6
  • Latest
ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ಸಾಲಬಾಧೆ: ಮುಂಡಗೋಡದಲ್ಲಿ ಮುಂದುವರೆದ ರೈತರ ಸಾವಿನ ಸರಣಿ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಾಲಬಾಧೆ: ಮುಂಡಗೋಡದಲ್ಲಿ ಮುಂದುವರೆದ ರೈತರ ಸಾವಿನ ಸರಣಿ

AchyutKumar by AchyutKumar
in ಸ್ಥಳೀಯ

ಒಂದುವರೆ ಲಕ್ಷ ರೂ ಸಾಲ ತೀರಿಸಲಾಗದ ಕಾರಣ ರೈತ ಲೊಕೇಶ ಎಸಳಿ ಸಾವನಪ್ಪಿದ್ದಾರೆ. ಕೆಲ ದಿನದ ಹಿಂದೆ ಐದುವರೆ ಲಕ್ಷ ರೂ ಸಾಲ ಮಾಡಿಕೊಂಡಿದ್ದ ಓಣಿಕೇರಿಯ ರತ್ನೋಜಿ ಕೋಣಕೇರಿ ಆತ್ಮಹತ್ಯೆಗೆ ಶರಣಾಗಿದ್ದು, ಒಂದೇ ವಾರದಲ್ಲಿ ಮುಂಡಗೋಡದಲ್ಲಿ ಸಾಲಬಾಧೆಯಿಂದ ಎರಡು ಸಾವಾಗಿದೆ.

ಮಳಗಿಯ ಲೊಕೇಶ ಎಸಳಿ ಅವರು ತಾಯಿ ಹೆಸರಿನಲ್ಲಿ 1.20 ಲಕ್ಷ ರೂ ಸಾಲ ಮಾಡಿದ್ದರು. ಮಳಗಿಯ ವ್ಯವಸಾಯ ಸಹಕಾರಿ ಸಂಘದಲ್ಲಿ ಸಾಲ ಹಾಗೇ ಇತ್ತು. ಇದರೊಂದಿಗೆ ಶಿರಸಿಯ ಅನ್ನಪೂರ್ಣ ಸಂಘದಲ್ಲಿ ಸಹ ಲೊಕೇಶ ಎಸಳಿ 30 ಸಾವಿರ ರೂ ಸಾಲ ಮಾಡಿದ್ದರು. ಆದರೆ, ಕಳೆದ ಬಾರಿ ಫಸಲು ಕೈಗೆ ಬರದ ಕಾರಣ ಸಾಲ ಮರುಪಾವತಿ ಆಗಿರಲಿಲ್ಲ.

ಈ ವರ್ಷ ಉಳುಮೆ ಮಾಡಲು ಲೊಕೇಶ ಎಸಳಿಯವರು ಮತ್ತೆ ಸಾಲ ಮಾಡಿದ್ದು, ಸಾಲ ತೀರಿಸುವುದು ಹೇಗೆ? ಎಂಬ ಚಿಂತೆಯಲ್ಲಿದ್ದರು. ಅದೇ ಚಿಂತೆಯಲ್ಲಿ ಅವರು ಜೂನ್ 16ರಂದು ಹೊಲಕ್ಕೆ ಹೋಗಿ ವಿಷ ಸೇವಿಸಿದರು. ಇದನ್ನು ಅರಿತ ಕುಟುಂಬದವರು ಲೋಕೇಶ ಅವರನ್ನು ಆಸ್ಪತ್ರೆಗೆ ದಾಖಲಿಸಿದರು. ಹೆಚ್ಚಿನ ಚಿಕಿತ್ಸೆಗೆ ಕಿಮ್ಸ್’ಗೆ ಕರೆದೊಯ್ದರು. ಆದರೆ, ಅದರಿಂದ ಯಾವ ಪ್ರಯೋಜನವೂ ಆಗಲಿಲ್ಲ.

ಆಸ್ಪತ್ರೆಯಲ್ಲಿ ಲೊಕೇಶ್ ಅವರು ಸಾವನಪ್ಪಿದರು. ಇದರಿಂದ ಲೊಕೇಶ್ ಅವರ ಕುಟುಂಬ ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿತೇ ವಿನ: ಅವರ ಸಾಲ ಇದರಿಂದ ತೀರಲಿಲ್ಲ.

ShareSendTweetShare
Previous Post

ನರಭಕ್ಷಕ ಚಿರತೆಯ ಅನುಮಾನಾಸ್ಪದ ಮರಣ!

Next Post

ಓಂ ಶಾಂತಿ: ಗ್ರಾನೆಟ್ ಅಂಗಡಿ ಮಾಲಕನ ಮೇಲೆ ಬಿದ್ದ ಕಲ್ಲು!

Next Post
Om Shanti A stone fell on the granite shop owner!

ಓಂ ಶಾಂತಿ: ಗ್ರಾನೆಟ್ ಅಂಗಡಿ ಮಾಲಕನ ಮೇಲೆ ಬಿದ್ದ ಕಲ್ಲು!

BSNL: The material used to build the tower is magic!

BSNL: ಟವರ್ ನಿರ್ಮಾಣದ ಸಾಮಗ್ರಿಯೇ ಮಾಯ!

Mirjan Nadakacheri in chaos Kannada activist's fierce struggle

ಮಿರ್ಜಾನ್ ನಾಡಕಚೇರಿ ಅಸ್ತವ್ಯಸ್ತ: ಕನ್ನಡ ಕಾರ್ಯಕರ್ತನ ಉಗ್ರ ಹೋರಾಟ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.