6
  • Latest
Public Complaint Lokayukta Lady arrives at the hospital!

ಸಾರ್ವಜನಿಕ ದೂರು: ಆಸ್ಪತ್ರೆಗೆ ಬಂದ ಲೋಕಾಯುಕ್ತ ಲೇಡಿ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Sunday, March 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಾರ್ವಜನಿಕ ದೂರು: ಆಸ್ಪತ್ರೆಗೆ ಬಂದ ಲೋಕಾಯುಕ್ತ ಲೇಡಿ!

AchyutKumar by AchyutKumar
in ಸ್ಥಳೀಯ
Public Complaint Lokayukta Lady arrives at the hospital!
advt advt advt
ADVERTISEMENT

ಗೋಕರ್ಣ ಪ್ರಾಥಮಿಕ ಆರೋಗ್ಯ ಕೇಂದ್ರದ ಬಗ್ಗೆ ಸಾರ್ವಜನಿಕ ದೂರಿನ ಹಿನ್ನಲೆ ಲೋಕಾಯುಕ್ತ ಡಿವೈಎಸ್ಪಿ ಧನ್ಯಾ ನಾಯಕ ಅವರು ಗುರುವಾರ ದಿಢೀರ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದಾಖಲೆಗಳ ಪ್ರಕಾರ ಈ ಆಸ್ಪತ್ರೆ 24 ಗಂಟೆಯೂ ಸೇವೆ ನೀಡುತ್ತಿದೆ. ಆದರೆ, ನಿತ್ಯ 8 ಗಂಟೆ ನಂತರ ಆಸ್ಪತ್ರೆ ಬಾಗಿಲು ಮುಚ್ಚಲಾಗುತ್ತಿದೆ. ಈ ಬಗ್ಗೆ ಅಲ್ಲಿನವರು ಲೋಕಾಯುಕ್ತರಿಗೆ ದೂರು ನೀಡಿದ್ದು, ಅದರ ತಪಾಸಣೆಗಾಗಿ ಡಿವೈಎಸ್ಪಿ ಧನ್ಯಾ ನಾಯಕ ಭೇಟಿ ನೀಡಿದರು. `ಆಸ್ಪತ್ರೆಯಲ್ಲಿ ಖಾಯಂ ವೈದ್ಯರು ಇಲ್ಲ. ಇದರಿಂದ ಸಮಸ್ಯೆ ಆಗಿದೆ’ ಎಂದು ಅಲ್ಲಿನ ರೋಗಿಗಳು ದೂರಿದರು.

Advertisement. Scroll to continue reading.
ADVERTISEMENT
ADVERTISEMENT

ಲೋಕಾಯುಕ್ತ ತಂಡದವರು ವಿವಿಧ ದಾಖಲೆಗಳನ್ನು ಪರಿಶೀಲಿಸಿದರು. ಔಷಧ ದಾಸ್ತಾನು ಕೊಠಡಿಗೆ ತೆರಳಿ ತಪಾಸಣೆ ನಡೆಸಿದರು. ಅವಧಿ ಮೀರಿದ ಔಷಧ ನೋಡಿ ಅವರು ಗರಂ ಆದರು. ರೋಗಿಗಳನ್ನು ಸಹ ಮಾತನಾಡಿಸಿ, ಅವರ ಅಹವಾಲು ಆಲಿಸಿದರು. ಆಂಬುಲೆನ್ಸ್ ಹಾಗೂ ಇನ್ನಿತರ ವ್ಯವಸ್ಥೆಗಳನ್ನು ವೀಕ್ಷಿಸಿದರು.

Advertisement. Scroll to continue reading.

ತುರ್ತು ಕೊಠಡಿ, ಔಷಧಗಳ ದಾಸ್ತಾನು, ಹಾಜರಾತಿ ಪುಸ್ತಕ ಪರಶೀಲನೆ ಮಾಡಿದರು. ಅಲ್ಲಿನ ಅವ್ಯವಸ್ಥೆ ಕಂಡು ಕಿಡಿಕಾರಿದರು. ತಪಾಸಣೆ ಕುರಿತು ಹಿರಿಯ ಅಧಿಕಾರಿಗಳಿಗೆ ಸಮಗ್ರ ವರದಿ ಸಲ್ಲಿಸುವುದಾಗಿ ಧನ್ಯ ನಾಯಕ ತಿಳಿಸಿದರು.

ShareSendTweetShare
ADVERTISEMENT
Previous Post

ಮಿರ್ಜಾನ್ ನಾಡಕಚೇರಿ ಅಸ್ತವ್ಯಸ್ತ: ಕನ್ನಡ ಕಾರ್ಯಕರ್ತನ ಉಗ್ರ ಹೋರಾಟ

Next Post

ಯಾರಿಗೂ ಹೇಳದೇ.. ಯಾರನ್ನು ಕೇಳದೇ.. ಅವರೆಲ್ಲ ಎಲ್ಲಿ ಹೋದರು?

Next Post
Without telling anyone.. without asking anyone.. where did they all go

ಯಾರಿಗೂ ಹೇಳದೇ.. ಯಾರನ್ನು ಕೇಳದೇ.. ಅವರೆಲ್ಲ ಎಲ್ಲಿ ಹೋದರು?

The accused was finally caught Leela Hegde's soul found peace!

ಕೊನೆಗೂ ಸಿಕ್ಕಿಬಿದ್ದ ಆರೋಪಿ: ಲೀಲಾ ಹೆಗಡೆ ಆತ್ಮಕ್ಕೆ ಸಿಕ್ಕಿತು ಶಾಂತಿ!

Gram Panchayat refuses to provide house number Gram Panchayat member gives deadline to government!

ಮನೆ ನಂ ನೀಡಲು ಗ್ರಾ ಪಂ ನಕಾರ: ಸರ್ಕಾರಕ್ಕೆ ಗಡುವು ನೀಡಿದ ಗ್ರಾ ಪಂ ಸದಸ್ಯ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.