6
  • Latest
The roar of the waves A container has fallen into the sea!

ಅಲೆಗಳ ಅಬ್ಬರ: ಕಡಲಿಗೆ ಬಂದ ಕಂಟೇನರ್!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಅಲೆಗಳ ಅಬ್ಬರ: ಕಡಲಿಗೆ ಬಂದ ಕಂಟೇನರ್!

AchyutKumar by AchyutKumar
June 17, 2025
in ದೇಶ - ವಿದೇಶ
The roar of the waves A container has fallen into the sea!
advt advt advt
ADVERTISEMENT

ಭಟ್ಕಳದ ಜಾಲಿ ಕೋಡಿ ಸಮುದ್ರದಲ್ಲಿ 30ಮೀಟರ್ ಉದ್ದದ ಗಾತ್ರದ ಕಂಟೇನರ್ ತೇಲಿ ಬಂದಿದೆ. ಮಂಗಳವಾರ ಬೆಳಗಿನ ಜಾವ ಕಂಟೇನರ್ ಮರಳಿನಲ್ಲಿ ಸಿಕ್ಕಿ ಬಿದ್ದಿದ್ದು, ಇದನ್ನು ನೋಡಲು ಜನ ಮುಗಿ ಬಿದ್ದಿದ್ದಾರೆ.

Advertisement. Scroll to continue reading.

ಸಮುದ್ರದ ಅಡಿಭಾಗದಲ್ಲಿನ ಕಲ್ಬಂಡೆಗಳಿಗೆ ಕಂಟೇನರ್ ಸಿಕ್ಕಿ ಬಿದ್ದಿದೆ. ಹೀಗಾಗಿ ಕಂಟೇನರ್ ಅಲ್ಲಿಂದ ಕದಲುತ್ತಿಲ್ಲ. 8 ಮೀಟರ್ ಅಗಲದ ಈ ಕಂಟೇನರ್ ಲಂಗರು ಹಾಕಿದ ಸ್ಥಿತಿಯಲ್ಲಿ ನಿಂತಿದೆ. ಕಂಟೇನರ್ ಮೇಲೆ `ಕೊಚ್ಚಿನ್ ಶಿಪ್ ಯಾರ್ಡ್’ ಎಂಬ ಬರಹವಿದೆ. ಕೇರಳದಿಂದ ಬೇರೆ ದೇಶಕ್ಕೆ ಸಾಗಾಟ ಮಾಡುವ ಹಡಗಿನಿಂದ ಈ ಕಂಟೇನರ್ ಬೇರೆಯಾಗಿರುವ ಅನುಮಾನ ಕಾಡುತ್ತಿದೆ.

ADVERTISEMENT
ADVERTISEMENT

ಅಲ್ಲಿನ ಮೀನುಗಾರರು ಹೇಳುವ ಪ್ರಕಾರ ಕಂಟೇನರ್’ನಿAದ ಕೆಲ ದೂರದಲ್ಲಿ ಹಡಗು ನಿಂತಿದೆ. ಆ ಕಂಟೇನರ್ ಅದೇ ಹಡಗಿನದ್ದಾಗಿರಬಹುದು ಎಂದು ಅಂದಾಜಿಸಲಾಗಿದೆ. ಜಾಲಿ ಕೋಡಿ ಸಮುದ್ರ ತೀರಕ್ಕೆ ಬಂದ ಕಂಟೇನರ್ ನೋಡಲು ನೂರಾರು ಜನ ಬರುತ್ತಿದ್ದಾರೆ. ಕರಾವಳಿ ಕಾವಲು ಪಡೆಯ ಪೊಲೀಸ್‌ರು ಸ್ಥಳಕ್ಕೆ ದೌಡಾಯಿಸಿದ್ದಾರೆ.

Advertisement. Scroll to continue reading.
ShareSendTweetShare
ADVERTISEMENT
Previous Post

ಕಾರವಾರ: ಗಟಾರಕ್ಕಿಳಿದ KSRTC ಬಸ್ಸು!

Next Post

ಶಿರಸಿಯಲ್ಲಿ ವರ್ಗಾವಣೆ ದಂಧೆ ಆರೋಪ: ಅನಂತಮೂರ್ತಿ ಹೋರಾಟ!

Next Post
Transfer scam allegations in Sirsi Ananthamurthy protests!

ಶಿರಸಿಯಲ್ಲಿ ವರ್ಗಾವಣೆ ದಂಧೆ ಆರೋಪ: ಅನಂತಮೂರ್ತಿ ಹೋರಾಟ!

Encroachments lead to environmental campaign Kagodu Harsha

ಅತಿಕ್ರಮಣದಾರರಿಂದ ಪರಿಸರ ಅಭಿಯಾನ: ಕಾಗೋಡು ಹರ್ಷ

A man who went to sell shrimp and fish lost a crore of rupees!

ಸಿಗಡಿ ಮೀನು ಮಾರಲು ಹೋದವ ಕೋಟಿ ರೂ ಕಳೆದುಕೊಂಡ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.