6
  • Latest
Without telling anyone.. without asking anyone.. where did they all go

ಯಾರಿಗೂ ಹೇಳದೇ.. ಯಾರನ್ನು ಕೇಳದೇ.. ಅವರೆಲ್ಲ ಎಲ್ಲಿ ಹೋದರು?

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಯಾರಿಗೂ ಹೇಳದೇ.. ಯಾರನ್ನು ಕೇಳದೇ.. ಅವರೆಲ್ಲ ಎಲ್ಲಿ ಹೋದರು?

AchyutKumar by AchyutKumar
June 19, 2025
in ಸ್ಥಳೀಯ
Without telling anyone.. without asking anyone.. where did they all go
advt advt advt
ADVERTISEMENT

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಹಿಳೆಯರ ಕಣ್ಮರೆ ಪ್ರಮಾಣ ಹೆಚ್ಚಾಗಿದೆ. ಈ ವಾರ ಮೂರು ಮಹಿಳೆಯರು ಕಾಣೆಯಾಗಿದ್ದು, ಅವರಿಗಾಗಿ ಪೊಲೀಸರು ಹುಡುಕಾಟ ನಡೆದಿದೆ.

ಸಿದ್ದಾಪುರದ ಬಿರ್ಲಮಕ್ಕಿಯ ನೆಟ್ಟಗೋಡ ಗ್ರಾಮದ ಶೋಭಾ ಗೌಡ (35) ಕಾಣೆಯಾಗಿದ್ದಾರೆ. ಜೂನ್ 15ರಂದು ಉಪ್ಪಾಗೆ ಹುಳಿ ಆರಿಸಿಕೊಂಡು ಬರಲು ಕಾಡಿನ ಕಡೆ ಹೊರಟ ಅವರು ಮತ್ತೆ ಮನೆಗೆ ಮರಳಲಿಲ್ಲ. ಎಲ್ಲಿ ಹುಡುಕಿದರೂ ಅವರ ಸುಳಿವು ಸಿಕ್ಕಿಲ್ಲ. ಹೀಗಾಗಿ ಪತ್ನಿ ಹುಡುಕಾಟ ನಡೆಸಿದ ಹನುಮಂತ ಗೌಡ ಅವರು ಇದೀಗ ಪೊಲೀಸರ ಮೊರೆ ಹೋಗಿದ್ದಾರೆ. ಸಿದ್ದಾಪುರ ಪೊಲೀಸರು ಸಹ ಶೋಭಾ ಗೌಡ ಅವರಿಗಾಗಿ ಶೋಧ ನಡೆಸಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

ಹಳಿಯಾಳದ ಜಾಂಬಾಲಗಲ್ಲಿಯಲ್ಲಿ ವಾಸವಾಗಿದ್ದ 24 ವರ್ಷದ ಮಿಸ್ಬಾ ಮತೀನ ಪಾಶಾ ಅವರು ಕಾಣೆಯಾಗಿದ್ದಾರೆ. ಜೂನ್ 17ರಂದು ಬಸ್ ನಿಲ್ದಾಣ ಬಳಿಯ ಪದ್ಮಾವತಿ ಹೊಟೇಲಿಗೆ ಕೆಲಸಕ್ಕೆ ಹೋಗಿದ್ದ ಅವರು ಅಲ್ಲಿಂದ ನಾಪತ್ತೆಯಾಗಿದ್ದಾರೆ. ಬಸ್ ನಿಲ್ದಾಣದ ಬಳಿ ಹೋಗಿ ಬರವುದಾಗಿ ಹೊಟೇಲ್ ಮಾಲಕರ ಬಳಿ ಹೇಳಿ ಹೊರಟ ಮಿಸ್ಟಾ ಮತೀನ ಪಾಶಾ ಅವರು ಮುಂದೆ ಎಲ್ಲಿ ಹೋದರು? ಎಂದು ಯಾರಿಗೂ ಗೊತ್ತಾಗಲಿಲ್ಲ. ಅವರು ಮನೆಗೆ ಸಹ ಮರಳಿಲ್ಲ. ಹೀಗಾಗಿ ಅವರ ಕುಟುಂಬದವರ ಜೊತೆ ಪೊಲೀಸರು ಶೋಧ ನಡೆಸಿದ್ದಾರೆ.

Advertisement. Scroll to continue reading.

ಸಿದ್ದಾಪುರ ಮಾವಿನಗುಂಡಿಯ ನಿಖಿತಾ (28) ಎಂಬಾತರು ಸಹ ಏಕಾಏಕಿ ಕಾಣೆಯಾಗಿದ್ದಾರೆ. ಮೇ 22ರಂದು ಹೊನ್ನಾವರಕ್ಕೆ ಹೋಗುವುದಾಗಿ ಹೇಳಿದ್ದ ಅವರು ನಂತರ ಫೋನ್ ಸಂಪರ್ಕಕ್ಕೂ ಸಿಕ್ಕಿಲ್ಲ. ಅವರ ಪತಿ ಡಿಕ್ಷನ್ ಬಸ್ಯಾಂವ್ ಫರ್ನಾಡಿಂಸ್ ಪತ್ನಿಗಾಗಿ ಅವರ ತವರುಮನೆಗೆ ಹೋಗಿ ಬಂದರೂ ಸುಳಿವು ಸಿಕ್ಕಿಲ್ಲ. ಹೀಗಾಗಿ ಅವರು ಇದೀಗ ಪೊಲೀಸ್ ದೂರು ನೀಡಿದ್ದು, ನಿಖಿತಾ ಅವರಿಗಾಗಿ ಹುಡುಕಾಟ ನಡೆದಿದೆ.

ShareSendTweetShare
ADVERTISEMENT
Previous Post

ಸಾರ್ವಜನಿಕ ದೂರು: ಆಸ್ಪತ್ರೆಗೆ ಬಂದ ಲೋಕಾಯುಕ್ತ ಲೇಡಿ!

Next Post

ಕೊನೆಗೂ ಸಿಕ್ಕಿಬಿದ್ದ ಆರೋಪಿ: ಲೀಲಾ ಹೆಗಡೆ ಆತ್ಮಕ್ಕೆ ಸಿಕ್ಕಿತು ಶಾಂತಿ!

Next Post
The accused was finally caught Leela Hegde's soul found peace!

ಕೊನೆಗೂ ಸಿಕ್ಕಿಬಿದ್ದ ಆರೋಪಿ: ಲೀಲಾ ಹೆಗಡೆ ಆತ್ಮಕ್ಕೆ ಸಿಕ್ಕಿತು ಶಾಂತಿ!

Gram Panchayat refuses to provide house number Gram Panchayat member gives deadline to government!

ಮನೆ ನಂ ನೀಡಲು ಗ್ರಾ ಪಂ ನಕಾರ: ಸರ್ಕಾರಕ್ಕೆ ಗಡುವು ನೀಡಿದ ಗ್ರಾ ಪಂ ಸದಸ್ಯ!

Kalasu who fell off his bike is still alive!

ಬೈಕಿನಿಂದ ಬಿದ್ದವ ಜಾಗದಲ್ಲಿಯೇ ಕಲಾಸು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.