6
  • Latest
Old pots.. old iron Where is the account for the scrap sale

ಹಳೆ ಪಾತ್ರೆ.. ಹಳೆ ಕಬ್ಬಿಣ: ಗುಜುರಿ ಮಾರಾಟದ ಲೆಕ್ಕ ಎಲ್ಲಿ?

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಹಳೆ ಪಾತ್ರೆ.. ಹಳೆ ಕಬ್ಬಿಣ: ಗುಜುರಿ ಮಾರಾಟದ ಲೆಕ್ಕ ಎಲ್ಲಿ?

AchyutKumar by AchyutKumar
June 18, 2025
in ಸ್ಥಳೀಯ
Old pots.. old iron Where is the account for the scrap sale
advt advt advt
ADVERTISEMENT

ಕಾರವಾರದಲ್ಲಿ ಮನೆ ಮನೆಗೆ ಕಸ ಸಂಗ್ರಹಿಸುವ ವಾಹನ ಪ್ಲಾಸ್ಟಿಕ್-ಕಬ್ಬಿಣವನ್ನು ಸಂಗ್ರಹಿಸಿ ಅದನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವ ಆರೋಪ ಕೇಳಿ ಬಂದಿದೆ. ಶಿರಸಿಯಲ್ಲಿ ಕುಡಿಯುವ ನೀರಿನ ಕಬ್ಬಿಣದ ಪೈಪ್ ಕಳ್ಳತನ ಬೆನ್ನಲ್ಲೆ ಕಾರವಾರದ ಗುಜುರಿ ಮಾಫಿಯಾವೂ ಮುನ್ನಲೆಗೆ ಬಂದಿದೆ.

ಈ ಹಿಂದೆ ನಗರಸಭೆ ಅಧೀನದಲ್ಲಿರುವ ಸ್ಮಶಾನದ ಗೇಟ್ ಕಳ್ಳತನವಾಗಿತ್ತು. ಮತ್ತೊಮ್ಮೆ ನಗರಸಭೆ ಆವಾರದಲ್ಲಿ ದಾಸ್ತಾನು ಮಾಡಿದ ಕಬ್ಬಿಣವೂ ಕಣ್ಮರೆಯಾಗಿತ್ತು. ಈ ಬಗ್ಗೆ ನಗರಸಭೆ ಸಾಮಾನ್ಯ ಸಭೆಯಲ್ಲಿಯೂ ಚರ್ಚೆ ನಡೆದಿದ್ದು, ಅದಾದ ನಂತರ ಜನ ಆ ವಿಷಯ ಮರೆತಿದ್ದರು. ಇದೀಗ ಕಾರವಾರ ನಗರಸಭೆ ವಾಹನ ಶಿರವಾಡದ ಗುಜುರಿ ಅಂಗಡಿ ಮುಂದೆ ನಿಂತಿರುವ ವಿಡಿಯೋ ವೈರಲ್ ಆದ ಹಿನ್ನಲೆ ನಗರಸಭೆ ಸಿಬ್ಬಂದಿ ಗುಜುರಿ ವ್ಯಾಪಾರ ಶುರು ಮಾಡಿದ ಅನುಮಾನವ್ಯಕ್ತವಾಗಿದೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ನಗರಸಭೆ ವಾಹನ ಹಸಿ ಕಸ ಹಾಗೂ ಒಣಕಸವನ್ನು ಪ್ರತ್ಯೇಕವಾಗಿ ಸಂಗ್ರಹಿಸುತ್ತದೆ. ಹಸಿ ಕಸವನ್ನು ಗೊಬ್ಬರವನ್ನಾಗಿಸುವುದರ ಜೊತೆ ಒಣಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು ಎಂಬುದು ಸರ್ಕಾರದ ನಿಯಮ. ಆದರೆ, ನಗರಸಭೆ ವಾಹನದ ಮೂಲಕ ಸಂಗ್ರಹಿಸಲಾದ ಒಣ ಕಸ ಶಿರವಾಡದ ಗುಜರಿ ಅಂಗಡಿಗೆ ತಲುಪುವುದರಿಂದ ನಗರಸಭೆ ಆದಾಯಕ್ಕೆ ಹೊಡೆತ ಬೀಳುತ್ತದೆ. ಕಳ್ಳತನ ನಡೆಸುವವರಿಗೂ ಸರ್ಕಾರವೇ ದಾರಿ ಮಾಡಿಕೊಟ್ಟಂತಾಗುತ್ತದೆ ಎಂಬುದು ಎನ್ ದತ್ತಾ ಅವರ ಆರೋಪ.

`ಕಬ್ಬಿಣ್ಣ ಕಾಳಸಂತೆ ವ್ಯಾಪಾರ ನಡೆದಿಲ್ಲ ಎನ್ನುವುದಾದರೆ, ಕಾರವಾರ ನಗರಸಭೆ ವ್ಯಾಪ್ತಿಗೆ ಒಳಪಡದ ಶಿರವಾಡದ ಗುಜುರಿ ಅಂಗಡಿ ಬಳಿ ನಗರಸಭೆ ಕಸದ ವಾಹನ ಹೋಗಿದ್ದು ಏತಕೆ?’ ಎಂಬುದು ಅವರ ಪ್ರಶ್ನೆ. ಮನೆ ಮನೆಯಲ್ಲಿಯೂ ನೀಡುವ ಪ್ಲಾಸ್ಟಿಕ್, ಕಬ್ಬಿಣವನ್ನು ಸಮರ್ಪಕ ರೀತಿಯಲ್ಲಿ ಬಳಸಬೇಕು. ಅದನ್ನು ಸಿಬ್ಬಂದಿ ಕಾಳಸಂತೆಯಲ್ಲಿ ಮಾರುವ ಬದಲು ವೈಜ್ಞಾನಿಕ ವಿಲೇವಾರಿ ನಡೆಸಬೇಕು’ ಎಂಬುದು ಎನ್ ದತ್ತಾ ಅವರ ಒತ್ತಾಯ. `ಗುಜರಿ ಸಾಮಗ್ರಿಗಳನ್ನು ಹರಾಜು ಹಾಕಿ ವಿಲೇವಾರಿ ಮಾಡಿದರೂ ನಗರಸಭೆಗೆ ಆದಾಯ ಬರುತ್ತದೆ. ಗುಜುರಿ ಅಂಗಡಿಗೆ ಕೊಡುವ ಬದಲು ಹರಾಜು ಹಾಕಿ ಪಾರದರ್ಶಕತೆ ಕಾಪಾಡಿಕೊಳ್ಳಬೇಕು’ ಎಂದವರು ಆಗ್ರಹಿಸಿದರು.

ShareSendTweetShare
ADVERTISEMENT
Previous Post

ಗೋಕರ್ಣ: ಭಟ್ಟರ ಮನೆಹಾಳು ಮಾಡಿದ ಮಟ್ಕಾ ಚೀಟಿ!

Next Post

ಅರಬ್ಬಿ ಸಮುದ್ರದಲ್ಲಿ ರಕ್ಕಸ ಅಲೆ!

Next Post
A giant wave in the Arabian Sea!

ಅರಬ್ಬಿ ಸಮುದ್ರದಲ್ಲಿ ರಕ್ಕಸ ಅಲೆ!

Threat of thieves: Conservation is the challenge for areca nut growers!

ಅಡಿಕೆ ಕದ್ದ ಕಳ್ಳ ಕೊನೆಗೂ ಸಿಕ್ಕಿಬಿದ್ದ

Popular District Collector gets high post Best wishes from Janshakti Vedike

ಜನಮೆಚ್ಚಿದ ಜಿಲ್ಲಾಧಿಕಾರಿಗೆ ಉನ್ನತ ಹುದ್ದೆ: ಜನಶಕ್ತಿ ವೇದಿಕೆಯಿಂದ ಶುಭಹಾರೈಕೆ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.