6
  • Latest
Holanagadde Gram Panchayat Complaint to superior against Lokayukta!

ಹೊಲನಗದ್ದೆ ಗ್ರಾ ಪಂ: ಲೋಕಾಯುಕ್ತರ ವಿರುದ್ಧವೇ ಮೇಲಧಿಕಾರಿಗೆ ದೂರು!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಹೊಲನಗದ್ದೆ ಗ್ರಾ ಪಂ: ಲೋಕಾಯುಕ್ತರ ವಿರುದ್ಧವೇ ಮೇಲಧಿಕಾರಿಗೆ ದೂರು!

AchyutKumar by AchyutKumar
in ಸ್ಥಳೀಯ
Holanagadde Gram Panchayat Complaint to superior against Lokayukta!

ಕುಮಟಾದ ಹೊಲನಗದ್ದೆ ಗ್ರಾಮ ಪಂಚಾಯತದಲ್ಲಿ ನಡೆದ ಅವ್ಯವಹಾರದ ಬಗ್ಗೆ ಲೋಕಾಯುಕ್ತರಿಗೆ ದೂರು ನೀಡಿ ನಾಲ್ಕು ತಿಂಗಳು ಕ್ರಮವಾಗದ ಹಿನ್ನಲೆ ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದವರು ಲೋಕಾಯುಕ್ತ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.

ADVERTISEMENT

ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್ ಅವರಿಗೆ ಶುಕ್ರವಾರ ಆಗ್ನೆಲ್ ರೋಡ್ರಿಗ್ರಸ್ ಅವರು ಅಂಚೆ ಮೂಲಕ ಪತ್ರ ರವಾನಿಸಿದರು. ಫೆ 17ರಂದು ಕಾರವಾರ ಲೋಕಾಯುಕ್ತರಿಗೆ ಅವರು ದೂರು ನೀಡಿದ್ದರು. ಹೊಲನಗದ್ದೆ ಗ್ರಾಮ ಪಂಚಾಯತದಲ್ಲಿ ಸಾಕಷ್ಟು ಅಕ್ರಮ-ಅವ್ಯವಹಾರ ನಡೆದ ಬಗ್ಗೆ ದೂರಿದ್ದರು. ಸಾರ್ವಜನಿಕರ ಕೆಲಸ ಮಾಡಿಕೊಡಲು ಅನಗತ್ಯ ತೊಂದರೆ ಮಾಡುತ್ತಿರುವ ಬಗ್ಗೆ ವಿವರಿಸಿದ್ದರು.

ಗ್ರಾಮ ಪಂಚಾಯತದ ದೂರವಾಣಿ ಹಾಳಾದ ಬಗ್ಗೆ ತಿಳಿಸಿದರೂ ರಿಪೇರಿ ಮಾಡಿಸದ ಬಗ್ಗೆ ಆಕ್ಷೇಪಿಸಿದ್ದರು. ಗ್ರಾ ಪಂ ವ್ಯಾಪ್ತಿಯಲ್ಲಿ ದನಕಳ್ಳತನ ಹೆಚ್ಚಿದ್ದು, ಸಿಸಿ ಕ್ಯಾಮರಾ ಅಳವಡಿಸುವಂತೆ ಮನವಿ ಮಾಡಿದರೂ ಕ್ರಮ ಆಗದ ಬಗ್ಗೆ ವಿವರಿಸಿದ್ದರು. ಅಪಾಯಕಾರಿ ಮರದ ಟೊಂಗೆ ಕಡಿಯುವಂತೆ ಒತ್ತಾಯಿಸಿದರೂ ಪಿಡಿಓ ಬೇಜವಬ್ದಾರಿಯಿಂದ ವರ್ತಿಸಿದ್ದನ್ನು ಅವರು ಲೋಕಾಯುಕ್ತರ ಗಮನಕ್ಕೆ ತಂದಿದ್ದರು.

Advertisement. Scroll to continue reading.

ಹೆಚ್ಚುವರಿ ಕರ ವಸೂಲಿ, ಮಹಿಳೆಯರಿಗೆ ಅನ್ಯಾಯದ ಬಗ್ಗೆಯೂ ಪತ್ರ ಬರೆದಿದ್ದು, `ಯಾವ ಪತ್ರಕ್ಕೂ ಹಿಂಬರಹ ಬಂದಿಲ್ಲ’ ಎಂಬ ಕಾರಣಕ್ಕೆ ಅವರು ಲೋಕಾಯುಕ್ತ ನ್ಯಾಯಮೂರ್ತಿಗಳಿಗೆ ದೂರು ನೀಡಿದ್ದಾರೆ.

Advertisement. Scroll to continue reading.
Previous Post

ಅಪಘಾತ: ಅಪರಾಧ ಪ್ರಕರಣ ಬೇಧಿಸಿದ ಕಿರವತ್ತಿಯ ಕ್ಯಾಮರಾ!

Next Post

ಅಪಘಾತ ತಪ್ಪಿಸಲು ಹೋದವನಿಗೆ ಅಪಘಾತ: ಸವಾರರಿಬ್ಬರನ್ನು ಕೆಡವಿದ ಹೆದ್ದಾರಿ ಹೊಂಡ!

Next Post
Accident for the one who went to avoid an accident Highway pothole that knocked down two riders!

ಅಪಘಾತ ತಪ್ಪಿಸಲು ಹೋದವನಿಗೆ ಅಪಘಾತ: ಸವಾರರಿಬ್ಬರನ್ನು ಕೆಡವಿದ ಹೆದ್ದಾರಿ ಹೊಂಡ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ