6
  • Latest
A yoga teacher by name: What he did was intoxicating!

ಕಾರವಾರ-ಗೋಕರ್ಣ: ಗಾಂಜಾ ಸೇದಿ ಸಿಕ್ಕಿಬಿದ್ದ ಕಟ್ಟಡ ಕಾರ್ಮಿಕರು!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಾರವಾರ-ಗೋಕರ್ಣ: ಗಾಂಜಾ ಸೇದಿ ಸಿಕ್ಕಿಬಿದ್ದ ಕಟ್ಟಡ ಕಾರ್ಮಿಕರು!

AchyutKumar by AchyutKumar
in ಸ್ಥಳೀಯ
A yoga teacher by name: What he did was intoxicating!

ಕಾರವಾರದ ಬಾಂಡಿಶೆಟ್ಟಾದಲ್ಲಿ ವಾಸವಾಗಿದ್ದ ಅಂಕೋಲಾದ ನರೇಶ ಗಾಂವಕರ್ ಗಾಂಜಾ ಸೇವಿಸಿ ಸಿಕ್ಕಿ ಬಿದ್ದಿದ್ದಾರೆ.

ADVERTISEMENT

ಅಂಕೋಲಾ ಪೂಜಗೇರಿಯ ನರೇಶ ಗಾಂವಕರ್ ಅವರು ಕಾರವಾರದ ಬಾಂಡಿಶೆಟ್ಟಾದ ದೇವತಿಶಟ್ಟಾ ಬಳಿ ವಾಸವಾಗಿದ್ದರು. ಜೂನ್ 18ರಂದು ಅವರು ಹಬ್ಬುವಾಡ ರಸ್ತೆಯ ಹರಿದೇವನಗರದ ಬಳಿ ಅಡ್ಡಾದಿಡ್ಡಿ ಅಲೆದಾಡುತ್ತಿದ್ದರು. ಎಪಿಎಂಸಿ ಮಾರುಕಟ್ಟೆ ಗೇಟ್ ಬಳಿ ಪೊಲೀಸರು ಅವರು ವಿಚಾರಣೆಗೆ ಒಳಪಡಿಸಿದಾಗ ಅಮಲಿನಲ್ಲಿರುವುದು ಗೊತ್ತಾಯಿತು. ಅದಾಗಿಯೂ ಪಿಐ ರಮೇಶ್ ಹೂಗಾರ್ ನರೇಶ ಗಾಂವಕರ್ ಅವರನ್ನು ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದರು. ಆಗ, ವೈದ್ಯರು ಸಹ ನರೇಶ ಗಾಂವಕರರ್ ಗಾಂಜಾ ಸೇವಿಸಿರುವುದನ್ನು ಖಚಿತಪಡಿಸಿದರು. ಹೀಗಾಗಿ ಪೊಲೀಸರು ವ್ಯಸನಿಯ ವಿರುದ್ಧ ಕಾನೂನು ಕ್ರಮ ಜರುಗಿಸಿದರು.

ಗೋಕರ್ಣದಲ್ಲಿ ಮುಂದುವರೆದ ದಾಳಿ
ಗೋಕರ್ಣದಲ್ಲಿ ಗೌಂಡಿ ಕೆಲಸ ಮಾಡಿಕೊಂಡಿದ್ದ ದೀಪಕ ಮುಕ್ರಿ ಸಹ ಗಾಂಜಾ ಸೇವಿಸಿ ಸಿಕ್ಕಿ ಬಿದ್ದಿದ್ದಾರೆ.
ಬಂಗ್ಲೆಗುಡ್ಡದಲ್ಲಿ ವಾಸವಾಗಿದ್ದ ದೀಪಕ ಮುಕ್ರಿ ಜೂ 19ರಂದು ಬಂಗ್ಲೆಗುಡ್ಡ ಪ್ರವಾಸಿ ಮಂದಿರದ ಬಳಿ ನಶೆಯಲ್ಲಿದ್ದರು. ಪಿಐ ಶ್ರೀಧರ್ ಎಸ್ ಆರ್ ಅವರನ್ನು ವಿಚಾರಣೆಗೆ ಒಳಪಡಿಸಿ, ಆಸ್ಪತ್ರೆಗೆ ಕರೆತಂದರು. ವೈದ್ಯಾಧಿಕಾರಿಗಳು ನೀಡಿದ ವರದಿಯಲ್ಲಿ ದೀಪಕ ಮುಕ್ರಿ ಗಾಂಜಾ ನಶೆಯಲ್ಲಿರುವುದು ಖಚಿತವಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿದರು.

Advertisement. Scroll to continue reading.
Advertisement. Scroll to continue reading.
Previous Post

ಸಿಲೆಂಡರ್ ಸ್ಪೋಟ: ಮಳೆಗಾಲದಲ್ಲಿಯೂ ಹೊತ್ತಿ ಉರಿದ ಮನೆ

Next Post

ಬಂದೂಕು ಪಡೆಯುವವರಿಗೆ ಪೊಲೀಸ್ ತರಬೇತಿ

Next Post
Police training for those who obtain firearms

ಬಂದೂಕು ಪಡೆಯುವವರಿಗೆ ಪೊಲೀಸ್ ತರಬೇತಿ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ