6
  • Latest
Kalasu who fell off his bike is still alive!

ಬೈಕಿನಿಂದ ಬಿದ್ದವ ಜಾಗದಲ್ಲಿಯೇ ಕಲಾಸು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬೈಕಿನಿಂದ ಬಿದ್ದವ ಜಾಗದಲ್ಲಿಯೇ ಕಲಾಸು!

AchyutKumar by AchyutKumar
June 20, 2025
in ಸ್ಥಳೀಯ
Kalasu who fell off his bike is still alive!
advt advt advt
ADVERTISEMENT

ಜೊಯಿಡಾದ ರಾಮನಗರದಿಂದ ಗೋವಾ ಕಡೆ ಹೋಗುತ್ತಿದ್ದ ಬೈಕಿಗೆ ಅಪರಿಚಿತ ಗಾಡಿ ಗುದ್ದಿದ್ದು, ಬೈಕ್ ಸವಾರ ನಾಗೇಂದ್ರ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ.

ಜೊಯಿಡಾದಿಂದ ನಿತ್ಯ ನೂರಾರು ಜನ ಉದ್ಯೋಗ ಅರೆಸಿ ಗೋವಾಗೆ ಹೋಗುತ್ತಾರೆ. ಅದರಂತೆ ಜೊಯಿಡಾದ ಮಲಂಬಾ ಬಳಿಯ ಮಿರಾಶಿವಾಡಾದ ನಾಗೇಂದ್ರ ಅವರು ಶುಕ್ರವಾರ ಬೈಕಿನಲ್ಲಿ ಗೋವಾ ಕಡೆ ಹೊರಟಿದ್ದು, ಆನಮೋಡದ ಬಳಿ ಅವರ ಬೈಕು ಅಪಘಾತಕ್ಕೀಡಾಗಿದೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ನಾಗೇಂದ್ರ ಅವರು ಅಲ್ಲಿ ಬಿದ್ದು ಒದ್ದಾಡುತ್ತಿದ್ದರೂ ಅಪಘಾತವನ್ನುಂಟು ಮಾಡಿದ ಅಪರಿಚಿತ ವಾಹನದಲ್ಲಿದ್ದವರು ನೆರವಿಗೆ ಬರಲಿಲ್ಲ. ಹೀಗಾಗಿ ನಾಗೇಂದ್ರ ಅವರು ಅಲ್ಲಿಯೇ ಸಾವನಪ್ಪಿದರು. ರಾಮನಗರ ಠಾಣಾ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಶವವನ್ನು ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಸಾಗಿದೆ.

ShareSendTweetShare
ADVERTISEMENT
Previous Post

ಮನೆ ನಂ ನೀಡಲು ಗ್ರಾ ಪಂ ನಕಾರ: ಸರ್ಕಾರಕ್ಕೆ ಗಡುವು ನೀಡಿದ ಗ್ರಾ ಪಂ ಸದಸ್ಯ!

Next Post

ಅಪಘಾತ: ಅಪರಾಧ ಪ್ರಕರಣ ಬೇಧಿಸಿದ ಕಿರವತ್ತಿಯ ಕ್ಯಾಮರಾ!

Next Post
accident-a-camera-from-a-police-officer-cracked-a-criminal-case

ಅಪಘಾತ: ಅಪರಾಧ ಪ್ರಕರಣ ಬೇಧಿಸಿದ ಕಿರವತ್ತಿಯ ಕ್ಯಾಮರಾ!

Holanagadde Gram Panchayat Complaint to superior against Lokayukta!

ಹೊಲನಗದ್ದೆ ಗ್ರಾ ಪಂ: ಲೋಕಾಯುಕ್ತರ ವಿರುದ್ಧವೇ ಮೇಲಧಿಕಾರಿಗೆ ದೂರು!

Accident for the one who went to avoid an accident Highway pothole that knocked down two riders!

ಅಪಘಾತ ತಪ್ಪಿಸಲು ಹೋದವನಿಗೆ ಅಪಘಾತ: ಸವಾರರಿಬ್ಬರನ್ನು ಕೆಡವಿದ ಹೆದ್ದಾರಿ ಹೊಂಡ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.