6
  • Latest
Accident for the one who went to avoid an accident Highway pothole that knocked down two riders!

ಅಪಘಾತ ತಪ್ಪಿಸಲು ಹೋದವನಿಗೆ ಅಪಘಾತ: ಸವಾರರಿಬ್ಬರನ್ನು ಕೆಡವಿದ ಹೆದ್ದಾರಿ ಹೊಂಡ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

ಅಪಘಾತ ತಪ್ಪಿಸಲು ಹೋದವನಿಗೆ ಅಪಘಾತ: ಸವಾರರಿಬ್ಬರನ್ನು ಕೆಡವಿದ ಹೆದ್ದಾರಿ ಹೊಂಡ!

AchyutKumar by AchyutKumar
in ವಿಡಿಯೋ, ಸ್ಥಳೀಯ
Accident for the one who went to avoid an accident Highway pothole that knocked down two riders!

ಭಟ್ಕಳದಲ್ಲಿ ಅಪಘಾತ ತಪ್ಪಿಸಲು ಹೋದ ಬೈಕ್ ಸವಾರ ಹೆದ್ದಾರಿ ಅಂಚಿನ ಹೊಂಡಕ್ಕೆ ಬಿದ್ದಿದ್ದು, ಈ ದುರಂತದಲ್ಲಿ ಒಟ್ಟು ನಾಲ್ವರು ಗಾಯಗೊಂಡಿದ್ದಾರೆ.

ADVERTISEMENT

ಗುರುವಾರ ನಡೆದ ಈ ಅಪಘಾತದ ದೃಶ್ಯಾವಳಿಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಜೊತೆಗೆ ಆ ದೃಶ್ಯಾವಳಿಗಳು ಸಾಕಷ್ಟು ವೈರಲ್ ಆಗಿದೆ. ಸಂಶುದ್ಧೀನ್ ಸರ್ಕಲ್ ಸಮೀಪದ ಸತ್ಕಾರ್ ಹೊಟೇಲ್ ಮುಂದೆ ದೊಡ್ಡ ಪ್ರಮಾಣದಲ್ಲಿ ಹೊಂಡ ಬಿದ್ದಿದ್ದು, ಒಂದು ಬೈಕಿಗೆ ಇನ್ನೊಂದು ಬೈಕ್ ಡಿಕ್ಕಿಯಾಗಿ ಆ ಹೊಂಡದಲ್ಲಿ ಬೈಕ್ ಸವಾರರು ಬಿದ್ದಿದ್ದಾರೆ.

ಒಂದು ವಾರದ ಹಿಂದೆ ಮಳೆ ನೀರು ಹರಿದು ಹೋಗಲು ಹೆದ್ದಾರಿ ಪಕ್ಕದಲ್ಲಿದ್ದ ರಾಜಕಾಲುವೆ ಬಿಡಿಸಿದ್ದರು. ಈ ವೇಳೆ ಅಲ್ಲಿ ಹೊಂಡ ತೆಗೆದಿದ್ದರು. ಆದರೆ, ಆ ಹೊಂಡದಿoದ ಯಾವ ಪ್ರಯೋಜನವೂ ಆಗಿರಲಿಲ್ಲ. ಮಳೆ ಬಂದಾಗ ಮತ್ತೆ ರಸ್ತೆ ಮೇಲೆ ನೀರು ನಿಲ್ಲುತ್ತಿದ್ದು, ಹೊಂಡವನ್ನು ಮುಚ್ಚಿರಲಿಲ್ಲ.

Advertisement. Scroll to continue reading.

ರಸ್ತೆ ಅಗಲೀಕರಣ ಮಾಡುವ ವೇಳೆ ರಸ್ತೆಯ 2 ಬದಿಗಳಲ್ಲಿ ಚರಂಡಿ ಮಾಡಿದಿರುವ ಕಾರಣ ಇದೀಗ ಅನೇಕ ಅವಾಂತರ ನಡೆಯುತ್ತಿದೆ. ಹೀಗಾಗಿ ಇನ್ನಷ್ಟು ಅಪಾಯ ನಡೆಯುವ ಮುನ್ನ ಹೆದ್ದಾರಿ ಅಭಿವೃದ್ಧಿ ಗುತ್ತಿಗೆಪಡೆದ ಐಆರ್‌ಬಿ ಕಂಪನಿ ಗಮನಿಸಬೇಕು ಎಂದು ಅಲ್ಲಿನವರು ಆಗ್ರಹಿಸಿದ್ದಾರೆ.

Advertisement. Scroll to continue reading.

ಸಿಸಿ ಕ್ಯಾಮರಾದಲ್ಲಿ ಸೆರೆಯಾದ ವಿಡಿಯೋ ಇಲ್ಲಿ ನೋಡಿ..

Previous Post

ಹೊಲನಗದ್ದೆ ಗ್ರಾ ಪಂ: ಲೋಕಾಯುಕ್ತರ ವಿರುದ್ಧವೇ ಮೇಲಧಿಕಾರಿಗೆ ದೂರು!

Next Post

ಸಿಲೆಂಡರ್ ಸ್ಪೋಟ: ಮಳೆಗಾಲದಲ್ಲಿಯೂ ಹೊತ್ತಿ ಉರಿದ ಮನೆ

Next Post
Cylinder explosion House catches fire even during the rainy season

ಸಿಲೆಂಡರ್ ಸ್ಪೋಟ: ಮಳೆಗಾಲದಲ್ಲಿಯೂ ಹೊತ್ತಿ ಉರಿದ ಮನೆ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ