6
  • Latest
Accident for the one who went to avoid an accident Highway pothole that knocked down two riders!

ಅಪಘಾತ ತಪ್ಪಿಸಲು ಹೋದವನಿಗೆ ಅಪಘಾತ: ಸವಾರರಿಬ್ಬರನ್ನು ಕೆಡವಿದ ಹೆದ್ದಾರಿ ಹೊಂಡ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

ಅಪಘಾತ ತಪ್ಪಿಸಲು ಹೋದವನಿಗೆ ಅಪಘಾತ: ಸವಾರರಿಬ್ಬರನ್ನು ಕೆಡವಿದ ಹೆದ್ದಾರಿ ಹೊಂಡ!

AchyutKumar by AchyutKumar
June 20, 2025
in ವಿಡಿಯೋ, ಸ್ಥಳೀಯ
Accident for the one who went to avoid an accident Highway pothole that knocked down two riders!
advt advt advt
ADVERTISEMENT

ಭಟ್ಕಳದಲ್ಲಿ ಅಪಘಾತ ತಪ್ಪಿಸಲು ಹೋದ ಬೈಕ್ ಸವಾರ ಹೆದ್ದಾರಿ ಅಂಚಿನ ಹೊಂಡಕ್ಕೆ ಬಿದ್ದಿದ್ದು, ಈ ದುರಂತದಲ್ಲಿ ಒಟ್ಟು ನಾಲ್ವರು ಗಾಯಗೊಂಡಿದ್ದಾರೆ.

ಗುರುವಾರ ನಡೆದ ಈ ಅಪಘಾತದ ದೃಶ್ಯಾವಳಿಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಜೊತೆಗೆ ಆ ದೃಶ್ಯಾವಳಿಗಳು ಸಾಕಷ್ಟು ವೈರಲ್ ಆಗಿದೆ. ಸಂಶುದ್ಧೀನ್ ಸರ್ಕಲ್ ಸಮೀಪದ ಸತ್ಕಾರ್ ಹೊಟೇಲ್ ಮುಂದೆ ದೊಡ್ಡ ಪ್ರಮಾಣದಲ್ಲಿ ಹೊಂಡ ಬಿದ್ದಿದ್ದು, ಒಂದು ಬೈಕಿಗೆ ಇನ್ನೊಂದು ಬೈಕ್ ಡಿಕ್ಕಿಯಾಗಿ ಆ ಹೊಂಡದಲ್ಲಿ ಬೈಕ್ ಸವಾರರು ಬಿದ್ದಿದ್ದಾರೆ.

ADVERTISEMENT
ADVERTISEMENT

ಒಂದು ವಾರದ ಹಿಂದೆ ಮಳೆ ನೀರು ಹರಿದು ಹೋಗಲು ಹೆದ್ದಾರಿ ಪಕ್ಕದಲ್ಲಿದ್ದ ರಾಜಕಾಲುವೆ ಬಿಡಿಸಿದ್ದರು. ಈ ವೇಳೆ ಅಲ್ಲಿ ಹೊಂಡ ತೆಗೆದಿದ್ದರು. ಆದರೆ, ಆ ಹೊಂಡದಿoದ ಯಾವ ಪ್ರಯೋಜನವೂ ಆಗಿರಲಿಲ್ಲ. ಮಳೆ ಬಂದಾಗ ಮತ್ತೆ ರಸ್ತೆ ಮೇಲೆ ನೀರು ನಿಲ್ಲುತ್ತಿದ್ದು, ಹೊಂಡವನ್ನು ಮುಚ್ಚಿರಲಿಲ್ಲ.

Advertisement. Scroll to continue reading.
Advertisement. Scroll to continue reading.

ರಸ್ತೆ ಅಗಲೀಕರಣ ಮಾಡುವ ವೇಳೆ ರಸ್ತೆಯ 2 ಬದಿಗಳಲ್ಲಿ ಚರಂಡಿ ಮಾಡಿದಿರುವ ಕಾರಣ ಇದೀಗ ಅನೇಕ ಅವಾಂತರ ನಡೆಯುತ್ತಿದೆ. ಹೀಗಾಗಿ ಇನ್ನಷ್ಟು ಅಪಾಯ ನಡೆಯುವ ಮುನ್ನ ಹೆದ್ದಾರಿ ಅಭಿವೃದ್ಧಿ ಗುತ್ತಿಗೆಪಡೆದ ಐಆರ್‌ಬಿ ಕಂಪನಿ ಗಮನಿಸಬೇಕು ಎಂದು ಅಲ್ಲಿನವರು ಆಗ್ರಹಿಸಿದ್ದಾರೆ.

ಸಿಸಿ ಕ್ಯಾಮರಾದಲ್ಲಿ ಸೆರೆಯಾದ ವಿಡಿಯೋ ಇಲ್ಲಿ ನೋಡಿ..

ShareSendTweetShare
ADVERTISEMENT
Previous Post

ಹೊಲನಗದ್ದೆ ಗ್ರಾ ಪಂ: ಲೋಕಾಯುಕ್ತರ ವಿರುದ್ಧವೇ ಮೇಲಧಿಕಾರಿಗೆ ದೂರು!

Next Post

ಸಿಲೆಂಡರ್ ಸ್ಪೋಟ: ಮಳೆಗಾಲದಲ್ಲಿಯೂ ಹೊತ್ತಿ ಉರಿದ ಮನೆ

Next Post
Cylinder explosion House catches fire even during the rainy season

ಸಿಲೆಂಡರ್ ಸ್ಪೋಟ: ಮಳೆಗಾಲದಲ್ಲಿಯೂ ಹೊತ್ತಿ ಉರಿದ ಮನೆ

A yoga teacher by name: What he did was intoxicating!

ಕಾರವಾರ-ಗೋಕರ್ಣ: ಗಾಂಜಾ ಸೇದಿ ಸಿಕ್ಕಿಬಿದ್ದ ಕಟ್ಟಡ ಕಾರ್ಮಿಕರು!

Police training for those who obtain firearms

ಬಂದೂಕು ಪಡೆಯುವವರಿಗೆ ಪೊಲೀಸ್ ತರಬೇತಿ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.