6
  • Latest
Playing Andar Bahar is not a crime!

ರಿಕ್ರಿಯೇಶನ್ ಕ್ಲಬ್ ಹೆಸರಿನಲ್ಲಿ ಜೂಜಾಟ: 25 ಜನರ ವಿರುದ್ಧ ಕಾನೂನು ಕ್ರಮ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ರಿಕ್ರಿಯೇಶನ್ ಕ್ಲಬ್ ಹೆಸರಿನಲ್ಲಿ ಜೂಜಾಟ: 25 ಜನರ ವಿರುದ್ಧ ಕಾನೂನು ಕ್ರಮ

AchyutKumar by AchyutKumar
in ಸ್ಥಳೀಯ
Playing Andar Bahar is not a crime!

ರಿಕ್ರಿಯೇಶನ್ ಕ್ಲಬ್ ಹೆಸರಿನಲ್ಲಿ ಹಣ ಹೂಡಿ ಅಂದರ್ ಬಾಹರ್ ಆಡುತ್ತಿದ್ದವರ ಮೇಲೆ ಭಟ್ಕಳ ಪೊಲೀಸರು ದಾಳಿ ಮಾಡಿದ್ದಾರೆ. ಭೂಮಿಕಾ ಪ್ರೆಂಡ್ಸ ರಿಕ್ರಿಯೇಶನ್ ಕ್ಲಬ್ ಮಾಲಕ ಮಾದೇವ ನಾಯ್ಕ ಜೊತೆ 25 ಜನರ ವಿರುದ್ಧ ಪೊಲೀಸರು ಕಾನೂನು ಕ್ರಮ ಜರುಗಿಸಿದ್ದಾರೆ.

ಭಟ್ಕಳ ತಾಲೂಕಿನ ಬೆಳ್ಕೆ ಗ್ರಾಮದ ಕಲ್ಬಂಡಿಯಲ್ಲಿ ಭೂಮಿಕಾ ಫ್ರೆಂಡ್ಸ್ ರಿಕ್ರಿಯೆಶನ್ ಕ್ಲಬ್ ನಡೆಯುತ್ತಿತ್ತು. ನಿಯಮಾವಳಿಗಳಿಗೆ ವಿರುದ್ಧವಾಗಿ ಇಲ್ಲಿ ಇಸ್ಪಿಟ್ ಆಟ ನಡೆಯುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದಿತ್ತು. ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐ ಮಂಜುನಾಥ್ ರೆಡ್ಡಿ ಅಲ್ಲಿ ದಾಳಿ ಮಾಡಿದರು. ಹಣದ ಬದಲು ಟೊಕನ್ ನೀಡಿ ಜೂಜಾಡುತ್ತಿರುವುದು ಇಲ್ಲಿ ಗೊತ್ತಾಯಿತು.

ಪೊಲೀಸರ ದಾಳಿ ವೇಳೆ ಅಲ್ಲಿದ್ದ ಮಾದೇವ ನಾಯ್ಕ ಜೊತೆ ಗಣಪತಿ ಈರಪ್ಪ ನಾಯ್ಕ, ಕುಕನೀರ್ ಹೆಬ್ಳೆ, ಪರಮೇಶ್ವರ ದುರ್ಗಪ್ಪ ನಾಯಕ ಶಿರಾಲಿ, ಸಾರದ ಹೊ¼,ೆ ದಿನೇಶ್ ಮಂಜುನಾಥ್ ನಾಯ್ಕ ಬೆಳಕೆ, ನಾಗರಾಜ್ ಮಂಜಯ್ಯ ಬಂಡಾರಿ ಬೆಳಕೆ, ವೆಂಕಟೇಶ್ ನಾರಾಯಣ ನಾಯಕ್ ಮುರುಡೇಶ್ವರ, ನಾಗಪ್ಪ ಗೋವಿಂದ ನಾಯ್ಕ ಕಲ್ಬಂಡಿ, ಗೋವಿಂದ ಗಣಪತಿ ಮೋಗೇರ್ ಅಳ್ವೆಕೊಡಿ ವಿರುದ್ಧ ಪ್ರಕರಣ ದಾಖಲಿಸಿದರು. ಇದರೊಂದಿಗೆ ಭರ್ಮಯ್ಯ ಮಾಸ್ತಪ್ಪ ನಾಯ್ಕ ಮುಂಡಳ್ಳಿ, ಶನಿಯಾರ ನಾರಾಯಣ ನಾಯ್ಕ ಗೋಳಿಬೀಳೂರು, ಶ್ರೀಧರ್ ತಿಮ್ಮಪ್ಪ ಮೊಗೇರ್, ಬಾಲಚಂದ್ರ ಕಾರ್ವಿ, ವಸಂತ್ ಚಳ್ಳ ಮೊಗೇರ್, ಶಿವರಾಜ್ ವೆಂಕಟ್ರಮಣ ನಾಯ್ಕ್ ಮುಂಡಳ್ಳಿ, ನಾಗರಾಜ್ ಲಚ್ಚಮಯ್ಯ ನಾಯ್ಕ ಮುಂಡಳ್ಳಿ, ಪಾಂಡು ಮಂಜು ಮೊಗೇರ್ ಹೆರ್ತಾರ್, ಶ್ರೀಧರ್ ಜಟ್ಟ ನಾಯ್ಕ ಮುರುಡೇಶ್ವರ ಸಹ ಸಿಕ್ಕಿಬಿದ್ದರು.

ಹರೀಶ್ ದಯಾನಂದ ಮೊಗೆರ್ ಮುಂಡಳ್ಳಿ ನಾಗೇಶ ದುರ್ಗಪ್ಪ ನಾಯ್ಕ, ಮುಂಡಳ್ಳಿ ನೀರ್ಗದ್ದೆ, ಪ್ರಶಾಂತ್ ಶೇಖರ್ ಶೇಟ್ ಬೈಂದೂರು, ನಾರಾಯಣ ಕುಪ್ಪಯ್ಯ ನಾಯ್ಕ ಆಸರಗೇರಿ, ಯೋಗೇಶ್ ವೆಂಕಟರಮಣ ಮೊಗೇರ್ ಮಾವಿನಕುರ್ವೆ, ಆನಂದ್ ಮಾದೇವ ನಾಯ್ಕ ಬೆಳ್ನಿ, ಭಾಸ್ಕರ ಬೈರಪ್ಪ ನಾಯ್ಕ ಶಿರಾಲಿ, ರವಿ ವೆಂಕಟರಮಣ ನಾಯ್ಕ ಮುಟ್ಟಳ್ಳಿ ವಿರುದ್ಧವೂ ಪೊಲೀಸರು ಕಾನೂನು ಕ್ರಮ ಜರುಗಿಸಿದರು. ಈ ವೇಳೆ 2 ಸಾವಿರ ರೂ ಹಣ, ಆಟದ ಕಾರ್ಡು, ಟೋಕನ್, 2 ಕಾರು, ರಿಕ್ಷಾ ಬೈಕುಗಳನ್ನು ಪೊಲೀಸರು ವಶಕ್ಕೆಪಡೆದರು.

ShareSendTweetShare
Previous Post

ಹೆದ್ದಾರಿಗೆ ಬಿದ್ದ ಮರ: ಆಂಬುಲೆನ್ಸಿನಲ್ಲಿದ್ದ ರೋಗಿಗಳ ಪರದಾಟ

Next Post

ಫೋನ್ ಪೇ: ಶಿರಸಿ ಶಿಕ್ಷಕನ ಖಾತೆ ಖಾಲಿ ಖಾಲಿ!

Next Post
Vijay Mallya Airlines scam: Naval Commandant's account also affected!

ಫೋನ್ ಪೇ: ಶಿರಸಿ ಶಿಕ್ಷಕನ ಖಾತೆ ಖಾಲಿ ಖಾಲಿ!

Movie song at Devi Utsav: Stabbed with a knife because the song stopped!

ಸಿದ್ದಾಪುರ: ಹಳೆ ದ್ವೇಷ.. ಹೊಸ ಹೊಡೆದಾಟ!

ಅಪಘಾತ | ಎದೆಗೆ ನಾಟಿದ ಕಬ್ಬಿಣದ ರಾಡು: ಬ್ಯಾಂಕ್ ಉದ್ಯೋಗಿ ಮರಣ

ಅಪಘಾತ | ಎದೆಗೆ ನಾಟಿದ ಕಬ್ಬಿಣದ ರಾಡು: ಬ್ಯಾಂಕ್ ಉದ್ಯೋಗಿ ಮರಣ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.