6
  • Latest
Encroachments lead to environmental campaign Kagodu Harsha

ಅತಿಕ್ರಮಣದಾರರಿಂದ ಪರಿಸರ ಅಭಿಯಾನ: ಕಾಗೋಡು ಹರ್ಷ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಅತಿಕ್ರಮಣದಾರರಿಂದ ಪರಿಸರ ಅಭಿಯಾನ: ಕಾಗೋಡು ಹರ್ಷ

AchyutKumar by AchyutKumar
in ರಾಜ್ಯ
Encroachments lead to environmental campaign Kagodu Harsha

ಅರಣ್ಯ ಭೂಮಿ ಹೋರಾಟಗಾರರ ವೇದಿಕೆಯಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ದಶ ಲಕ್ಷ ಗಿಡ ನೆಡುವ ಅಭಿಯಾನ ನಡೆಯುತ್ತಿದ್ದು, ಇದಕ್ಕೆ ಹಿರಿಯ ಚಿಂತಕ ಕಾಗೋಡ ತಿಮ್ಮಪ್ಪ ಹರ್ಷವ್ಯಕ್ತಪಡಿಸಿದರು.

ADVERTISEMENT

ಈ ಅಭಿಯಾನದ ಲಾಂಚನ ಬಿಡುಗಡೆ ಮಾಡಿದ ಅವರು `ಪರಿಸರ ಜಾಗೃತ ಅಂಗವಾಗಿ ಅರಣ್ಯವಾಸಿಗಳು ಗಿಡ ನೆಡುವ ಮೂಲಕ ವೃಕ್ಷ ಕ್ರಾಂತಿ ನಡೆಸುತ್ತಿರುವುದು ಉತ್ತಮ ಬೆಳವಣಿಗೆ’ ಎಂದು ಹೇಳಿದರು. `ಅರಣ್ಯವಾಸಿಗಳು ಪರಿಸರ ಉಳಿಸಿ, ಬೆಳೆಸಿ. ಅರಣ್ಯದೊಂದಿಗೆ ಜೀವನ ಅವಲಂಭಿತರಾಗಿರಬೇಕು. ಪರಿಸರ ಅಭಿವೃದ್ದಿಯಲ್ಲಿ ಅರಣ್ಯವಾಸಿಗಳ ಪಾತ್ರ ಅತಿ ಮುಖ್ಯ’ ಎಂದು ಅವರು ಕರೆ ನೀಡಿದರು.

`ಮನುಷ್ಯ ತನ್ನ ಅವಶ್ಯಕತೆಗಾಗಿ ಕಾಡು ನಾಶ ಮಾಡಿರುವ ಹಿನ್ನಲೆ ಗಿಡ ನೆಡುವ ಮೂಲಕ ಪರಿಸರ ಪ್ರಜ್ಞೆ ಬೆಳೆಸಿಕೊಂಡಿರುವುದು ಅರಣ್ಯವಾಸಿಗಳ ಉತ್ತಮ ಬೆಳವಣಿಗೆ ಎಂದರು. ಈ ಅಭಿಯಾನದಲ್ಲಿ 100ಕ್ಕೂ ಅಧಿಕ ಬಗೆಯ ಗಿಡ ನಾಟಿ ನಡೆಯಲಿದೆ’ ಎಂದು ರವೀಂದ್ರ ನಾಯ್ಕ ತಿಳಿಸಿದರು.

Advertisement. Scroll to continue reading.
Advertisement. Scroll to continue reading.
Previous Post

ಶಿರಸಿಯಲ್ಲಿ ವರ್ಗಾವಣೆ ದಂಧೆ ಆರೋಪ: ಅನಂತಮೂರ್ತಿ ಹೋರಾಟ!

Next Post

ಸಿಗಡಿ ಮೀನು ಮಾರಲು ಹೋದವ ಕೋಟಿ ರೂ ಕಳೆದುಕೊಂಡ!

Next Post
A man who went to sell shrimp and fish lost a crore of rupees!

ಸಿಗಡಿ ಮೀನು ಮಾರಲು ಹೋದವ ಕೋಟಿ ರೂ ಕಳೆದುಕೊಂಡ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ