6
  • Latest
Movie song at Devi Utsav: Stabbed with a knife because the song stopped!

ಹೊಟೇಲ್ ಒಳಗೆ ಮಾರಾಮಾರಿ | ರಿಯಲ್ ಎಸ್ಟೆಟ್ ಉದ್ಯಮಿ ಮೇಲೆ ದಾಳಿ: ಬಿರಿಯಾನಿ ತಿನ್ನಲು ಬಿಡದ ದುಷ್ಟರು!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಹೊಟೇಲ್ ಒಳಗೆ ಮಾರಾಮಾರಿ | ರಿಯಲ್ ಎಸ್ಟೆಟ್ ಉದ್ಯಮಿ ಮೇಲೆ ದಾಳಿ: ಬಿರಿಯಾನಿ ತಿನ್ನಲು ಬಿಡದ ದುಷ್ಟರು!

AchyutKumar by AchyutKumar
in ಸ್ಥಳೀಯ
Movie song at Devi Utsav: Stabbed with a knife because the song stopped!

ಶಿರಸಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯಾಗಿರುವ ಹೇಮಂತ ಮುಸ್ಟಗಿ ಅವರ ಮೇಲೆ ಎಂಟು ಜನ ದಾಳಿ ಮಾಡಿದ್ದಾರೆ. ಬಿರಿಯಾನಿ ತಿನ್ನಲು ಹೋಗಿದ್ದ ಹೇಮಂತ ಮುಷ್ಟಗಿ ಅವರಿಗೆ ಅವರ ಎದುರಾಳಿಗಳು ಮುಷ್ಠಿಯಿಂದ ಥಳಿಸಿದ್ದಾರೆ.

ADVERTISEMENT

ಶಿರಸಿ ಕೆಎಚ್‌ಬಿ ಕಾಲೋನಿಯಲ್ಲಿ ಮನೆ ಮಾಡಿಕೊಂಡಿರುವ ಹೇಮಂತ ಮುಸ್ಟಗಿ ಅವರು ಲೇಔಟ್ ನಿರ್ಮಿಸಿ ಮಾರಾಟ ಮಾಡಿ ಬದುಕು ಕಂಡುಕೊoಡಿದ್ದರು. ರಿಯಲ್ ಎಸ್ಟೇಟ್ ಉದ್ದಿಮೆಯಲ್ಲಿ ಅವರು ಅಭಿವೃದ್ಧಿಹೊಂದುತ್ತಿದ್ದು, ಅವರ ಏಳಿಗೆ ಸಹಿಸದೇ ಕೆಲವರು ಅವರ ಮೇಲೆ ದಾಳಿ ಮಾಡಿದರು.

ಜೂನ್ 15ರ ರಾತ್ರಿ ಹೇಮಂತ ಮುಸ್ಟಗಿ ಅವರು ಸ್ನೇಹಿತರ ಜೊತೆ ಕುಮಟಾ ರಸ್ತೆಯ ಭವಾನಿ ಹೊಟೇಲಿಗೆ ಹೋಗಿದ್ದರು. ಅಲ್ಲಿ ಅವರು ಬಿರಿಯಾನಿ ಊಟ ಆರ್ಡರ್ ಮಾಡಿದ್ದರು. ಆ ವೇಳೆ ಅಲ್ಲಿಗೆ ಬಂದ ಎಂಟು ಜನ ಹೇಮಂತ ಮುಸ್ಟಗಿ ಅವರನ್ನು ನಿಂದಿಸಿದರು. `ಇಲ್ಲಿ ನಿನ್ನ ಹಾವಳಿ ಜಾಸ್ತಿ ಆಗಿದೆ. ದುಡ್ಡು ಇದೆ ಎಂದು ಜಾಸ್ತಿ ಮೆರಿಯಬೇಡ’ ಎಂದು ಹೇಳಿದರು.

Advertisement. Scroll to continue reading.

ಅದಾಗಿ 15 ನಿಮಿಷಕ್ಕೆ ಅಲ್ಲಿ ಇನ್ನಷ್ಟು ಜನ ಆಗಮಿಸಿದರು. ಅವರು ಸಹ ಹೇಮಂತ ಮುಷ್ಟಗಿ ಅವರ ಜೊತೆ ಜಗಳ ಮಾಡಿದರು. ಅವರೆಲ್ಲ ಸೇರಿ ಇಟ್ಟಿಗೆಯಿಂದ ತಲೆ ಮೇಲೆ ಹೊಡೆದರು. ಮುಷ್ಟಿಯಿಂದ ಗುದ್ದಿದರು. ಜೊತೆಗೆ ಅಲ್ಲಿದ್ದ ಗಾಜಿನ ಬಾಟಲಿಯಿಂದಲೂ ಮೈಮೇಲೆ ಹೊಡೆದು ನೋವುಂಟು ಮಾಡಿದರು.

Advertisement. Scroll to continue reading.

ಈ ವೇಳೆ ಹೇಮಂತ ಮುಷ್ಟಗಿ ನೆಲಕ್ಕೆ ಬಿದ್ದಿದ್ದು, ಎಲ್ಲರೂ ಸೇರಿ ಕಾಲಿನಿಂದ ತುಳಿದರು. ಆ ಆಪಾದಿತರು `ಈ ದಿನ ನೀ ಬಚಾವಾದೆ. ಇನ್ನೊಂದು ದಿನ ನಿನ್ನ ಸಾಯಿಸದೇ ಬಿಡುವುದಿಲ್ಲ’ ಎಂದು ಬೆದರಿಕೆಯನ್ನು ಒಡ್ಡಿದರು. ಇದರಿಂದ ಬೆದರಿದ ಹೇಮಂತ ಮುಷ್ಟಗಿ ಶಿರಸಿ ನಗರ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆ ದಿನ ನಡೆದಿದ್ದು ಏನು? ಎನ್ನುವುದರ ಬಗ್ಗೆ ತನಿಖೆ ಶುರು ಮಾಡಿದ್ದಾರೆ.

Previous Post

ಜೊಯಿಡಾ | ಈ ತಾಲೂಕು ಸಂಪೂರ್ಣ ಸಾವಯವ: ಉಳುಮೆ ಮಾಡಿ ಘೋಷಣೆ ಹೊರಡಿಸಿದ ಕೃಷಿ ಸಚಿವ

Next Post

ಬೈಕಿನಿಂದ ಬಿದ್ದವ ಗುರಾಯಿಸಿದವನ ವಿರುದ್ಧ ದೂರು ನೀಡಿದ!

Next Post
A man who fell off his bike filed a complaint against the person who shouted at him!

ಬೈಕಿನಿಂದ ಬಿದ್ದವ ಗುರಾಯಿಸಿದವನ ವಿರುದ್ಧ ದೂರು ನೀಡಿದ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ