6
  • Latest
Cylinder explosion House catches fire even during the rainy season

ಸಿಲೆಂಡರ್ ಸ್ಪೋಟ: ಮಳೆಗಾಲದಲ್ಲಿಯೂ ಹೊತ್ತಿ ಉರಿದ ಮನೆ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಿಲೆಂಡರ್ ಸ್ಪೋಟ: ಮಳೆಗಾಲದಲ್ಲಿಯೂ ಹೊತ್ತಿ ಉರಿದ ಮನೆ

AchyutKumar by AchyutKumar
in ಸ್ಥಳೀಯ
Cylinder explosion House catches fire even during the rainy season

ಶಿರಸಿ ಬಳಿ ಶುಕ್ರವಾರ ಅಡುಗೆಮನೆಯಲ್ಲಿದ್ದ ಸಿಲೆಂಡರ್ ಸ್ಪೋಟವಾಗಿದೆ. ಸಿಲೆಂಡರ್ ಸ್ಪೋಟಿಸಿದ ಪರಿಣಾಮ ಮನೆ ಕರಕಲಾಗಿದೆ.

ADVERTISEMENT

ಶಿರಸಿಯ ಬನವಾಸಿ ರಸ್ತೆಯಲ್ಲಿರುವ ಬಿದ್ರಳ್ಳಿಯಲ್ಲಿ ಶುಕ್ರವಾರ ಬೆಳಗ್ಗೆ ಸ್ಪೋಟದ ಸದ್ದು ಕೇಳಿಸಿತು. ಆ ಭಾಗದ ಜನ ಹತ್ತಿರ ಹೋಗಿ ನೋಡಿದಾಗ ಸಿಲೆಂಡರ್ ಸ್ಪೋಟವಾಗಿರುವುದು ಗಮನಕ್ಕೆ ಬಂದಿತು. ತಕ್ಷಣ ಊರಿನವರು ಅಗ್ನಿಶಾಮಕ ಸಿಬ್ಬಂದಿಗೆ ಫೋನ್ ಮಾಡಿದರು.

ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ದೊಡ್ಡ ಪ್ರಮಾಣದ ಅನಾಹುತ ತಡೆದರು. ಬೇಬಿ ಆಯುಷಾ ಅಬ್ದುಲ್ ಕರೀ ಅವರಿಗೆ ಸೇರಿದ ಮನೆಯಲ್ಲಿ ಈ ಸ್ಪೋಟ ನಡೆದಿದೆ. ಮನೆಯಲ್ಲಿದ್ದವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಮನೆ ಪೂರ್ತಿ ಸುಟ್ಟು ಕರಕಲಾಗಿದೆ.

Advertisement. Scroll to continue reading.

ಒಳಗಿದ್ದ ಸಾಮಗ್ರಿಗಳೆಲ್ಲವೂ ಸುಟ್ಟಿವೆ. ಎಲ್ಲಾ ಸಾಮಗ್ರಿಗಳು ಚಲ್ಲಾಪಿಲ್ಲಿಯಾಗಿವೆ. ಈ ಸ್ಪೋಟಕ್ಕೆ ಕಾರಣ ಗೊತ್ತಾಗಿಲ್ಲ. ಆ ಬಗ್ಗೆಯೂ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.

Advertisement. Scroll to continue reading.
Previous Post

ಅಪಘಾತ ತಪ್ಪಿಸಲು ಹೋದವನಿಗೆ ಅಪಘಾತ: ಸವಾರರಿಬ್ಬರನ್ನು ಕೆಡವಿದ ಹೆದ್ದಾರಿ ಹೊಂಡ!

Next Post

ಕಾರವಾರ-ಗೋಕರ್ಣ: ಗಾಂಜಾ ಸೇದಿ ಸಿಕ್ಕಿಬಿದ್ದ ಕಟ್ಟಡ ಕಾರ್ಮಿಕರು!

Next Post
A yoga teacher by name: What he did was intoxicating!

ಕಾರವಾರ-ಗೋಕರ್ಣ: ಗಾಂಜಾ ಸೇದಿ ಸಿಕ್ಕಿಬಿದ್ದ ಕಟ್ಟಡ ಕಾರ್ಮಿಕರು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ