6
  • Latest
Kaiga's employee went home: The gold jewelry at home was stolen!

ಭಟ್ಕಳ: ಕಾರ್ಪರೆಂಟರ್ ಮನೆಯಲ್ಲಿ ಲಕ್ಷ ಲಕ್ಷ ದರೋಡೆ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಭಟ್ಕಳ: ಕಾರ್ಪರೆಂಟರ್ ಮನೆಯಲ್ಲಿ ಲಕ್ಷ ಲಕ್ಷ ದರೋಡೆ

AchyutKumar by AchyutKumar
in ಸ್ಥಳೀಯ
Kaiga's employee went home: The gold jewelry at home was stolen!

ಭಟ್ಕಳದಲ್ಲಿ ಕಾರ್ಪರೆಂಟರ್ ಆಗಿ ಕೆಲಸ ಮಾಡಿಕೊಂಡಿದ್ದ ಜಗದೀಶ ನಾಯ್ಕ ಅವರ ಮನೆಯಲ್ಲಿ ಕಳ್ಳತನವಾಗಿದೆ.

ADVERTISEMENT

ಮಣಕುಳಿಯ ತಲಾಂದ ರಸ್ತೆಯಲ್ಲಿ ಜಗದೀಶ ನಾಯ್ಕ ಅವರು ವಾಸವಾಗಿದ್ದರು. ಜೂನ್ 14ರಿಂದ ಜಗದೀಶ್ ಅವರು ಮನೆಯಲ್ಲಿರಲಿಲ್ಲ. ಜೂನ್ 16ಕ್ಕೆ ಮನೆಗೆ ಬಂದು ನೋಡಿದಾಗ ಕಳ್ಳತನ ನಡೆದಿರುವುದು ಗೊತ್ತಾಯಿತು. ಮನೆಗೆ ನುಗ್ಗಿದ ಕಳ್ಳರು ಬೆಡ್ ರೂಂ ಒಳಗೆ ಪ್ರವೇಶಿಸಿದ್ದಾರೆ. ಅಲ್ಲಿದ್ದ ಕಪಾಟು ಒಡೆದು ಚಿನ್ನಾಭರಣಗಳನ್ನು ಅಪಹರಿಸಿದ್ದಾರೆ. ಬಳೆ, ನೆಕ್ಲೇಸ್, ಹವಳದ ಸರ, ಉಂಗುರ, ವೈಷ್ಣವಿ ಸರ ಸೇರಿ ವಿವಿಧ ಆಭರಣಗಳು ಕಾಣೆಯಾಗಿದೆ.

ಒಟ್ಟು 5.25 ಲಕ್ಷ ರೂ ಮೌಲ್ಯದ 175 ಗ್ರಾಂ ಬಂಗಾರದ ಜೊತೆ ಮನೆಯಲ್ಲಿದ್ದ 4 ಲಕ್ಷ ರೂ ಹಣ ಸಹ ಕಳ್ಳರ ಪಾಲಾಗಿದೆ. ಪ್ರಕರಣ ದಾಖಲಿಸಿಕೊಂಡ ಭಟ್ಕಳ ಪೊಲೀಸರು ಮನೆಗೆ ಬಂದು ಶೋಧ ನಡೆಸಿದ್ದಾರೆ. ಕಳ್ಳರ ಪತ್ತೆಗಾಗಿ ಪೊಲೀಸರು ಹುಡುಕಾಟ ಶುರು ಮಾಡಿದ್ದಾರೆ.

Advertisement. Scroll to continue reading.
Advertisement. Scroll to continue reading.
Previous Post

ಕಾರವಾರ: ಪತ್ನಿಯನ್ನು ಪೊಲೀಸರಿಗೊಪ್ಪಿಸಿದ ಪತಿ ಪರಾರಿ!

Next Post

ಮರಕ್ಕೆ ಮೈ ಉಜ್ಜಿದ ಆನೆಗೆ ವಿದ್ಯುತ್ ಸ್ಪರ್ಶ: ಮರಣ!

Next Post
Electric shock to an elephant that rubbed its head against a tree death!

ಮರಕ್ಕೆ ಮೈ ಉಜ್ಜಿದ ಆನೆಗೆ ವಿದ್ಯುತ್ ಸ್ಪರ್ಶ: ಮರಣ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ