6
  • Latest
KSRTC DC visits bus stand

ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ KSRTC ಡೀಸಿ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ KSRTC ಡೀಸಿ

AchyutKumar by AchyutKumar
June 19, 2025
in ರಾಜ್ಯ
KSRTC DC visits bus stand
advt advt advt
ADVERTISEMENT

ಕೆಎಸ್‌ಆರ್‌ಟಿಸಿ ಡೀಸಿ ಪ್ರಿಯಾಂಗ ಎಂ ಗುರುವಾರ ಯಲ್ಲಾಪುರ ಬಸ್ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಬಸ್ ನಿಲ್ದಾಣ ಹಾಗೂ ಡಿಪೋದಲ್ಲಿ ಕಾಣಿಸಿದ ನ್ಯೂನ್ಯತೆಗಳನ್ನು ಸರಿಪಡಿಸುವಂತೆ ಅವರು ಅಧೀನ ಅಧಿಕಾರಿ-ಸಿಬ್ಬಂದಿಗೆ ಸೂಚನೆ ನೀಡಿದರು.

`ಸರ್ಕಾರಿ ಬಸ್ಸುಗಳಲ್ಲಿ ಸ್ವಚ್ಛತೆಗೆ ಆದ್ಯತೆ ಕೊಡಬೇಕು. ಬಸ್ ನಿಲ್ದಾಣದಲ್ಲಿಯೂ ಸ್ವಚ್ಚತೆ ಕಾಪಾಡಬೇಕು. ಅಂತರರಾಜ್ಯ ಮಾರ್ಗದ ಬಸ್ಸುಗಳು ಸಮಯಕ್ಕೆ ಸರಿಯಾಗಿ ಚಲಿಸಬೇಕು’ ಎಂದವರು ಸೂಚಿಸಿದರು. `ಅಗತ್ಯ ಸೇವೆ ಹಾಗೂ ತಾತ್ಕಾಲಿಕ ದುರಸ್ತಿ ಕಾರ್ಯಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು’ ಎಂದು ಹೇಳಿದರು.

Advertisement. Scroll to continue reading.
ADVERTISEMENT
ADVERTISEMENT

`ಬಸ್ಸುಗಳಲ್ಲಿ ರೂಫ್ ಲೀಕೆಜ್ ಇದ್ದರೆ ಅವುಗಳನ್ನು ಪರಿಶೀಲಿಸಬೇಕು. ಅಗತ್ಯ ದುರಸ್ತಿಗಳನ್ನು ಶೀಘ್ರವಾಗಿ ಕೈಗೊಳ್ಳಬೇಕು’ ಎಂದು ಅವರು ನಿರ್ದೇಶನ ನೀಡಿದರು. `ಸಣ್ಣಪುಟ್ಟ ದುರಸ್ತಿ ಹಾಗೂ ನಿರ್ವಹಣಾ ಸಮಸ್ಯೆಗಳನ್ನು ಕೂಡ ತಕ್ಷಣ ಸರಿಪಡಿಸಬೇಕು’ ಎಂದು ಆದೇಶಿಸಿದರು. ನಿಗಮ ವ್ಯವಸ್ಥಾಪಕರ ನಿರ್ದೇಶಕರವರ ವಿಶೇಷಾಧಿಕಾರಿ ರವಿ ಅಂಚಿಗಾವಿ ಜೊತೆಗಿದ್ದರು.

Advertisement. Scroll to continue reading.
ShareSendTweetShare
ADVERTISEMENT
Previous Post

ಮಳೆ ಬಂದರೆ ನಡುಕ: ಈ ಶಾಲಾ ಕಟ್ಟಡ ಕಾಳಜಿ ಕೇಂದ್ರಕ್ಕೂ ಯೋಗ್ಯವಲ್ಲ!

Next Post

ನರಭಕ್ಷಕ ಚಿರತೆಯ ಅನುಮಾನಾಸ್ಪದ ಮರಣ!

Next Post
Suspicious death of a man-eating leopard!

ನರಭಕ್ಷಕ ಚಿರತೆಯ ಅನುಮಾನಾಸ್ಪದ ಮರಣ!

ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ಸಾಲಬಾಧೆ: ಮುಂಡಗೋಡದಲ್ಲಿ ಮುಂದುವರೆದ ರೈತರ ಸಾವಿನ ಸರಣಿ

Om Shanti A stone fell on the granite shop owner!

ಓಂ ಶಾಂತಿ: ಗ್ರಾನೆಟ್ ಅಂಗಡಿ ಮಾಲಕನ ಮೇಲೆ ಬಿದ್ದ ಕಲ್ಲು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.