6
  • Latest
A man who fell off his bike filed a complaint against the person who shouted at him!

ಬೈಕಿನಿಂದ ಬಿದ್ದವ ಗುರಾಯಿಸಿದವನ ವಿರುದ್ಧ ದೂರು ನೀಡಿದ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, June 25, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬೈಕಿನಿಂದ ಬಿದ್ದವ ಗುರಾಯಿಸಿದವನ ವಿರುದ್ಧ ದೂರು ನೀಡಿದ!

AchyutKumar by AchyutKumar
in ಸ್ಥಳೀಯ
A man who fell off his bike filed a complaint against the person who shouted at him!

ಸಿದ್ದಾಪುರದಲ್ಲಿ ಗ್ಯಾಸ್ ರಿಪೇರಿ ಮಾಡಿ ಬದುಕು ಕಟ್ಟಿಕೊಂಡಿರುವ ತನ್ವೀರ ಶೇಖ್ ಅವರು ಬೈಕಿನಿಂದ ಬಿದ್ದು ಪೆಟ್ಟು ಮಾಡಿಕೊಂಡಿದ್ದಾರೆ. ಡಕಾಯಿತರು ಅವರನ್ನು ಅಟ್ಟಿಸಿಕೊಂಡು ಬಂದಿದ್ದು, ಅವರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಅವರು ಬೈಕಿನಿಂದ ಬಿದ್ದಿದ್ದಾರೆ.

ಸಿದ್ದಾಪುರದ ಹಳದಕಟ್ಟಾದಲ್ಲಿ ತನ್ವೀರ ಶೇಖ್ ಅವರು ವಾಸವಾಗಿದ್ದಾರೆ. ಗ್ಯಾಸ್ ರಿಪೇರಿ ಮಾಡಿಕೊಂಡಿರುವ ಅವರು ಜೂನ್ 15ರಂದು ಮನೆಯಿಂದ ಹೊರಗೆ ಹೋಗಿದ್ದರು. ತೌದಿ ಪೆಟ್ರೋಲ್ ಬಂಕಿನಲ್ಲಿ 500ರೂ ನೀಡಿ ತಮ್ಮ ಬೈಕಿಗೆ ಪೆಟ್ರೋಲ್ ಹಾಕಿಸಿಕೊಳ್ಳುತ್ತಿದ್ದರು. ಆಗ ಅಲ್ಲಿಗೆ ಬಂದ ಸಿದ್ದಾಪುರದ ಭರತ್ ಪಟೇಲ್ ಎಂಬಾತರು ತನ್ವೀರ್ ಶೇಖ್ ಅವರನ್ನು ಗುರಾಯಿಸಿದರು. ಜೊತೆಗೆ ತನ್ವೀರ್ ಶೇಖ್ ಅವರ ಬೈಕಿನ ಫೋಟೋ ತೆಗೆದರು. ಅದಾದ ನಂತರ ಯಾರಿಗೋ ಫೋನು ಮಾಡಿದರು. ಇದನ್ನು ನೋಡಿದರೂ ತನ್ವೀರ್ ಶೇಖ್ ಏನನ್ನು ಪ್ರಶ್ನಿಸದೇ ಅಲ್ಲಿಂದ ಜಾಗ ಖಾಲಿ ಮಾಡಿದರು.

ಆ ದಿನ ತನ್ವಿರ್ ಶೇಖ್ ಅವರು ಕುಂದಾಪುರಕ್ಕೆ ಹೋಗಿದ್ದರು. ಅಲ್ಲಿನ ಶಂಕರನಾರಾಯಣ ದೇವಾಲಯಕ್ಕೆ ಭೇಟಿ ನೀಡಿ ಸಿದ್ದಾಪುರಕ್ಕೆ ಮರಳುತ್ತಿದ್ದರು. ರಾತ್ರಿ 8 ಗಂಟೆ ವೇಳೆಗೆ ಕುಳಗೋಡ ಕ್ರಾಸಿನ ಬಳಿ ಬಂದಾಗ ಓಮಿನಿಯಲ್ಲಿ ಬಂದ ಜನ ಅವರನ್ನು ಅಡ್ಡಗಟ್ಟಿದರು. ಅಲ್ಲಿದ್ದವರಿಂದ ಬೆದರಿದ ತನ್ವೀರ್ ಶೇಖ್ ಅವರು ಇನ್ನಷ್ಟು ಜೋರಾಗಿ ಬೈಕ್ ಓಡಿಸಿದರು. ಸ್ವಲ್ಪ ದೂರ ಬಂದಾಗ ಬೈಕಿನಿಂದ ಬಿದ್ದು ಗಾಯಗೊಂಡರು.

ಬೆಳಗ್ಗೆ ಪೆಟ್ರೋಲ್ ಹಾಕಿಸುವಾಗ ಗುರಾಯಿಸಿ ಫೋಟೋ ತೆಗೆದಿದ್ದ ಭರತ್ ಪಟೇಲ್ ಮೇಲೆ ತಮಗೆ ಅನುಮಾನವಿದ್ದು, ಅವರನ್ನು ವಿಚಾರಣೆಗೊಳಪಡಿಸಬೇಕು ಎಂದು ತನ್ವರ್ ಶೇಖ್ ಪೊಲೀಸ್ ದೂರು ನೀಡಿದ್ದಾರೆ. `ಈ ಹಿಂದೆ ಸಹ ತಮ್ಮ ಮೇಲೆ ದಾಳಿ ನಡೆದಿತ್ತು’ ಎಂದು ಅವರು ವಿವರಿಸಿದ್ದಾರೆ.

ShareSendTweetShare
Previous Post

ಹೊಟೇಲ್ ಒಳಗೆ ಮಾರಾಮಾರಿ | ರಿಯಲ್ ಎಸ್ಟೆಟ್ ಉದ್ಯಮಿ ಮೇಲೆ ದಾಳಿ: ಬಿರಿಯಾನಿ ತಿನ್ನಲು ಬಿಡದ ದುಷ್ಟರು!

Next Post

ಅತಿ ಆಸೆ ಗತಿ ಗೇಡು: ಆ ಉದ್ಯೋಗಿಗೆ ಕಾಸು ಕಳೆದ ಮೇಲೆ ಬುದ್ದಿ ಬಂತು!

Next Post
Vijay Mallya Airlines scam: Naval Commandant's account also affected!

ಅತಿ ಆಸೆ ಗತಿ ಗೇಡು: ಆ ಉದ್ಯೋಗಿಗೆ ಕಾಸು ಕಳೆದ ಮೇಲೆ ಬುದ್ದಿ ಬಂತು!

Kannada Kalarava in Goa Karwar talent performs Bharatanatyam

ಗೋವಾದಲ್ಲಿ ಕನ್ನಡ ಕಲರವ: ಭರತನಾಟ್ಯ ಪ್ರದರ್ಶಿಸಿದ ಕಾರವಾರ ಪ್ರತಿಭೆ

Opposition to transfer of doctor couple People support BJP's protest

ವೈದ್ಯ ದಂಪತಿ ವರ್ಗಾವಣೆಗೆ ವಿರೋಧ: ಬಿಜೆಪಿ ಪ್ರತಿಭಟನೆಗೆ ಜನ ಬೆಂಬಲ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.