6
  • Latest
A giant wave in the Arabian Sea!

ಅರಬ್ಬಿ ಸಮುದ್ರದಲ್ಲಿ ರಕ್ಕಸ ಅಲೆ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅರಬ್ಬಿ ಸಮುದ್ರದಲ್ಲಿ ರಕ್ಕಸ ಅಲೆ!

AchyutKumar by AchyutKumar
June 18, 2025
in ಸ್ಥಳೀಯ
A giant wave in the Arabian Sea!
advt advt advt
ADVERTISEMENT

ಕಾರವಾರದ ಮಾಜಾಳಿಯಿಂದ ಭಟ್ಕಳದವರೆಗಿನ ಅರಬ್ಬಿ ಸಮುದ್ರದಲ್ಲಿ ಜೂನ್ 19ರ ಬೆಳಗ್ಗೆ 8.30ರವರೆಗೆ ಭಾರೀ ಪ್ರಮಾಣದ ಅಲೆಗಳು ಏಳುವ ಸಾಧ್ಯತೆಯಿದೆ. ಹೀಗಾಗಿ ಆ ಭಾಗದ ಜನ ಹಾಗೂ ಮೀನುಗಾರರು ಮುನ್ನಚ್ಚರಿಕೆವಹಿಸಬೇಕು ಎಂದು ಜಿಲ್ಲಾಡಳಿತ ಸೂಚಿಸಿದೆ.

ಹವಾಮಾನ ಇಲಾಖೆ ಹಾಗೂ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಈ ಬಗ್ಗೆ ಎಚ್ಚರಿಕೆ ನೀಡಿದೆ. ಸಮುದ್ರದಲ್ಲಿ 3.7ರಿಂದ 4.2 ಮೀಟರ್ ಎತ್ತರದ ಅಲೆಗಳು ಬರುವ ಸಾಧ್ಯತೆಯಿದೆ. ಹೀಗಾಗಿ ಸಣ್ಣ ಹಾಗೂ ಮಧ್ಯಮ ದೋಣಿಗಳಲ್ಲಿ ಮೀನುಗಾರರು ಮೀನುಗಾರಿಕೆಗೆ ತೆರಳುವುದು ಅಪಾಯಕಾರಿ.

ADVERTISEMENT
ADVERTISEMENT

ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿ, ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸುವಂತೆ ಮತ್ತು ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆವಹಿಸಬೇಕು. ಸಮುದ್ರ ತೀರದಲ್ಲಿ ಯಾವುದೇ ಮನರಂಜನಾ ಚಟುವಟಿಕೆ ನಡೆಸಬಾರದು’ ಎಂದು ಸೂಚಿಸಲಾಗಿದೆ. ಜಿಲ್ಲಾಡಳಿತದ ತುರ್ತು ಸೇವೆ: 08382-229857, ಹಾಗೂ ಮೋ 9483511015 ಸಹಾಯಕ್ಕೆ ಸಿದ್ಧವಿದೆ.

Advertisement. Scroll to continue reading.
Advertisement. Scroll to continue reading.

ಮಳೆ ವರದಿ
ಇನ್ನೂ ಕಳೆದ 24 ಗಂಟೆಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ 44.3 ಮಿಮೀ,ಭಟ್ಕಳದಲ್ಲಿ 17.4, ಹಳಿಯಾಳ 4.2, ಹೊನ್ನಾವರ 26.8, ಕಾರವಾರ 29.7, ಕುಮಟಾ 23 ಮುಂಡಗೋಡ 5.5, ಸಿದ್ದಾಪುರ 58.3, ಶಿರಸಿ 43.8, ಸೂಪಾ 23, ಯಲ್ಲಾಪುರ 19.7 ದಾಂಡೇಲಿಯಲ್ಲಿ 4.5 ಮಿಲಿ ಮೀಟರ್ ಮಳೆಯಾಗಿದೆ. ಒಂದೇ ದಿನದ ಈ ಅವಧಿಯಲ್ಲಿ 11 ಮನೆಗಳಿಗೆ ಹಾನಿಯಾಗಿದೆ.

ಜೂನ್ 1ರಿಂದ ಇದುವರೆಗೆ ಸುರಿದ ಮಳೆಯಿಂದಾಗಿ ಜಿಲ್ಲೆಯಲ್ಲಿ 28 ಕಿಮೀ ರಾಜ್ಯ ಹೆದ್ದಾರಿ, 59 ಕಿ.ಮೀ ಜಿಲ್ಲಾ ಮುಖ್ಯ ರಸ್ತೆ, 135.3 ಕಿಮೀ ಗ್ರಾಮೀಣ ರಸ್ತೆ, 44 ಸೇತುವೆ, 2 ಶಾಲಾ ಕಟ್ಟಡ, 14 ಅಂಗನವಾಡಿ ಕಟ್ಟಡ, 1371 ವಿದ್ಯುತ್ ಕಂಬ, 57 ಟ್ರಾನ್ಸ್ ಫಾರ್ಮರ್‌ಗಳು, 3.392 ಕಿಮೀ ಉದ್ದದ ವಿದ್ಯುತ್ ತಂತಿಗಳಿಗೆ ಹಾನಿ ಸಂಭವಿಸಿದೆ.

ShareSendTweetShare
ADVERTISEMENT
Previous Post

ಹಳೆ ಪಾತ್ರೆ.. ಹಳೆ ಕಬ್ಬಿಣ: ಗುಜುರಿ ಮಾರಾಟದ ಲೆಕ್ಕ ಎಲ್ಲಿ?

Next Post

ಅಡಿಕೆ ಕದ್ದ ಕಳ್ಳ ಕೊನೆಗೂ ಸಿಕ್ಕಿಬಿದ್ದ

Next Post
Threat of thieves: Conservation is the challenge for areca nut growers!

ಅಡಿಕೆ ಕದ್ದ ಕಳ್ಳ ಕೊನೆಗೂ ಸಿಕ್ಕಿಬಿದ್ದ

Popular District Collector gets high post Best wishes from Janshakti Vedike

ಜನಮೆಚ್ಚಿದ ಜಿಲ್ಲಾಧಿಕಾರಿಗೆ ಉನ್ನತ ಹುದ್ದೆ: ಜನಶಕ್ತಿ ವೇದಿಕೆಯಿಂದ ಶುಭಹಾರೈಕೆ

Kaiga: MP Kageri has no business here!

ಕೈಗಾ: ಸಂಸದ ಕಾಗೇರಿಗೆ ಇಲ್ಲಿ ಕಿಂಚಿತ್ತು ಕಿಮ್ಮತ್ತಿಲ್ಲ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.