6
  • Latest
Public Complaint Lokayukta Lady arrives at the hospital!

ಸಾರ್ವಜನಿಕ ದೂರು: ಆಸ್ಪತ್ರೆಗೆ ಬಂದ ಲೋಕಾಯುಕ್ತ ಲೇಡಿ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಾರ್ವಜನಿಕ ದೂರು: ಆಸ್ಪತ್ರೆಗೆ ಬಂದ ಲೋಕಾಯುಕ್ತ ಲೇಡಿ!

AchyutKumar by AchyutKumar
in ಸ್ಥಳೀಯ
Public Complaint Lokayukta Lady arrives at the hospital!

ಗೋಕರ್ಣ ಪ್ರಾಥಮಿಕ ಆರೋಗ್ಯ ಕೇಂದ್ರದ ಬಗ್ಗೆ ಸಾರ್ವಜನಿಕ ದೂರಿನ ಹಿನ್ನಲೆ ಲೋಕಾಯುಕ್ತ ಡಿವೈಎಸ್ಪಿ ಧನ್ಯಾ ನಾಯಕ ಅವರು ಗುರುವಾರ ದಿಢೀರ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ADVERTISEMENT

ದಾಖಲೆಗಳ ಪ್ರಕಾರ ಈ ಆಸ್ಪತ್ರೆ 24 ಗಂಟೆಯೂ ಸೇವೆ ನೀಡುತ್ತಿದೆ. ಆದರೆ, ನಿತ್ಯ 8 ಗಂಟೆ ನಂತರ ಆಸ್ಪತ್ರೆ ಬಾಗಿಲು ಮುಚ್ಚಲಾಗುತ್ತಿದೆ. ಈ ಬಗ್ಗೆ ಅಲ್ಲಿನವರು ಲೋಕಾಯುಕ್ತರಿಗೆ ದೂರು ನೀಡಿದ್ದು, ಅದರ ತಪಾಸಣೆಗಾಗಿ ಡಿವೈಎಸ್ಪಿ ಧನ್ಯಾ ನಾಯಕ ಭೇಟಿ ನೀಡಿದರು. `ಆಸ್ಪತ್ರೆಯಲ್ಲಿ ಖಾಯಂ ವೈದ್ಯರು ಇಲ್ಲ. ಇದರಿಂದ ಸಮಸ್ಯೆ ಆಗಿದೆ’ ಎಂದು ಅಲ್ಲಿನ ರೋಗಿಗಳು ದೂರಿದರು.

ಲೋಕಾಯುಕ್ತ ತಂಡದವರು ವಿವಿಧ ದಾಖಲೆಗಳನ್ನು ಪರಿಶೀಲಿಸಿದರು. ಔಷಧ ದಾಸ್ತಾನು ಕೊಠಡಿಗೆ ತೆರಳಿ ತಪಾಸಣೆ ನಡೆಸಿದರು. ಅವಧಿ ಮೀರಿದ ಔಷಧ ನೋಡಿ ಅವರು ಗರಂ ಆದರು. ರೋಗಿಗಳನ್ನು ಸಹ ಮಾತನಾಡಿಸಿ, ಅವರ ಅಹವಾಲು ಆಲಿಸಿದರು. ಆಂಬುಲೆನ್ಸ್ ಹಾಗೂ ಇನ್ನಿತರ ವ್ಯವಸ್ಥೆಗಳನ್ನು ವೀಕ್ಷಿಸಿದರು.

Advertisement. Scroll to continue reading.

ತುರ್ತು ಕೊಠಡಿ, ಔಷಧಗಳ ದಾಸ್ತಾನು, ಹಾಜರಾತಿ ಪುಸ್ತಕ ಪರಶೀಲನೆ ಮಾಡಿದರು. ಅಲ್ಲಿನ ಅವ್ಯವಸ್ಥೆ ಕಂಡು ಕಿಡಿಕಾರಿದರು. ತಪಾಸಣೆ ಕುರಿತು ಹಿರಿಯ ಅಧಿಕಾರಿಗಳಿಗೆ ಸಮಗ್ರ ವರದಿ ಸಲ್ಲಿಸುವುದಾಗಿ ಧನ್ಯ ನಾಯಕ ತಿಳಿಸಿದರು.

Advertisement. Scroll to continue reading.
Previous Post

ಮಿರ್ಜಾನ್ ನಾಡಕಚೇರಿ ಅಸ್ತವ್ಯಸ್ತ: ಕನ್ನಡ ಕಾರ್ಯಕರ್ತನ ಉಗ್ರ ಹೋರಾಟ

Next Post

ಯಾರಿಗೂ ಹೇಳದೇ.. ಯಾರನ್ನು ಕೇಳದೇ.. ಅವರೆಲ್ಲ ಎಲ್ಲಿ ಹೋದರು?

Next Post
Without telling anyone.. without asking anyone.. where did they all go

ಯಾರಿಗೂ ಹೇಳದೇ.. ಯಾರನ್ನು ಕೇಳದೇ.. ಅವರೆಲ್ಲ ಎಲ್ಲಿ ಹೋದರು?

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ