6
  • Latest
Electric shock to an elephant that rubbed its head against a tree death!

ಮರಕ್ಕೆ ಮೈ ಉಜ್ಜಿದ ಆನೆಗೆ ವಿದ್ಯುತ್ ಸ್ಪರ್ಶ: ಮರಣ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮರಕ್ಕೆ ಮೈ ಉಜ್ಜಿದ ಆನೆಗೆ ವಿದ್ಯುತ್ ಸ್ಪರ್ಶ: ಮರಣ!

AchyutKumar by AchyutKumar
in ಸ್ಥಳೀಯ
Electric shock to an elephant that rubbed its head against a tree death!

ದಾಂಡೇಲಿಯ ಕುಳಗಿ ಅಂಬಿಕಾನಗರ ರಸ್ತೆ ಅಂಚಿನಲ್ಲಿ ಆನೆಯೊಂದು ಸಾವನಪ್ಪಿದೆ. ಈ ವಿಷಯ ಅರಿತ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ADVERTISEMENT

ವನ್ಯಜೀವಿ ಪ್ರದೇಶ ವ್ಯಾಪ್ತಿಯಲ್ಲಿ ಈ ಆನೆ ಸಾವನಪ್ಪಿದೆ. ಮಂಗಳವಾರ ಸಂಜೆ ಗಸ್ತು ತಿರುಗುತ್ತಿದ್ದ ಅರಣ್ಯ ಸಿಬ್ಬಂದಿಗೆ ಆನೆ ಮಲಗಿರುವಂತೆ ಭಾಸವಾಗಿದೆ. ಹತ್ತಿರ ಹೋಗಿ ನೋಡಿದಾಗ ಆನೆ ಸಾವನಪ್ಪಿರುವುದು ಗೊತ್ತಾಗಿದೆ. ಕೂಡಲೇ ಸಿಬ್ಬಂದಿ ಮೇಲಧಿಕಾರಿಗಳಿಗೆ ವಿಷಯ ಮುಟ್ಟಿಸಿದ್ದಾರೆ.

ಈ ಬಗ್ಗೆ ಬುಧವಾರ ಮಾಹಿತಿ ನೀಡಿದ ವನ್ಯಜೀವಿ ವಿಭಾಗದ ಸಿಬ್ಬಂದಿ `ಆನೆ ಸಾಗವಾನಿ ಮರಕ್ಕೆ ಮೈ ತಿಕ್ಕುವಾಗ ಮರ ಅಲುಗಾಡಿದೆ. ಮರದ ಮೇಲೆ ಹಾದು ಹೋಗಿದ್ದ ವಿದ್ಯುತ್ ತಂತಿಗೆ ಮರದ ಕೊಂಬು ತಗುಲಿದ್ದು, ಆನೆ ವಿದ್ಯುತ್ ಸ್ಪರ್ಶದಿಂದ ಸಾವನಪ್ಪಿದೆ’ ಎಂದು ಹೇಳಿದ್ದಾರೆ.

Advertisement. Scroll to continue reading.

14 ವರ್ಷದ ಹೆಣ್ಣು ಆನೆ ಸಾವನಪ್ಪಿದ್ದು, ಹಿರಿಯ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ವನ್ಯ ಜೀವಿ ಇಲಾಖೆಯ ನಿರ್ದೇಶಕ ನಿಲೇಶ ಸಿಂದೆ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಂ ಎಸ್ ಕಳ್ಳಿಮಠ, ಕುಳಗಿ ವಲಯ ಅರಣ್ಯಾಧಿಕಾರಿ ಸಾಗರ ಇನ್ನಿತರರು ಅಲ್ಲಿಯೇ ಇದ್ದಾರೆ.

Advertisement. Scroll to continue reading.
Previous Post

ಭಟ್ಕಳ: ಕಾರ್ಪರೆಂಟರ್ ಮನೆಯಲ್ಲಿ ಲಕ್ಷ ಲಕ್ಷ ದರೋಡೆ

Next Post

ಅಂಕೋಲಾ: ಜೂಜಾಡಿ ಸಿಕ್ಕಿಬಿದ್ದ ಸರ್ಕಾರಿ ನೌಕರ!

Next Post
Playing Andar Bahar is not a crime!

ಅಂಕೋಲಾ: ಜೂಜಾಡಿ ಸಿಕ್ಕಿಬಿದ್ದ ಸರ್ಕಾರಿ ನೌಕರ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ