6
  • Latest
Common people's complaint The disease is the lack of doctors in government hospitals!

ಜನಸಾಮಾನ್ಯರ ದೂರು: ಸರ್ಕಾರಿ ಆಸ್ಪತ್ರೆಗೆ ವೈದ್ಯರಿಲ್ಲದಿರುವುದೇ ರೋಗ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಜನಸಾಮಾನ್ಯರ ದೂರು: ಸರ್ಕಾರಿ ಆಸ್ಪತ್ರೆಗೆ ವೈದ್ಯರಿಲ್ಲದಿರುವುದೇ ರೋಗ!

AchyutKumar by AchyutKumar
June 18, 2025
in ಸ್ಥಳೀಯ
Common people's complaint The disease is the lack of doctors in government hospitals!
advt advt advt
ADVERTISEMENT

`ಉತ್ತರ ಕನ್ನಡ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯ ಹಾಗೂ ಸಿಬ್ಬಂದಿ ಹುದ್ದೆ ಖಾಲಿಯಿದ್ದು, ಅವುಗಳ ನೇಮಕಾತಿ ನಡೆಯಬೇಕು’ ಎಂದು ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರ ಆಗ್ರಹಿಸಿದೆ. ಈ ಬಗ್ಗೆ ಆರೋಗ್ಯ ಸಚಿವರಿಗೆ ಜನ ಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದ ಅಧ್ಯಕ್ಷ ಆಗ್ನೆಲ್ ರೋಡ್ರಿಗಸ್ ಪತ್ರ ರವಾನಿಸಿದ್ದಾರೆ.

`ಕುಮಟಾ ಗೋಕರ್ಣ, ಹೊನ್ನಾವರ ಸೇರಿ ಅನೇಕ ಆಸ್ಪತ್ರೆಗಳಲ್ಲಿ ನುರಿತ ವೈದ್ಯರ ಕೊರತೆಯಿದೆ. ಹೀಗಾಗಿ ಬಡವರು ಖಾಸಗಿ ಆಸ್ಪತ್ರೆ ಅವಲಂಬಿಸುವುದು ಅನಿವಾರ್ಯವಾಗಿದ್ದು, ಸಣ್ಣ ಸಣ್ಣ ಚಿಕಿತ್ಸೆಗಳಿಗೂ 20-30 ಸಾವಿರ ರೂ ವೆಚ್ಚವಾಗುತ್ತಿದೆ. ಇದರಿಂದ ಬಡವರು ಇನ್ನಷ್ಟು ಬಡವರಾಗುತ್ತಿದ್ದಾರೆ’ ಎಂದು ಅವರು ಸರ್ಕಾರದ ಗಮನಕ್ಕೆ ತಂದರು. `ಮಾರ್ಚ ಅಂತ್ಯದಲ್ಲಿ ಕುಮಟಾದ ವೈದ್ಯ ಕೃಷ್ಣಾನಂದ ಅವರು ನಿವೃತ್ತರಾಗಿದ್ದಾರೆ. ಅವರ ಸ್ಥಳಕ್ಕೆ ಬೇರೆ ವೈದ್ಯರ ನೇಮಕ ಆಗಬೇಕು. ಇದರೊಂದಿಗೆ ಜಿಲ್ಲೆಯ ಎಲ್ಲಾ ಆಸ್ಪತ್ರೆಯಲ್ಲಿಯೂ ಅಗತ್ಯ ವೈದ್ಯಕೀಯ ಸಿಬ್ಬಂದಿ ನೇಮಿಸಬೇಕು’ ಎಂದು ಒತ್ತಾಯಿಸಿದರು.

Advertisement. Scroll to continue reading.
ADVERTISEMENT
ADVERTISEMENT

ಉತ್ತರ ಕನ್ನಡ ಜಿಲ್ಲಾಡಳಿತದ ಮೂಲಕ ಈ ಪತ್ರವನ್ನು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡುರಾವ್ ಅವರಿಗೆ ರವಾನಿಸಲಾಯಿತು. ಸಾಮಾಜಿಕ ಕಾರ್ಯಕರ್ತ ಸುಧಾಕರ ನಾಯ್ಕ, ನನ್ನೀ ಸಾಬ್, ಅಹ್ಮದ್ ವಲ್ಲಿ, ಗಣಪತಿ ಮುಕ್ರಿ ಹಾಜರಿದ್ದು, ವೈದ್ಯರಿಲ್ಲದ ಕಾರಣ ಆಗುವ ಸಮಸ್ಯೆಗಳ ಬಗ್ಗೆ ವಿವರಿಸಿದರು.

Advertisement. Scroll to continue reading.
ShareSendTweetShare
ADVERTISEMENT
Previous Post

ವೈದ್ಯ ದಂಪತಿ ವರ್ಗಾವಣೆಗೆ ವಿರೋಧ: ಬಿಜೆಪಿ ಪ್ರತಿಭಟನೆಗೆ ಜನ ಬೆಂಬಲ

Next Post

ಕಾರವಾರ: ಪತ್ನಿಯನ್ನು ಪೊಲೀಸರಿಗೊಪ್ಪಿಸಿದ ಪತಿ ಪರಾರಿ!

Next Post
ಕಾರವಾರ: ಪತ್ನಿಯನ್ನು ಪೊಲೀಸರಿಗೊಪ್ಪಿಸಿದ ಪತಿ ಪರಾರಿ!

ಕಾರವಾರ: ಪತ್ನಿಯನ್ನು ಪೊಲೀಸರಿಗೊಪ್ಪಿಸಿದ ಪತಿ ಪರಾರಿ!

Kaiga's employee went home: The gold jewelry at home was stolen!

ಭಟ್ಕಳ: ಕಾರ್ಪರೆಂಟರ್ ಮನೆಯಲ್ಲಿ ಲಕ್ಷ ಲಕ್ಷ ದರೋಡೆ

Electric shock to an elephant that rubbed its head against a tree death!

ಮರಕ್ಕೆ ಮೈ ಉಜ್ಜಿದ ಆನೆಗೆ ವಿದ್ಯುತ್ ಸ್ಪರ್ಶ: ಮರಣ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.