6
  • Latest
Vijay Mallya Airlines scam: Naval Commandant's account also affected!

ಅತಿ ಆಸೆ ಗತಿ ಗೇಡು: ಆ ಉದ್ಯೋಗಿಗೆ ಕಾಸು ಕಳೆದ ಮೇಲೆ ಬುದ್ದಿ ಬಂತು!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅತಿ ಆಸೆ ಗತಿ ಗೇಡು: ಆ ಉದ್ಯೋಗಿಗೆ ಕಾಸು ಕಳೆದ ಮೇಲೆ ಬುದ್ದಿ ಬಂತು!

AchyutKumar by AchyutKumar
in ಸ್ಥಳೀಯ
Vijay Mallya Airlines scam: Naval Commandant's account also affected!

ಕಾರವಾರ ಅಶ್ವಿನ್ ಗುಡಿನೋ ಅವರು ಅಪರಿಚಿತ ಕಂಪನಿಯಲ್ಲಿ ಹಣ ಹೂಡಿ 11.50 ಲಕ್ಷ ರೂ ಕಳೆದುಕೊಂಡಿದ್ದಾರೆ. ಮೋಸ ಹೋದ ಬಗ್ಗೆ ಅವರು ಇದೀಗ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ADVERTISEMENT

ಕಾರವಾರದ ನಂದನಗದ್ದಾ ಪಾದ್ರಿಭಾಗದಲ್ಲಿ ಅಶ್ವಿನ್ ಗುಡಿನೋ ಅವರು ವಾಸವಾಗಿದ್ದರು. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ ಅವರು 21 ಲಕ್ಷ ರೂ ಸಂಪಾದಿಸಿಕೊoಡಿದ್ದರು. ಅದನ್ನು ಒಳ್ಳೆಯ ಕಡೆ ಹೂಡಿಕೆ ಮಾಡಿ ಲಾಭದ ನಿರೀಕ್ಷೆಯಲ್ಲಿದ್ದ ಅವರಿಗೆ ಇನಸ್ಟಾ ಗ್ರಾಂ ಜಾಹೀರಾತು ಆಕರ್ಷಿಸಿತು. `ಕಾಸ್ಮಟಿಕ್ ಕೇರ್’ ವಿಭಾಗದಲ್ಲಿ ಹೂಡಿಕೆ ಮಾಹಿತಿಪಡೆದ ಅವರು ಆ ಕಂಪನಿ ಸಂಪಕಿಸಿದರು.

`2 ಆರ್ಗನಿಕ್’ ಎಂಬ ಕಂಪನಿ ಮಾಲಕ ಎಂದು ಪರಿಚಯಿಸಿಕೊಂಡ ಅಪರಿಚಿತ ಅವರಿಂದ 21 ಲಕ್ಷ ರೂ ಹಣಪಡೆದರು. ಒಳ್ಳೆಯ ಲಾಭ ನೀಡುವುದಾಗಿ ಭರವಸೆ ನೀಡಿದ್ದರು. ಫೆ 25ರಂದು 21 ಲಕ್ಷ ರೂ ಹೂಡಿಕೆ ಮಾಡಿದ ಅಶ್ವಿನ್ ಗುಡಿನೋ ಅವರಿಗೆ ಆ ಕಂಪನಿ ಬಗ್ಗೆ ಅನುಮಾನ ಮೂಡಿತು. ಪ್ರಶ್ನಿಸಿದಾಗ ನಂಬಿಕೆ ಬರಲು ಕಂಪನಿಯವರು 9.50 ಲಕ್ಷ ರೂ ಮರುಪಾವತಿ ಮಾಡಿದರು. ಆದರೆ, ಉಳಿದ 11.50 ಲಕ್ಷ ನೀಡದೇ ಮೋಸ ಮಾಡಿದರು.

Advertisement. Scroll to continue reading.
Advertisement. Scroll to continue reading.
Previous Post

ಬೈಕಿನಿಂದ ಬಿದ್ದವ ಗುರಾಯಿಸಿದವನ ವಿರುದ್ಧ ದೂರು ನೀಡಿದ!

Next Post

ಗೋವಾದಲ್ಲಿ ಕನ್ನಡ ಕಲರವ: ಭರತನಾಟ್ಯ ಪ್ರದರ್ಶಿಸಿದ ಕಾರವಾರ ಪ್ರತಿಭೆ

Next Post
Kannada Kalarava in Goa Karwar talent performs Bharatanatyam

ಗೋವಾದಲ್ಲಿ ಕನ್ನಡ ಕಲರವ: ಭರತನಾಟ್ಯ ಪ್ರದರ್ಶಿಸಿದ ಕಾರವಾರ ಪ್ರತಿಭೆ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ