6
  • Latest
BSNL: The material used to build the tower is magic!

BSNL: ಟವರ್ ನಿರ್ಮಾಣದ ಸಾಮಗ್ರಿಯೇ ಮಾಯ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

BSNL: ಟವರ್ ನಿರ್ಮಾಣದ ಸಾಮಗ್ರಿಯೇ ಮಾಯ!

AchyutKumar by AchyutKumar
June 19, 2025
in ಸ್ಥಳೀಯ
BSNL: The material used to build the tower is magic!
advt advt advt
ADVERTISEMENT

ಯಲ್ಲಾಪುರದ ಡಬ್ಗುಳಿಯಲ್ಲಿ ನಿರ್ಮಾಣ ಹಂತದಲ್ಲಿದ್ದ BSNL ಟವರ್ ಸಾಮಗ್ರಿಗಳು ಕಳ್ಳರ ಪಾಲಾಗಿದೆ.

ಶಿರಸಿಯ ಜಯಲಕ್ಷ್ಮಿ ಬಿಲ್ಟೆಕ್ ಪ್ರೆö ಲಿ ಕಂಪನಿಯವರು ಡಬ್ಗುಳಿಯಲ್ಲಿ ಟವರ್ ನಿರ್ಮಿಸುತ್ತಿದ್ದರು. ಇದಕ್ಕಾಗಿ ಅವರು ಕಬ್ಬಿಣ ಹಾಗೂ ಉಕ್ಕಿನ ಸಾಮಗ್ರಿಗಳನ್ನು ಸ್ಥಳದಲ್ಲಿ ದಾಸ್ತಾನು ಮಾಡಿದ್ದರು. ಜೂನ್ 14ರ ಬೆಳಗ್ಗೆ ಅಲ್ಲಿದ್ದ ಸಾಮಗ್ರಿಗಳು ಜೂನ್ 17ರ ಸಂಜೆ ಹೋಗಿ ನೋಡಿದಾಗ ಕಣ್ಮರೆಯಾಗಿದ್ದವು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

58760ರೂ ಮೌಲ್ಯದ ಕಬ್ಬಿಣ ಹಾಗೂ ಉಕ್ಕು, 46920ರೂ ಮೌಲ್ಯದ ಪ್ಲೇಟುಗಳನ್ನು ಕಳ್ಳರು ಅಪಹರಿಸಿದ್ದರು. ಇದರೊಂದಿಗೆ 15400ರೂ ಮೌಲ್ಯದ ರಾಡು, 22120ರೂ ಮೌಲ್ಯದ ನೆಟ್ ಬೋಲ್ಟು, 16800ರೂ ಮೌಲ್ಯದ ವಾಶರ್‌ನ್ನು ದೋಚಿದ್ದರು. ಒಟ್ಟು 1.60 ಲಕ್ಷ ರೂ ಮೌಲ್ಯದ ಸಾಮಗ್ರಿಗಳು ಕಾಣೆಯಾದ ಬಗ್ಗೆ ಕಂಪನಿಯ ಪ್ರೊಜೆಕ್ಟ್ ಮೆನೆಜಮೆಂಟ್ ಆಫಿಸರ್ ಪ್ರಸನ್ನ ಹೆಗಡೆ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರಿದ್ದಾರೆ.

`ಸದ್ಯ ಸುರಕ್ಷತೆ ದೃಷ್ಠಿಯಿಂದ ಅಲ್ಲಿರುವ ಇನ್ನಿತರ ಎಲ್ಲಾ ಸಾಮಗ್ರಿಗಳನ್ನು ಬೇರೆ ಕಡೆ ಸ್ಥಳಾಂತರಿಸಲಾಗುತ್ತಿದೆ. ಮಳೆ ಕಡಿಮೆಯಾದ ನಂತರ ಟವರ್ ನಿರ್ಮಾಣ ಕೆಲಸ ವೇಗಪಡೆಯಲಿದ್ದು, ಕಳ್ಳತನವಾಗದಂತೆ ತಡೆಯಲು ಊರಿನವರ ಸಹಕಾರವೂ ಅಗತ್ಯ’ ಎಂದು ಜಯಲಕ್ಷ್ಮಿ ಬಿಲ್ಟೆಕ್ ಪ್ರೆö ಲಿ ಕಂಪನಿ ಮುಖ್ಯಸ್ಥ ಸುಹಾಸ್ ಹೆಗಡೆ ಪ್ರತಿಕ್ರಿಯಿಸಿದರು.

ShareSendTweetShare
ADVERTISEMENT
Previous Post

ಓಂ ಶಾಂತಿ: ಗ್ರಾನೆಟ್ ಅಂಗಡಿ ಮಾಲಕನ ಮೇಲೆ ಬಿದ್ದ ಕಲ್ಲು!

Next Post

ಮಿರ್ಜಾನ್ ನಾಡಕಚೇರಿ ಅಸ್ತವ್ಯಸ್ತ: ಕನ್ನಡ ಕಾರ್ಯಕರ್ತನ ಉಗ್ರ ಹೋರಾಟ

Next Post
Mirjan Nadakacheri in chaos Kannada activist's fierce struggle

ಮಿರ್ಜಾನ್ ನಾಡಕಚೇರಿ ಅಸ್ತವ್ಯಸ್ತ: ಕನ್ನಡ ಕಾರ್ಯಕರ್ತನ ಉಗ್ರ ಹೋರಾಟ

Public Complaint Lokayukta Lady arrives at the hospital!

ಸಾರ್ವಜನಿಕ ದೂರು: ಆಸ್ಪತ್ರೆಗೆ ಬಂದ ಲೋಕಾಯುಕ್ತ ಲೇಡಿ!

Without telling anyone.. without asking anyone.. where did they all go

ಯಾರಿಗೂ ಹೇಳದೇ.. ಯಾರನ್ನು ಕೇಳದೇ.. ಅವರೆಲ್ಲ ಎಲ್ಲಿ ಹೋದರು?

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.