6
  • Latest
Police training for those who obtain firearms

ಬಂದೂಕು ಪಡೆಯುವವರಿಗೆ ಪೊಲೀಸ್ ತರಬೇತಿ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Sunday, March 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬಂದೂಕು ಪಡೆಯುವವರಿಗೆ ಪೊಲೀಸ್ ತರಬೇತಿ

AchyutKumar by AchyutKumar
in ಸ್ಥಳೀಯ
Police training for those who obtain firearms
advt advt advt
ADVERTISEMENT

ಆತ್ಮರಕ್ಷಣೆ ಹಾಗೂ ಬೆಳೆ ರಕ್ಷಣೆಗಾಗಿ ಬಂದೂಕು ಹಾಗೂ ಪಿಸ್ತೂಲು ಪಡೆಯುವವರಿಗೆ ತರಬೇತಿ ಕಡ್ಡಾಯ. ಹೀಗಾಗಿ ಈ ಬಾರಿ ಶಿರಸಿಯಲ್ಲಿ ಬಂದೂಕು ತರಬೇತಿ ನೀಡಲು ನಿರ್ಧರಿಸಲಾಗಿದೆ.

ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಆರ್‌ಪಿಐ, ಡಿಎಆರ್ ವಿಭಾಗದಿಂದ ಈ ತರಬೇತಿ ನೀಡಲಾಗುತ್ತದೆ. ಭವಿಷ್ಯದಲ್ಲಿ ಪಿಸ್ತುಲು-ಬಂದೂಕು ಪರವಾನಿಗೆ ಪಡೆಯಲು ಈ ತರಬೇತಿಯಲ್ಲಿ ಭಾಗವಹಿಸಿದ ಪ್ರಮಾಣ ಪತ್ರ ಬೇಕಾಗಿರುತ್ತದೆ. ಜೂನ್ 22 ಹಾಗೂ 22ರಂದು ಎರಡು ದಿನಗಳ ಕಾಲ ಶಿರಸಿಯಲ್ಲಿ ಈ ತರಬೇತಿ ನಡೆಯಲಿದೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ತರಬೇತಿಗೆ ಅರ್ಜಿ ಸಲ್ಲಿಸಿ ಕಾಯುತ್ತಿರುವವರು ಬೆಳಗ್ಗೆ 8 ಗಂಟೆಗೆ ಶಿರಸಿಗೆ ಬರಲು ಸೂಚಿಸಲಾಗಿದೆ. ಶಿರಸಿಯ ಮಾರಿಕಾಂಬಾ ಕ್ರೀಡಾಂಗಣದಲ್ಲಿ ನಾಗರಿಕ ಬಂದೂಕು ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ. ಈ ಬಗ್ಗೆ ಏನಾದರೂ ಗೊಂದಲವಿದ್ದರೆ ಇಲ್ಲಿ ಫೋನ್ ಮಾಡಿ: 9480805210

ShareSendTweetShare
ADVERTISEMENT
Previous Post

ಕಾರವಾರ-ಗೋಕರ್ಣ: ಗಾಂಜಾ ಸೇದಿ ಸಿಕ್ಕಿಬಿದ್ದ ಕಟ್ಟಡ ಕಾರ್ಮಿಕರು!

Next Post

ಹೆದ್ದಾರಿಗೆ ಬಿದ್ದ ಮರ: ಆಂಬುಲೆನ್ಸಿನಲ್ಲಿದ್ದ ರೋಗಿಗಳ ಪರದಾಟ

Next Post
Tree falls on highway Ambulance rescues patients

ಹೆದ್ದಾರಿಗೆ ಬಿದ್ದ ಮರ: ಆಂಬುಲೆನ್ಸಿನಲ್ಲಿದ್ದ ರೋಗಿಗಳ ಪರದಾಟ

Playing Andar Bahar is not a crime!

ರಿಕ್ರಿಯೇಶನ್ ಕ್ಲಬ್ ಹೆಸರಿನಲ್ಲಿ ಜೂಜಾಟ: 25 ಜನರ ವಿರುದ್ಧ ಕಾನೂನು ಕ್ರಮ

Vijay Mallya Airlines scam: Naval Commandant's account also affected!

ಫೋನ್ ಪೇ: ಶಿರಸಿ ಶಿಕ್ಷಕನ ಖಾತೆ ಖಾಲಿ ಖಾಲಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.