6
  • Latest
KSRTC DC visits bus stand

ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ KSRTC ಡೀಸಿ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ KSRTC ಡೀಸಿ

AchyutKumar by AchyutKumar
in ರಾಜ್ಯ
KSRTC DC visits bus stand

ಕೆಎಸ್‌ಆರ್‌ಟಿಸಿ ಡೀಸಿ ಪ್ರಿಯಾಂಗ ಎಂ ಗುರುವಾರ ಯಲ್ಲಾಪುರ ಬಸ್ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಬಸ್ ನಿಲ್ದಾಣ ಹಾಗೂ ಡಿಪೋದಲ್ಲಿ ಕಾಣಿಸಿದ ನ್ಯೂನ್ಯತೆಗಳನ್ನು ಸರಿಪಡಿಸುವಂತೆ ಅವರು ಅಧೀನ ಅಧಿಕಾರಿ-ಸಿಬ್ಬಂದಿಗೆ ಸೂಚನೆ ನೀಡಿದರು.

ADVERTISEMENT

`ಸರ್ಕಾರಿ ಬಸ್ಸುಗಳಲ್ಲಿ ಸ್ವಚ್ಛತೆಗೆ ಆದ್ಯತೆ ಕೊಡಬೇಕು. ಬಸ್ ನಿಲ್ದಾಣದಲ್ಲಿಯೂ ಸ್ವಚ್ಚತೆ ಕಾಪಾಡಬೇಕು. ಅಂತರರಾಜ್ಯ ಮಾರ್ಗದ ಬಸ್ಸುಗಳು ಸಮಯಕ್ಕೆ ಸರಿಯಾಗಿ ಚಲಿಸಬೇಕು’ ಎಂದವರು ಸೂಚಿಸಿದರು. `ಅಗತ್ಯ ಸೇವೆ ಹಾಗೂ ತಾತ್ಕಾಲಿಕ ದುರಸ್ತಿ ಕಾರ್ಯಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು’ ಎಂದು ಹೇಳಿದರು.

`ಬಸ್ಸುಗಳಲ್ಲಿ ರೂಫ್ ಲೀಕೆಜ್ ಇದ್ದರೆ ಅವುಗಳನ್ನು ಪರಿಶೀಲಿಸಬೇಕು. ಅಗತ್ಯ ದುರಸ್ತಿಗಳನ್ನು ಶೀಘ್ರವಾಗಿ ಕೈಗೊಳ್ಳಬೇಕು’ ಎಂದು ಅವರು ನಿರ್ದೇಶನ ನೀಡಿದರು. `ಸಣ್ಣಪುಟ್ಟ ದುರಸ್ತಿ ಹಾಗೂ ನಿರ್ವಹಣಾ ಸಮಸ್ಯೆಗಳನ್ನು ಕೂಡ ತಕ್ಷಣ ಸರಿಪಡಿಸಬೇಕು’ ಎಂದು ಆದೇಶಿಸಿದರು. ನಿಗಮ ವ್ಯವಸ್ಥಾಪಕರ ನಿರ್ದೇಶಕರವರ ವಿಶೇಷಾಧಿಕಾರಿ ರವಿ ಅಂಚಿಗಾವಿ ಜೊತೆಗಿದ್ದರು.

Advertisement. Scroll to continue reading.
Advertisement. Scroll to continue reading.
Previous Post

ಮಳೆ ಬಂದರೆ ನಡುಕ: ಈ ಶಾಲಾ ಕಟ್ಟಡ ಕಾಳಜಿ ಕೇಂದ್ರಕ್ಕೂ ಯೋಗ್ಯವಲ್ಲ!

Next Post

ನರಭಕ್ಷಕ ಚಿರತೆಯ ಅನುಮಾನಾಸ್ಪದ ಮರಣ!

Next Post
Suspicious death of a man-eating leopard!

ನರಭಕ್ಷಕ ಚಿರತೆಯ ಅನುಮಾನಾಸ್ಪದ ಮರಣ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ