6
  • Latest
The roar of the waves A container has fallen into the sea!

ಅಲೆಗಳ ಅಬ್ಬರ: ಕಡಲಿಗೆ ಬಂದ ಕಂಟೇನರ್!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಅಲೆಗಳ ಅಬ್ಬರ: ಕಡಲಿಗೆ ಬಂದ ಕಂಟೇನರ್!

AchyutKumar by AchyutKumar
in ದೇಶ - ವಿದೇಶ
The roar of the waves A container has fallen into the sea!

ಭಟ್ಕಳದ ಜಾಲಿ ಕೋಡಿ ಸಮುದ್ರದಲ್ಲಿ 30ಮೀಟರ್ ಉದ್ದದ ಗಾತ್ರದ ಕಂಟೇನರ್ ತೇಲಿ ಬಂದಿದೆ. ಮಂಗಳವಾರ ಬೆಳಗಿನ ಜಾವ ಕಂಟೇನರ್ ಮರಳಿನಲ್ಲಿ ಸಿಕ್ಕಿ ಬಿದ್ದಿದ್ದು, ಇದನ್ನು ನೋಡಲು ಜನ ಮುಗಿ ಬಿದ್ದಿದ್ದಾರೆ.

ADVERTISEMENT

ಸಮುದ್ರದ ಅಡಿಭಾಗದಲ್ಲಿನ ಕಲ್ಬಂಡೆಗಳಿಗೆ ಕಂಟೇನರ್ ಸಿಕ್ಕಿ ಬಿದ್ದಿದೆ. ಹೀಗಾಗಿ ಕಂಟೇನರ್ ಅಲ್ಲಿಂದ ಕದಲುತ್ತಿಲ್ಲ. 8 ಮೀಟರ್ ಅಗಲದ ಈ ಕಂಟೇನರ್ ಲಂಗರು ಹಾಕಿದ ಸ್ಥಿತಿಯಲ್ಲಿ ನಿಂತಿದೆ. ಕಂಟೇನರ್ ಮೇಲೆ `ಕೊಚ್ಚಿನ್ ಶಿಪ್ ಯಾರ್ಡ್’ ಎಂಬ ಬರಹವಿದೆ. ಕೇರಳದಿಂದ ಬೇರೆ ದೇಶಕ್ಕೆ ಸಾಗಾಟ ಮಾಡುವ ಹಡಗಿನಿಂದ ಈ ಕಂಟೇನರ್ ಬೇರೆಯಾಗಿರುವ ಅನುಮಾನ ಕಾಡುತ್ತಿದೆ.

ಅಲ್ಲಿನ ಮೀನುಗಾರರು ಹೇಳುವ ಪ್ರಕಾರ ಕಂಟೇನರ್’ನಿAದ ಕೆಲ ದೂರದಲ್ಲಿ ಹಡಗು ನಿಂತಿದೆ. ಆ ಕಂಟೇನರ್ ಅದೇ ಹಡಗಿನದ್ದಾಗಿರಬಹುದು ಎಂದು ಅಂದಾಜಿಸಲಾಗಿದೆ. ಜಾಲಿ ಕೋಡಿ ಸಮುದ್ರ ತೀರಕ್ಕೆ ಬಂದ ಕಂಟೇನರ್ ನೋಡಲು ನೂರಾರು ಜನ ಬರುತ್ತಿದ್ದಾರೆ. ಕರಾವಳಿ ಕಾವಲು ಪಡೆಯ ಪೊಲೀಸ್‌ರು ಸ್ಥಳಕ್ಕೆ ದೌಡಾಯಿಸಿದ್ದಾರೆ.

Advertisement. Scroll to continue reading.
Advertisement. Scroll to continue reading.
Previous Post

ಕಾರವಾರ: ಗಟಾರಕ್ಕಿಳಿದ KSRTC ಬಸ್ಸು!

Next Post

ಶಿರಸಿಯಲ್ಲಿ ವರ್ಗಾವಣೆ ದಂಧೆ ಆರೋಪ: ಅನಂತಮೂರ್ತಿ ಹೋರಾಟ!

Next Post
Transfer scam allegations in Sirsi Ananthamurthy protests!

ಶಿರಸಿಯಲ್ಲಿ ವರ್ಗಾವಣೆ ದಂಧೆ ಆರೋಪ: ಅನಂತಮೂರ್ತಿ ಹೋರಾಟ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ