6
  • Latest
Mirjan Nadakacheri in chaos Kannada activist's fierce struggle

ಮಿರ್ಜಾನ್ ನಾಡಕಚೇರಿ ಅಸ್ತವ್ಯಸ್ತ: ಕನ್ನಡ ಕಾರ್ಯಕರ್ತನ ಉಗ್ರ ಹೋರಾಟ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಿರ್ಜಾನ್ ನಾಡಕಚೇರಿ ಅಸ್ತವ್ಯಸ್ತ: ಕನ್ನಡ ಕಾರ್ಯಕರ್ತನ ಉಗ್ರ ಹೋರಾಟ

AchyutKumar by AchyutKumar
June 19, 2025
in ಸ್ಥಳೀಯ
Mirjan Nadakacheri in chaos Kannada activist's fierce struggle
advt advt advt
ADVERTISEMENT

ಕುಮಟಾ ಬಳಿಯ ಮಿರ್ಜಾನ್ ನಾಡಕಚೇರಿ ಅವ್ಯವಸ್ಥೆ ವಿರುದ್ದ ಕರವೇ ಅಧ್ಯಕ್ಷ ಭಾಸ್ಕರ ಪಟಗಾರ್ ಕಿಡಿಕಾರಿದ್ದಾರೆ. ಅವ್ಯವಸ್ಥೆ ಸರಿಪಡಿಸದೇ ಇದ್ದರೆ ಉಗ್ರ ಹೋರಾಟ ನಡೆಸುವುದಾಗಿ ಅವರು ಎಚ್ಚರಿಸಿದ್ದಾರೆ.

Advertisement. Scroll to continue reading.
Advertisement. Scroll to continue reading.

ಈ ಬಗ್ಗೆ ಗುರುವಾರ ತಹಶೀಲ್ದಾರ್ ಕಚೇರಿಗೆ ನೋಟಿಸ್ ನೀಡಿದ ಅವರು ಅಲ್ಲಿನ ಅವ್ಯವಸ್ಥೆಗಳ ಪಟ್ಟಿ ಒದಗಿಸಿದರು. `ಮಿರ್ಜಾನ್ ನಾಡಕಛೇರಿ ಅವ್ಯವಸ್ಥೆಯಿಂದ ಗ್ರಾಮಸ್ಥರು ರೋಸಿ ಹೋಗಿದ್ದಾರೆ’ ಎಂದು ದೂರಿದರು. `ಈ ನಾಡ ಕಚೇರಿಯ ವ್ಯಾಪ್ತಿಗೆ ಅನೇಕ ಗ್ರಾಮಗಳು ಬರುತ್ತಿವೆ. ಈ ಕಚೇರಿಯಿಂದ ತಮಗೆಬೇಕಾದ ದಾಖಲೆಗಳನ್ನು ಪಡೆದುಕೊಳ್ಳಲು ದೂರ ದೂರದ ಕಡೆಯಿಂದ ಬರುತ್ತಾರೆ. ಆದರೆ, ಅಲ್ಲಿ ಕೆಲಸ ಮಾತ್ರ ಆಗುತ್ತಿಲ್ಲ’ ಎಂದು ಅಸಮಧಾನವ್ಯಕ್ತಪಡಿಸಿದರು.

ADVERTISEMENT
ADVERTISEMENT

`ಕಚೇರಿಗೆ ಬಂದರೆ ಕಚೇರಿಯಲ್ಲಿರುವವರು ಸರ್ವರ್ ಇಲ್ಲಾ. ವಿದ್ಯುತ್ ಇಲ್ಲ ಎನ್ನುತ್ತಾರೆ. ಈ ಕಚೇರಿಗೆ ಬದು ಹೋಗುವವರ ಶ್ರಮದ ಜೊತೆಗೆ ದಿನದ ದುಡಿಮೆಯೂ ಹಾಳಾಗುತ್ತದೆ’ ಎಂದು ವಿವರಿಸಿದರು. ತಕ್ಷಣ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದರು.

ShareSendTweetShare
ADVERTISEMENT
Previous Post

BSNL: ಟವರ್ ನಿರ್ಮಾಣದ ಸಾಮಗ್ರಿಯೇ ಮಾಯ!

Next Post

ಸಾರ್ವಜನಿಕ ದೂರು: ಆಸ್ಪತ್ರೆಗೆ ಬಂದ ಲೋಕಾಯುಕ್ತ ಲೇಡಿ!

Next Post
Public Complaint Lokayukta Lady arrives at the hospital!

ಸಾರ್ವಜನಿಕ ದೂರು: ಆಸ್ಪತ್ರೆಗೆ ಬಂದ ಲೋಕಾಯುಕ್ತ ಲೇಡಿ!

Without telling anyone.. without asking anyone.. where did they all go

ಯಾರಿಗೂ ಹೇಳದೇ.. ಯಾರನ್ನು ಕೇಳದೇ.. ಅವರೆಲ್ಲ ಎಲ್ಲಿ ಹೋದರು?

The accused was finally caught Leela Hegde's soul found peace!

ಕೊನೆಗೂ ಸಿಕ್ಕಿಬಿದ್ದ ಆರೋಪಿ: ಲೀಲಾ ಹೆಗಡೆ ಆತ್ಮಕ್ಕೆ ಸಿಕ್ಕಿತು ಶಾಂತಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.