6
  • Latest
Without telling anyone.. without asking anyone.. where did they all go

ಯಾರಿಗೂ ಹೇಳದೇ.. ಯಾರನ್ನು ಕೇಳದೇ.. ಅವರೆಲ್ಲ ಎಲ್ಲಿ ಹೋದರು?

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಯಾರಿಗೂ ಹೇಳದೇ.. ಯಾರನ್ನು ಕೇಳದೇ.. ಅವರೆಲ್ಲ ಎಲ್ಲಿ ಹೋದರು?

AchyutKumar by AchyutKumar
in ಸ್ಥಳೀಯ
Without telling anyone.. without asking anyone.. where did they all go

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಹಿಳೆಯರ ಕಣ್ಮರೆ ಪ್ರಮಾಣ ಹೆಚ್ಚಾಗಿದೆ. ಈ ವಾರ ಮೂರು ಮಹಿಳೆಯರು ಕಾಣೆಯಾಗಿದ್ದು, ಅವರಿಗಾಗಿ ಪೊಲೀಸರು ಹುಡುಕಾಟ ನಡೆದಿದೆ.

ADVERTISEMENT

ಸಿದ್ದಾಪುರದ ಬಿರ್ಲಮಕ್ಕಿಯ ನೆಟ್ಟಗೋಡ ಗ್ರಾಮದ ಶೋಭಾ ಗೌಡ (35) ಕಾಣೆಯಾಗಿದ್ದಾರೆ. ಜೂನ್ 15ರಂದು ಉಪ್ಪಾಗೆ ಹುಳಿ ಆರಿಸಿಕೊಂಡು ಬರಲು ಕಾಡಿನ ಕಡೆ ಹೊರಟ ಅವರು ಮತ್ತೆ ಮನೆಗೆ ಮರಳಲಿಲ್ಲ. ಎಲ್ಲಿ ಹುಡುಕಿದರೂ ಅವರ ಸುಳಿವು ಸಿಕ್ಕಿಲ್ಲ. ಹೀಗಾಗಿ ಪತ್ನಿ ಹುಡುಕಾಟ ನಡೆಸಿದ ಹನುಮಂತ ಗೌಡ ಅವರು ಇದೀಗ ಪೊಲೀಸರ ಮೊರೆ ಹೋಗಿದ್ದಾರೆ. ಸಿದ್ದಾಪುರ ಪೊಲೀಸರು ಸಹ ಶೋಭಾ ಗೌಡ ಅವರಿಗಾಗಿ ಶೋಧ ನಡೆಸಿದ್ದಾರೆ.

ಹಳಿಯಾಳದ ಜಾಂಬಾಲಗಲ್ಲಿಯಲ್ಲಿ ವಾಸವಾಗಿದ್ದ 24 ವರ್ಷದ ಮಿಸ್ಬಾ ಮತೀನ ಪಾಶಾ ಅವರು ಕಾಣೆಯಾಗಿದ್ದಾರೆ. ಜೂನ್ 17ರಂದು ಬಸ್ ನಿಲ್ದಾಣ ಬಳಿಯ ಪದ್ಮಾವತಿ ಹೊಟೇಲಿಗೆ ಕೆಲಸಕ್ಕೆ ಹೋಗಿದ್ದ ಅವರು ಅಲ್ಲಿಂದ ನಾಪತ್ತೆಯಾಗಿದ್ದಾರೆ. ಬಸ್ ನಿಲ್ದಾಣದ ಬಳಿ ಹೋಗಿ ಬರವುದಾಗಿ ಹೊಟೇಲ್ ಮಾಲಕರ ಬಳಿ ಹೇಳಿ ಹೊರಟ ಮಿಸ್ಟಾ ಮತೀನ ಪಾಶಾ ಅವರು ಮುಂದೆ ಎಲ್ಲಿ ಹೋದರು? ಎಂದು ಯಾರಿಗೂ ಗೊತ್ತಾಗಲಿಲ್ಲ. ಅವರು ಮನೆಗೆ ಸಹ ಮರಳಿಲ್ಲ. ಹೀಗಾಗಿ ಅವರ ಕುಟುಂಬದವರ ಜೊತೆ ಪೊಲೀಸರು ಶೋಧ ನಡೆಸಿದ್ದಾರೆ.

Advertisement. Scroll to continue reading.

ಸಿದ್ದಾಪುರ ಮಾವಿನಗುಂಡಿಯ ನಿಖಿತಾ (28) ಎಂಬಾತರು ಸಹ ಏಕಾಏಕಿ ಕಾಣೆಯಾಗಿದ್ದಾರೆ. ಮೇ 22ರಂದು ಹೊನ್ನಾವರಕ್ಕೆ ಹೋಗುವುದಾಗಿ ಹೇಳಿದ್ದ ಅವರು ನಂತರ ಫೋನ್ ಸಂಪರ್ಕಕ್ಕೂ ಸಿಕ್ಕಿಲ್ಲ. ಅವರ ಪತಿ ಡಿಕ್ಷನ್ ಬಸ್ಯಾಂವ್ ಫರ್ನಾಡಿಂಸ್ ಪತ್ನಿಗಾಗಿ ಅವರ ತವರುಮನೆಗೆ ಹೋಗಿ ಬಂದರೂ ಸುಳಿವು ಸಿಕ್ಕಿಲ್ಲ. ಹೀಗಾಗಿ ಅವರು ಇದೀಗ ಪೊಲೀಸ್ ದೂರು ನೀಡಿದ್ದು, ನಿಖಿತಾ ಅವರಿಗಾಗಿ ಹುಡುಕಾಟ ನಡೆದಿದೆ.

Advertisement. Scroll to continue reading.
Previous Post

ಸಾರ್ವಜನಿಕ ದೂರು: ಆಸ್ಪತ್ರೆಗೆ ಬಂದ ಲೋಕಾಯುಕ್ತ ಲೇಡಿ!

Next Post

ಕೊನೆಗೂ ಸಿಕ್ಕಿಬಿದ್ದ ಆರೋಪಿ: ಲೀಲಾ ಹೆಗಡೆ ಆತ್ಮಕ್ಕೆ ಸಿಕ್ಕಿತು ಶಾಂತಿ!

Next Post
The accused was finally caught Leela Hegde's soul found peace!

ಕೊನೆಗೂ ಸಿಕ್ಕಿಬಿದ್ದ ಆರೋಪಿ: ಲೀಲಾ ಹೆಗಡೆ ಆತ್ಮಕ್ಕೆ ಸಿಕ್ಕಿತು ಶಾಂತಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ