6
  • Latest
Gram Panchayat refuses to provide house number Gram Panchayat member gives deadline to government!

ಮನೆ ನಂ ನೀಡಲು ಗ್ರಾ ಪಂ ನಕಾರ: ಸರ್ಕಾರಕ್ಕೆ ಗಡುವು ನೀಡಿದ ಗ್ರಾ ಪಂ ಸದಸ್ಯ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮನೆ ನಂ ನೀಡಲು ಗ್ರಾ ಪಂ ನಕಾರ: ಸರ್ಕಾರಕ್ಕೆ ಗಡುವು ನೀಡಿದ ಗ್ರಾ ಪಂ ಸದಸ್ಯ!

AchyutKumar by AchyutKumar
June 20, 2025
in ಸ್ಥಳೀಯ
Gram Panchayat refuses to provide house number Gram Panchayat member gives deadline to government!
advt advt advt
ADVERTISEMENT

`ಉತ್ತರ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಹೊಸದಾಗಿ ಮನೆ ಸಂಖ್ಯೆ ನೀಡಲು ಅಧಿಕಾರಿಗಳು ಕಾಡಿಸುತ್ತಿದ್ದು, ಒಂದು ತಿಂಗಳ ಒಳಗೆ ಎಲ್ಲಾ ತಾಂತ್ರಿಕ ಸಮಸ್ಯೆ ಬಗೆಹರಿಸಿ ಅಗತ್ಯವಿದ್ದವರಿಗೆ ಮನೆ ಸಂಖ್ಯೆ ನೀಡಬೇಕು’ ಎಂದು ಶಿರಸಿಯ ಗ್ರಾಮ ಪಂಚಾಯತ ಸದಸ್ಯರು ಆಗ್ರಹಿಸಿದ್ದಾರೆ. ಒಂದು ತಿಂಗಳ ಗಡುವು ಮುಗಿದರೂ ಸಮಸ್ಯೆ ಹಾಗೇ ಉಳಿದಲ್ಲಿ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನು ನೀಡಿದ್ದಾರೆ.

ಶಿರಸಿಯಲ್ಲಿ ಶುಕ್ರವಾರ ಚುನಾಯಿತ ಗ್ರಾಮ ಪ್ರತಿನಿಧಿಗಳ ಒಕ್ಕೂಟದ ಸಭೆ ನಡೆದಿದ್ದು, ಆಸ್ತಿ ಸಂಖ್ಯೆ ವಿಷಯವಾಗಿ ಸದಸ್ಯರು ಚರ್ಚಿಸಿದರು. ಜನ ಸಾಮಾನ್ಯರು ಅನುಭವಿಸುತ್ತಿರುವ ಸಮಸ್ಯೆ ಹಾಗೂ ಇದರಿಂದ ಗ್ರಾ ಪಂ ಸದಸ್ಯರಿಗೆ ಎದುರಾಗುತ್ತಿರುವ ಆತಂಕದ ಕುರಿತು ಅನೇಕರು ವಿಷಯ ಮಂಡಿಸಿದರು. ಬಡ ಜನರು ಮನೆ ಸಂಖ್ಯೆ ಇಲ್ಲದೇ ತೊಂದರೆ ಅನುಭವಿಸುತ್ತಿರುವ ಬಗ್ಗೆ ಸಭೆಯಲ್ಲಿದ್ದವರು ನೋವು ತೋಡಿಕೊಂಡರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

`ಅನೇಕ ಗ್ರಾಮ ಪಂಚಾಯತಗಳಲ್ಲಿ ಮನೆ ಸಂಖ್ಯೆ ನೀಡಲು ಅನಗತ್ಯ ವಿಳಂಬ ಮಾಡಲಾಗುತ್ತಿದೆ. ಅನೇಕ ವರ್ಷಗಳಿಂದ ಜನ ಮನೆಯಲ್ಲಿ ವಾಸವಾಗಿದ್ದರೂ ಆ ಮನೆಗೆ ಅಧಿಕೃತ ಸಂಖ್ಯೆ ಸಿಗುತ್ತಿಲ್ಲ’ ಎಂದು ಗ್ರಾ ಪಂ ಸದಸ್ಯರು ಅಸಮಧಾನಹೊರಹಾಕಿದರು. ಈ ಸಮಸ್ಯೆ ಬಗ್ಗೆ ತಾಲೂಕು ಪಂಚಾಯತ ಅಧಿಕಾರಿಗಳ ಜೊತೆ ಚರ್ಚಿಸಿದ ಶಿರಸಿ ಒಕ್ಕೂಟ ಅಧ್ಯಕ್ಷ ನವೀನ ಶೆಟ್ಟಿ `ಒಂದು ತಿಂಗಳ ಒಳಗೆ ಸಮಸ್ಯೆ ಬಗೆಹರಿಸದೇ ಇದ್ದರೆ ಉಗ್ರ ಹೋರಾಟ ನಿಶ್ಚಿತ’ ಎಂದು ಎಚ್ಚರಿಸಿದರು.

ಒಕ್ಕೂಟದ ಸದಸ್ಯರಾದ ರವಿಶ್ ಹೆಗಡೆ, ನಾರಾಯಣ ಹೆಗಡೆ, ಮಂಜುನಾಥ ಪೂಜಾರಿ, ಗಜಾನನ ನಾಯ್ಕ, ಎಸ್ ಎಲ್ ರೆಬೆಲ್ಲೊ , ಶ್ರೀಕಲಾ ನಾಯ್ಕ, ನಾಗರಾಜ ಮುಕ್ರಿ ಅವರು ಇದಕ್ಕೆ ಧ್ವನಿಗೂಡಿಸಿದರು. `ಮನೆ ನಂ ನೀಡಲು ಈಗಲೂ ಅವಕಾಶವಿದೆ. ಈ ಬಗ್ಗೆ ಗ್ರಾ ಪಂ ಅಧಿಕಾರಿಗಳಿಗೆ ಸೂಚಿಸುವೆ’ ಎಂದು ತಾ ಪಂ ಅಧಿಕಾರಿಗಳು ಸಮಾಧಾನ ಮಾಡಿದರು.

ShareSendTweetShare
ADVERTISEMENT
Previous Post

ಕೊನೆಗೂ ಸಿಕ್ಕಿಬಿದ್ದ ಆರೋಪಿ: ಲೀಲಾ ಹೆಗಡೆ ಆತ್ಮಕ್ಕೆ ಸಿಕ್ಕಿತು ಶಾಂತಿ!

Next Post

ಬೈಕಿನಿಂದ ಬಿದ್ದವ ಜಾಗದಲ್ಲಿಯೇ ಕಲಾಸು!

Next Post
Kalasu who fell off his bike is still alive!

ಬೈಕಿನಿಂದ ಬಿದ್ದವ ಜಾಗದಲ್ಲಿಯೇ ಕಲಾಸು!

accident-a-camera-from-a-police-officer-cracked-a-criminal-case

ಅಪಘಾತ: ಅಪರಾಧ ಪ್ರಕರಣ ಬೇಧಿಸಿದ ಕಿರವತ್ತಿಯ ಕ್ಯಾಮರಾ!

Holanagadde Gram Panchayat Complaint to superior against Lokayukta!

ಹೊಲನಗದ್ದೆ ಗ್ರಾ ಪಂ: ಲೋಕಾಯುಕ್ತರ ವಿರುದ್ಧವೇ ಮೇಲಧಿಕಾರಿಗೆ ದೂರು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.