6
  • Latest
Playing Andar Bahar is not a crime!

ಅಂಕೋಲಾ: ಜೂಜಾಡಿ ಸಿಕ್ಕಿಬಿದ್ದ ಸರ್ಕಾರಿ ನೌಕರ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಂಕೋಲಾ: ಜೂಜಾಡಿ ಸಿಕ್ಕಿಬಿದ್ದ ಸರ್ಕಾರಿ ನೌಕರ!

AchyutKumar by AchyutKumar
June 18, 2025
in ಸ್ಥಳೀಯ
Playing Andar Bahar is not a crime!
advt advt advt
ADVERTISEMENT

ಅಂಕೋಲಾದ ಹೊಸಗದ್ದೆಯ KSRTC ನೌಕರ ರಾಜೇಶ ಗೌಡ ಜೂಜಾಟದ ವೇಳೆ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ. ಹೀಗಾಗಿ ಪೊಲೀಸರು ರಾಜೇಶ ಗೌಡ ಜೊತೆ ಇನ್ನೂ ನಾಲ್ವರ ವಿರುದ್ಧ ಕಾನೂನು ಕ್ರಮ ಜರುಗಿಸಿದ್ದಾರೆ.

ಜೂನ್ 7ರಂದು ರಾಜೇಶ ಗೌಡ ಅವರು ಹುಲಿದೇವರವಾಡದ ಬೆಳೆಸೆ ಗ್ರಾಮದ ಹಳ್ಳದ ಹತ್ತಿರ ಹಣ ಹೂಡಿಕೆಗೆ ಹೋಗಿದ್ದರು. ಕೂಲಿ ಕಾರ್ಮಿಕ ಗುರು ಗೌಡ, ಮಾದನಗೇರಿಯ ಮೀನುಗಾರ ವಿನಾಯಕ ಹರಿಕಂತ್ರ, ಬಬ್ರುವಾಡದ ಕೂಲಿ ಕಾರ್ಮಿಕ ನಾಗರಾಜ ನಾಯ್ಕ ಹಾಗೂ ಬೆಳಂಬಾರದ ಮುದ್ರಾಣಿ ಬಳಿಯ ಹರೀಶ ಗೌಡ ಜೊತೆ ಸೇರಿ ಇಸ್ಪೀಟ್ ಆಡುತ್ತಿದ್ದರು. `ಹೊರಗೆ 500ರೂಪಾಯಿ.. ಒಳಗೆ 500ರೂಪಾಯಿ’ ಎಂದು ದೊಡ್ಡದಾಗಿ ಕೂಗುತ್ತ ಇಸ್ಪಿಟ್ ಎಲೆಗಳ ಮೇಲೆ ಅವರೆಲ್ಲರೂ ಹಣ ಕಟ್ಟಿದ್ದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಕಾಡಿನ ಕಡೆಯಿಂದ ಬಂದ ಕೂಗಾಟದ ಸದ್ದು ಕೇಳಿದ ಅಂಕೋಲಾ ಪಿಎಸ್‌ಐ ಉದ್ದಪ್ಪ ಧರೇಪ್ಪನವರ್ ಅಲ್ಲಿಗೆ ತೆರಳಿ ದಾಳಿ ಮಾಡಿದರು. ಆಗ, ಹರೀಶ ಗೌಡ ಅಲ್ಲಿಂದ ಓಡಿ ಪರಾರಿಯಾದರು. ಅಲ್ಲಿದ್ದ 5400ರೂ ಹಣ ಹಾಗೂ ಉಳಿದವರನ್ನು ವಶಕ್ಕೆಪಡೆದ ಪೊಲೀಸರು ಕಾನೂನುಬಾಹಿರ ಆಟವಾಡುತ್ತಿದ್ದ ಬಗ್ಗೆ ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.

ನ್ಯಾಯಾಲಯದ ಸೂಚನೆ ಮೇರೆ ಆ ಎಲ್ಲರ ಮೇಲೆ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಜರುಗಿಸಿದರು.

ShareSendTweetShare
ADVERTISEMENT
Previous Post

ಮರಕ್ಕೆ ಮೈ ಉಜ್ಜಿದ ಆನೆಗೆ ವಿದ್ಯುತ್ ಸ್ಪರ್ಶ: ಮರಣ!

Next Post

ಗೋಕರ್ಣ: ಭಟ್ಟರ ಮನೆಹಾಳು ಮಾಡಿದ ಮಟ್ಕಾ ಚೀಟಿ!

Next Post
Court and office harassment for those who play Matka!

ಗೋಕರ್ಣ: ಭಟ್ಟರ ಮನೆಹಾಳು ಮಾಡಿದ ಮಟ್ಕಾ ಚೀಟಿ!

Old pots.. old iron Where is the account for the scrap sale

ಹಳೆ ಪಾತ್ರೆ.. ಹಳೆ ಕಬ್ಬಿಣ: ಗುಜುರಿ ಮಾರಾಟದ ಲೆಕ್ಕ ಎಲ್ಲಿ?

A giant wave in the Arabian Sea!

ಅರಬ್ಬಿ ಸಮುದ್ರದಲ್ಲಿ ರಕ್ಕಸ ಅಲೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.