6
  • Latest

ಇದು ಒಂದು `ಉಗಿದು ಉಪ್ಪಿನಕಾಯಿ’ ಹಾಕಿದದವರ ಕಥೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಇದು ಒಂದು `ಉಗಿದು ಉಪ್ಪಿನಕಾಯಿ’ ಹಾಕಿದದವರ ಕಥೆ

AchyutKumar by AchyutKumar
in ರಾಜ್ಯ

ಸದಾ ವಿವಾದಗಳಿಂದ ಸುದ್ದಿಯಾಗುತ್ತಿದ್ದ ಟಿಎಸ್‌ಎಸ್ ಸಂಸ್ಥೆ ಇದೀಗ `ಉಪ್ಪಿನಕಾಯಿ’ ಮಾರಾಟದಿಂದ ಮತ್ತೆ ಮುನ್ನೆಲೆಗೆ ಬಂದಿದೆ. ಅಧಿಕಾರ ಹಾಗೂ ರಾಜಕೀಯ ಕೆಸರಾಟದಲ್ಲಿ ಮುಳುಗಿರುವ ಟಿಎಸ್‌ಎಸ್ ಪರ ಹಾಗೂ ವಿರೋಧ ಚರ್ಚೆಗಳು ಸಾಮಾಜಿಕ ಜಾಲತಾಣದಲ್ಲಿ ಜೋರಾಗಿದೆ. ಈ ನಡುವೆ ಮಂಗಳವಾರ ಟಿಎಸ್‌ಎಸ್ ಗ್ರಾಹಕರೊಬ್ಬರು ಉಪ್ಪಿನಕಾಯಿ ಖರೀದಿಸಿ, ಅದರಲ್ಲಿ ಹುಳವಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಶಿರಸಿಯ ಟಿಎಸ್‌ಎಸ್ ಸೂಪರ್ ಮಾರ್ಕೇಟಿನಲ್ಲಿ ಸೌಮ್ಯ ಭಟ್ಟ ಎಂಬಾತರು ಉಪ್ಪಿನಕಾಯಿ ಡಬ್ಬಿ ಖರೀದಿಸಿದ್ದರು. ಡಬ್ಬಿಯ ಮೇಲ್ಬಾಗ ಅಂಟಿಸಿದ ಚೀಟಿಯಲ್ಲಿ ಇನ್ನೂ ಅವಧಿ ಮುಗಿದಿರಲಿಲ್ಲ. ಆದರೆ, ಮನೆಗೆ ತಂದು ನೋಡಿದಾಗ ಉಪ್ಪಿನಕಾಯಿ ಹಾಳಾಗಿತ್ತು. ಇದರಿಂದ ಆಕ್ರೋಶಗೊಂಡ ಅವರು ಫೇಸ್ಬುಕ್ ಖಾತೆಯಲ್ಲಿ `ಉಪ್ಪಿನಕಾಯಿ ಕಥೆ’ ಬರೆದುಕೊಂಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಅನೇಕರು `ಇದು ಟಿಎಸ್‌ಎಸ್ ತಪ್ಪಲ್ಲ. ಉಪ್ಪಿನಕಾಯಿ ಉತ್ಪಾದಕರ ತಪ್ಪು’ ಎಂದಿದ್ದಾರೆ. ಇನ್ನೂ ಕೆಲವರು `ತಮಗೂ ಇದೇ ರೀತಿಯ ಅನುಭವ ಆಗಿದೆ’ ಎಂದು ಹೇಳಿಕೊಂಡಿದ್ದಾರೆ. ಮತ್ತೆ ಕೆಲವರು `ಉಪ್ಪಿನಕಾಯಿ ಮರಳಿಸಿ, ಹಣ ಪಡೆಯಿರಿ’ ಎಂಬ ಸಲಹೆಯನ್ನು ಸಹ ನೀಡಿದ್ದಾರೆ. ಇನ್ನೊಬ್ಬರು ಹೊಸ ಆಡಳಿತ ಮಂಡಳಿ ಹಾಗೂ ಹಳೆ ಆಡಳಿತ ಮಂಡಳಿಯ ಮೇಲೆ ಆರೋಪ ಹೋರಿಸಿ ಕಮೆಂಟ್ ಮಾಡಿದ್ದಾರೆ. ಆಹಾರ ಉತ್ಪನ್ನಗಳ ಬಗ್ಗೆ ಗ್ರಾಹಕರಿಗೆ ಅರಿವು ಮೂಡಿಸುವುದಕ್ಕಾಗಿ ಈ ಬರಹ ಪ್ರಕಟಿಸಿರುವುದಾಗಿ ಸೌಮ್ಯಾ ಅವರು ಹೇಳಿದ್ದಾರೆ. ಒಟ್ಟಿನಲ್ಲಿ ಇದೀಗ ಉಪ್ಪಿನಕಾಯಿ ವಿಷಯವಾಗಿ ಟಿಎಸ್‌ಎಸ್ ಮತ್ತೆ ಸುದ್ದಿಯಾಗಿದೆ.

ADVERTISEMENT
Advertisement. Scroll to continue reading.
Advertisement. Scroll to continue reading.
Previous Post

ಸ್ವರ್ಣವಲ್ಲಿ ಶ್ರೀಗಳಿಂದ ಕೃಷಿಭೂಮಿ ಕಾಪಾಡುವ ಆಂದೋಲನ

Next Post

ಮಕ್ಕಳ ಊಟಕ್ಕೆ ಮಳೆ ನೀರೇ ಗತಿ!

Next Post

ಮಕ್ಕಳ ಊಟಕ್ಕೆ ಮಳೆ ನೀರೇ ಗತಿ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ