6
  • Latest
Mirjan Nadakacheri in chaos Kannada activist's fierce struggle

ಮಿರ್ಜಾನ್ ನಾಡಕಚೇರಿ ಅಸ್ತವ್ಯಸ್ತ: ಕನ್ನಡ ಕಾರ್ಯಕರ್ತನ ಉಗ್ರ ಹೋರಾಟ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಿರ್ಜಾನ್ ನಾಡಕಚೇರಿ ಅಸ್ತವ್ಯಸ್ತ: ಕನ್ನಡ ಕಾರ್ಯಕರ್ತನ ಉಗ್ರ ಹೋರಾಟ

AchyutKumar by AchyutKumar
in ಸ್ಥಳೀಯ
Mirjan Nadakacheri in chaos Kannada activist's fierce struggle

ಕುಮಟಾ ಬಳಿಯ ಮಿರ್ಜಾನ್ ನಾಡಕಚೇರಿ ಅವ್ಯವಸ್ಥೆ ವಿರುದ್ದ ಕರವೇ ಅಧ್ಯಕ್ಷ ಭಾಸ್ಕರ ಪಟಗಾರ್ ಕಿಡಿಕಾರಿದ್ದಾರೆ. ಅವ್ಯವಸ್ಥೆ ಸರಿಪಡಿಸದೇ ಇದ್ದರೆ ಉಗ್ರ ಹೋರಾಟ ನಡೆಸುವುದಾಗಿ ಅವರು ಎಚ್ಚರಿಸಿದ್ದಾರೆ.

ADVERTISEMENT

ಈ ಬಗ್ಗೆ ಗುರುವಾರ ತಹಶೀಲ್ದಾರ್ ಕಚೇರಿಗೆ ನೋಟಿಸ್ ನೀಡಿದ ಅವರು ಅಲ್ಲಿನ ಅವ್ಯವಸ್ಥೆಗಳ ಪಟ್ಟಿ ಒದಗಿಸಿದರು. `ಮಿರ್ಜಾನ್ ನಾಡಕಛೇರಿ ಅವ್ಯವಸ್ಥೆಯಿಂದ ಗ್ರಾಮಸ್ಥರು ರೋಸಿ ಹೋಗಿದ್ದಾರೆ’ ಎಂದು ದೂರಿದರು. `ಈ ನಾಡ ಕಚೇರಿಯ ವ್ಯಾಪ್ತಿಗೆ ಅನೇಕ ಗ್ರಾಮಗಳು ಬರುತ್ತಿವೆ. ಈ ಕಚೇರಿಯಿಂದ ತಮಗೆಬೇಕಾದ ದಾಖಲೆಗಳನ್ನು ಪಡೆದುಕೊಳ್ಳಲು ದೂರ ದೂರದ ಕಡೆಯಿಂದ ಬರುತ್ತಾರೆ. ಆದರೆ, ಅಲ್ಲಿ ಕೆಲಸ ಮಾತ್ರ ಆಗುತ್ತಿಲ್ಲ’ ಎಂದು ಅಸಮಧಾನವ್ಯಕ್ತಪಡಿಸಿದರು.

`ಕಚೇರಿಗೆ ಬಂದರೆ ಕಚೇರಿಯಲ್ಲಿರುವವರು ಸರ್ವರ್ ಇಲ್ಲಾ. ವಿದ್ಯುತ್ ಇಲ್ಲ ಎನ್ನುತ್ತಾರೆ. ಈ ಕಚೇರಿಗೆ ಬದು ಹೋಗುವವರ ಶ್ರಮದ ಜೊತೆಗೆ ದಿನದ ದುಡಿಮೆಯೂ ಹಾಳಾಗುತ್ತದೆ’ ಎಂದು ವಿವರಿಸಿದರು. ತಕ್ಷಣ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದರು.

Advertisement. Scroll to continue reading.
Advertisement. Scroll to continue reading.
Previous Post

BSNL: ಟವರ್ ನಿರ್ಮಾಣದ ಸಾಮಗ್ರಿಯೇ ಮಾಯ!

Next Post

ಸಾರ್ವಜನಿಕ ದೂರು: ಆಸ್ಪತ್ರೆಗೆ ಬಂದ ಲೋಕಾಯುಕ್ತ ಲೇಡಿ!

Next Post
Public Complaint Lokayukta Lady arrives at the hospital!

ಸಾರ್ವಜನಿಕ ದೂರು: ಆಸ್ಪತ್ರೆಗೆ ಬಂದ ಲೋಕಾಯುಕ್ತ ಲೇಡಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ