಸ್ಥಳಕ್ಕೆ ಹೋಗುವಂತೆ ನೋಟಿಸ್ ನೀಡಿದ್ದಾರೆ. ಸೋಮವಾರ ಭೂ ವಿಜ್ಞಾನಿಗಳು ಸಹ ಅಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement. Scroll to continue reading.
Advertisement. Scroll to continue reading.

ಶುಕ್ರವಾರ ಮಣ್ಣು ಕುಸಿದ ಕಾರಣ ಮೂರು ಮನೆಗಳಿಗೆ ಆತಂಕ ಎದುರಾಗಿತ್ತು. ಭಾನುವಾರ ಅಲ್ಲಿನವರ ಸ್ಥಳಾಂತರ ನಡೆದಿತ್ತು. ಇದೀಗ ಹೊಸ್ಕಟ್ಟಾ, ಮಸ್ಕಾ ಗ್ರಾಮದ 7 ಕುಟುಂಬಗಳಿಗೆ ನೋಟಿಸ್ ಜಾರಿಯಾಗಿದೆ. ಹೊನ್ನಾ ಗೌಡ, ಮಂಕಾಳಿ ಗೌಡ, ವೆಂಕಟ್ರಮಣ ಗೌಡ ಸಂಬoಧಿಕರ ಮನೆಗೆ ಹೋಗಿ ಆಶ್ರಯಪಡೆದಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ 2 ಮನೆಗಳಿಗೆ ಮಳೆಯಿಂದ ಹಾನಿಯಾಗಿದೆ. ಈ ವೇಳೆ ಅಂಕೋಲಾದಲ್ಲಿ 104.3 ಮಿಮೀ,ಭಟ್ಕಳದಲ್ಲಿ 176.3 ಹಳಿಯಾಳ 23.2 ಹೊನ್ನಾವರ 153.8 ಕಾರವಾರ 120.7, , ಕುಮಟಾ 128.3 ಮುಂಡಗೋಡ 28.8, ಸಿದ್ದಾಪುರ 78.5, ಶಿರಸಿ 87.1 , ಸೂಪಾ 38.1 ಯಲ್ಲಾಪುರ 34.1 ದಾಂಡೇಲಿಯಲ್ಲಿ 29.8 ಮಿಲಿ ಮೀಟರ್ ಮಳೆ ಸುರಿದಿದೆ.

ShareSendTweetShare
ADVERTISEMENT
Previous Post

ಜೂನ್ 17: ಕರಾವಳಿ ಜೊತೆ ಮಲೆನಾಡಿನ ಶಾಲೆಗೂ ಮಳೆ ರಜೆ!

Next Post

ಕಾರವಾರ: ಗಟಾರಕ್ಕಿಳಿದ KSRTC ಬಸ್ಸು!

Next Post
Karwar KSRTC bus falls into a gutter!

ಕಾರವಾರ: ಗಟಾರಕ್ಕಿಳಿದ KSRTC ಬಸ್ಸು!

The roar of the waves A container has fallen into the sea!

ಅಲೆಗಳ ಅಬ್ಬರ: ಕಡಲಿಗೆ ಬಂದ ಕಂಟೇನರ್!

Transfer scam allegations in Sirsi Ananthamurthy protests!

ಶಿರಸಿಯಲ್ಲಿ ವರ್ಗಾವಣೆ ದಂಧೆ ಆರೋಪ: ಅನಂತಮೂರ್ತಿ ಹೋರಾಟ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.