6
  • Latest
Om Shanti A stone fell on the granite shop owner!

ಓಂ ಶಾಂತಿ: ಗ್ರಾನೆಟ್ ಅಂಗಡಿ ಮಾಲಕನ ಮೇಲೆ ಬಿದ್ದ ಕಲ್ಲು!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಓಂ ಶಾಂತಿ: ಗ್ರಾನೆಟ್ ಅಂಗಡಿ ಮಾಲಕನ ಮೇಲೆ ಬಿದ್ದ ಕಲ್ಲು!

AchyutKumar by AchyutKumar
June 19, 2025
in ಸ್ಥಳೀಯ
Om Shanti A stone fell on the granite shop owner!
advt advt advt
ADVERTISEMENT

ಕಾರವಾರದ ಮಲ್ಲಿಕಾರ್ಜುನ ಟೈಲ್ಸ & ಸಿರಾಮಿಕ್ಸ ಮಾಲಕ ಮುದ್ದಣ್ಣ ಹಾಲುಂಡಿ ಅವರ ಮೈಮೇಲೆ ಗ್ರಾನೆಟ್ ಕಲ್ಲು ಬಿದ್ದಿದೆ. ಪರಿಣಾಮ ಅವರು ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ.

ಮುದ್ದಣ್ಣ ಹಾಲುಂಡಿ (53) ಅವರು ಉಪ್ಪಾರ ಸಮುದಾಯದ ಮುಖಂಡರಾಗಿದ್ದರು. ಕೊಪ್ಪಳ ಜಿಲ್ಲೆಯವರಾದ ಅವರು ಕಾರವಾರದ ಬಾಂಡಿಶೆಟ್ಟಾದಲ್ಲಿ ಮನೆ ಮಾಡಿಕೊಂಡಿದ್ದರು. ಅಸ್ನೋಟಿಯ ಕೊಳಗೆ ಗ್ರಾಮದ ಬಳಿ ಅವರು ಗ್ರಾನೆಟ್ ಸಂಗ್ರಹಿಸಿಟ್ಟುಕೊoಡಿದ್ದರು. ಗುರುವಾರ ತಮ್ಮ ಮಳಿಗೆಗೆ ಬಂದ ಗ್ರಾಹಕರಿಗೆ ಗ್ರಾನೆಟ್ ಹಾಗೂ ಟೈಲ್ಸುಗಳನ್ನು ಕಾಣಿಸುತ್ತಿದ್ದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಗ್ರಾಹಕರು ಆಯ್ಕೆ ಮಾಡಿಕೊಂಡ ಕಡಪವನ್ನು ರಿಕ್ಷಾಗೆ ತುಂಬುವ ಕೆಲಸದಲ್ಲಿ ಅವರು ನಿರತರಾದರು. ಕೆಲಸದ ಸಿಬ್ಬಂದಿ ಪ್ರಕಾಶ ಬಾಂದೇಕರ್ ಜೊತೆಗೂಡಿ ಅವರು ರಿಕ್ಷಾ ಒಳಗೆ ಕಡಪ ಕಲ್ಲುಗಳನ್ನು ತುಂಬಿದ್ದರು. ಪ್ರಕಾಶ ಬಾಂದೇಕರ್ 6 ಅಡಿ ಉದ್ದದ ಗ್ರಾನೇಟಿಗೆ ಹಗ್ಗ ಕಟ್ಟುತ್ತಿರುವಾಗ ಆ ಕಲ್ಲು ನೆಲಕ್ಕೆ ಅಪ್ಪಳಿಸಿತು. ರಿಕ್ಷಾದೊಳಗೆ ಕಡಪ ಸರಿಯಾಗಿ ನಿಲ್ಲಿಸುತ್ತಿರುವ ಅವಧಿಯಲ್ಲಿಯೇ 7ಕ್ಕೂ ಅಧಿಕ ಕಡಪ ಕಲ್ಲುಗಳು ಒಮ್ಮೆಲೆ ಮುದ್ದಣ್ಣ ಹಾಲುಂಡಿ ಅವರ ಮೈಮೇಲೆ ಅಪ್ಪಳಿಸಿದವು.

ಆ ಕಲ್ಲುಗಳ ಅಡಿಗೆ ಬಿದ್ದ ಮುದ್ದಣ್ಣ ಹಾಲುಂಡಿ ಅವರನ್ನು ಅಲ್ಲಿದ್ದವರು ತಕ್ಷಣ ಹೊರಕ್ಕೆ ಎಳೆದು ಉಪಚರಿಸಿದರು. ಆಸ್ಪತ್ರೆಗೂ ಕರೆದೊಯ್ದರು. ಆದರೆ, ಮುದ್ದಣ್ಣ ಹಾಲುಂಡಿ ಅವರು ಗ್ರಾನೆಟ್ ಬಿದ್ದಾಗಲೇ ಸಾವನಪ್ಪಿದ್ದು, ವೈದ್ಯರು ಸಾವನ್ನು ದೃಢೀಕರಿಸಿದರು.

ShareSendTweetShare
ADVERTISEMENT
Previous Post

ಸಾಲಬಾಧೆ: ಮುಂಡಗೋಡದಲ್ಲಿ ಮುಂದುವರೆದ ರೈತರ ಸಾವಿನ ಸರಣಿ

Next Post

BSNL: ಟವರ್ ನಿರ್ಮಾಣದ ಸಾಮಗ್ರಿಯೇ ಮಾಯ!

Next Post
BSNL: The material used to build the tower is magic!

BSNL: ಟವರ್ ನಿರ್ಮಾಣದ ಸಾಮಗ್ರಿಯೇ ಮಾಯ!

Mirjan Nadakacheri in chaos Kannada activist's fierce struggle

ಮಿರ್ಜಾನ್ ನಾಡಕಚೇರಿ ಅಸ್ತವ್ಯಸ್ತ: ಕನ್ನಡ ಕಾರ್ಯಕರ್ತನ ಉಗ್ರ ಹೋರಾಟ

Public Complaint Lokayukta Lady arrives at the hospital!

ಸಾರ್ವಜನಿಕ ದೂರು: ಆಸ್ಪತ್ರೆಗೆ ಬಂದ ಲೋಕಾಯುಕ್ತ ಲೇಡಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.