6
  • Latest
Suspicious death of a man-eating leopard!

ನರಭಕ್ಷಕ ಚಿರತೆಯ ಅನುಮಾನಾಸ್ಪದ ಮರಣ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನರಭಕ್ಷಕ ಚಿರತೆಯ ಅನುಮಾನಾಸ್ಪದ ಮರಣ!

AchyutKumar by AchyutKumar
in ಸ್ಥಳೀಯ
Suspicious death of a man-eating leopard!

ಅಂಕೋಲಾದಲ್ಲಿ ಮಾನವನ ಮೇಲೆ ದಾಳಿ ನಡೆಸಿದ್ದ ಚಿರತೆ ಅನುಮಾನಾಸ್ಪದ ರೀತಿಯಲ್ಲಿ ಸಾವನಪ್ಪಿದೆ. ಕುಂಬ್ರಿಗದ್ದೆ ಹಳ್ಳದಂಚಿನ ಪ್ರದೇಶದಲ್ಲಿ ಚಿರತೆ ಶವ ಸಿಕ್ಕಿದೆ.

ADVERTISEMENT

ಅಂಕೋಲಾ ವಾಸರಕುದ್ರಗಿ ಗ್ರಾಪಂ ವ್ಯಾಪ್ತಿಯ ಉಳಗದ್ದೆ ಗ್ರಾಮದ ಜನವಸತಿ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿತ್ತು. ನಿರ್ಮಾಣ ಹಂತದ ಮನೆಯೊಳಗೆ ಅವಿತಿದ್ದ ಚಿರತೆ ಸಂತೋಷ ಗೌಡ ಎಂಬಾತರ ಮೇಲೆ ಆಕ್ರಮಣ ನಡೆಸಿತ್ತು. ಈ ಹಿಂದೆಯೂ ಅನೇಕ ಬಾರಿ ಕೋಳಿ-ನಾಯಿಗಳನ್ನು ಅಪಹರಿಸುತ್ತಿದ್ದ ಚಿರತೆ ಮಾನವನ ಮೇಲೆಯೂ ದಾಳಿ ಮಾಡಿದ್ದರಿಂದ ಜನ ಆತಂಕಗೊoಡಿದ್ದರು. ಹೀಗಾಗಿ ಚಿರತೆ ಸ್ಥಳಾಂತರಕ್ಕೆ ಒತ್ತಾಯಿಸಿದ್ದರು.

ಅರಣ್ಯ ಇಲಾಖೆಯವರು ಚಿರತೆ ಹಿಡಿಯಲು ಬೋನು ಅಳವಡಿಸಿದ್ದರು. ಆದರೆ, ಚಿರತೆ ಆ ಬೋನಿನ ಬಳಿ ಸುಳಿದಿರಲಿಲ್ಲ. ಅದಾದ ನಂತರ ಊರಿನಲ್ಲಿ ಎಲ್ಲಿಯೂ ಚಿರತೆ ಕಾಣಿಸಿಕೊಂಡಿರಲಿಲ್ಲ. ಈ ನಡುವೆ ಕುಂಬ್ರಿಗದ್ದೆ ಹಳ್ಳದಂಚಿನಲ್ಲಿ ಚಿರತೆಯ ಶವ ಸಿಕ್ಕಿದೆ. ಅರಣ್ಯಾಧಿಕಾರಿಗಳು ಆಗಮಿಸಿ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಇನ್ನಿತರ ವನ್ಯಜೀವಿಯೊಡಗಿನ ಕಾದಾಟದಲ್ಲಿ ಚಿರತೆ ಸಾವನಪ್ಪಿದ ಅನುಮಾನಗಳಿವೆ.

Advertisement. Scroll to continue reading.
Advertisement. Scroll to continue reading.
Previous Post

ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ KSRTC ಡೀಸಿ

Next Post

ಸಾಲಬಾಧೆ: ಮುಂಡಗೋಡದಲ್ಲಿ ಮುಂದುವರೆದ ರೈತರ ಸಾವಿನ ಸರಣಿ

Next Post
ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ಸಾಲಬಾಧೆ: ಮುಂಡಗೋಡದಲ್ಲಿ ಮುಂದುವರೆದ ರೈತರ ಸಾವಿನ ಸರಣಿ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ